ದಶಕ ಕಳೆದ್ರೂ ತೆರೆದಿಲ್ಲ ಜಿಮ್‌


Team Udayavani, Jan 26, 2019, 7:55 AM IST

gym.jpg

ಚನ್ನರಾಯಪಟ್ಟಣ: ತಾಲೂಕು ಕ್ರೀಡಾಂಗಣದಲ್ಲಿರುವ ಸಾರ್ವಜನಿಕ ಮಲ್ಟಿ ಜಿಮ್‌ ಬಳಕೆಗೆ ನೀಡದ ಕಾರಣ ಪಾಳು ಬಿದ್ದಿದೆ. ಕೊಠಡಿ ಬಾಗಿಲು ತೆರೆದು 10 ವರ್ಷಗಳೇ ಕಳೆದಿದ್ದು, ಅಲ್ಲಿನ ಪರಿಕರಗಳು ಧೂಳು ತುಂಬಿಕೊಂಡು ತಕ್ಕು ಹಿಡಿಯುತ್ತಿವೆ. ಲಕ್ಷಾಂತರ ರೂ. ಜನರ ತೆರಿಗೆ ಹಣ ನೀರಿನಲ್ಲಿ ಹೋಮ ಮಾಡಿದಂತಾಗಿದೆ.

ಯುವಜನ ಮತ್ತು ಕ್ರೀಡಾ ಇಲಾಖೆಯು 10 ವರ್ಷಗಳ ಹಿಂದೆ 5 ಲಕ್ಷ ರೂ. ವೆಚ್ಚ ಮಾಡಿ ಮಲ್ಟಿ ಜಿಮ್‌ ಪ್ರಾರಂಭಿಸಿ, ಅಗತ್ಯ ಪರಿಕರಗಳನ್ನೂ ಒದಗಿಸಿದೆ. ಆದರೆ, ಜನರ ಧೂಳು ತುಂಬಿಕೊಂಡು ತುಕ್ಕು ಹಿಡಿಯುತ್ತಿವೆ. ಒಂದು ದಶಕದಿಂದ ಜಿಮ್‌ ಪರಿಕರವನ್ನು ಒಂದು ದಿನವೂ ಬಳಸದೆ ಕೊಠಡಿಯಲ್ಲಿ ಇರಿಸಲಾಗಿದೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕಣ್ಣು ಮುಚ್ಚಿಕೂತಿದ್ದಾರೆ.

ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ತಾಲೂಕು ಕ್ರೀಡಾಂಗಣದ ಒಂದು ಕೋಣೆಯನ್ನು ಮಲ್ಟಿಜಿಮ್‌ ಮಾಡಿ ಅಲ್ಲಿಗೆ ಅಗತ್ಯವಿರುವ ಪರಿಕರವನ್ನು ಲಕ್ಷಾಂತರ ರೂ. ವೆಚ್ಚ ಮಾಡಿ ಪೂರೈಕೆ ಮಾಡಿದೆ. ಆದರೆ, ಇದು ಸಾರ್ವಜನಿಕರ ಉಪಯೋಗಕ್ಕೆ ನೀಡದಿರುವುದರಿಂದ ಕೋಣೆಯ ಒಳಗೆ ಇಲಿ ಹೆಗ್ಗಣಗಳ ವಾಸ ಮಾಡುತ್ತಿವೆ.

ಪಾಳು ಬಿದ್ದಿವೆ: ಹಣವಂತರು ಖಾಸಗಿ ಜಿಮ್‌ಗಳಿಗೆ ತೆರಳಿ ಸದೃಢ ದೇಹ ಹೊಂದಿ, ಉತ್ತಮ ಕ್ರೀಡಾಪಟುಗಳಾಗಿ ಹೊರ ಹೊಮ್ಮುತ್ತಾರೆ. ಆದರೆ, ಬಡ ಕೂಲಿ ಕಾರ್ಮಿಕರ ಮಕ್ಕಳು, ಬಡವರಿಗೆ ಸೂಕ್ತ ಸೌಲಭ್ಯವಿಲ್ಲದೆ ಕ್ರೀಡಾ ಚಟುವಟಿಕೆಗಳಿಂದ ದೂರ ಉಳಿಯುತ್ತಾರೆ. ಇಂತಹವರಿಗಾಗಿ ಸರ್ಕಾರ ಜಿಮ್‌ ಪ್ರಾರಂಭಿಸಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕೊಠಡಿ ಬಾಗಿಲು ತೆರೆಯದೇ ಪಾಳು ಬಿದ್ದಿದೆ.

ಕೊಠಡಿಯಲ್ಲಿ ದಶಕದಿಂದ ಧೂಳು ಹಿಡಿಯುತ್ತಿರುವ ಜಿಮ್‌ ಪರಿಕರದ ಬಗ್ಗೆ ಕ್ರೀಡಾಸಕ್ತರು, ಯುವಕರು ತಹಶೀಲ್ದಾರ್‌ ಹಾಗೂ ತಾಪಂ ಇಒ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಯುವಜನ ಮತ್ತು ಕ್ರೀಡಾ ಇಲಾಖೆ ಕಚೇರಿ ಜಿಲ್ಲಾ ಕೇಂದ್ರದಲ್ಲಿದೆ. ಇದರ ಜವಾಬ್ದಾರಿ ಅವರದ್ದು ಎಂದು ಹೇಳಿ ಕೈ ತೊಳೆದುಕೊಳ್ಳುತ್ತಿದೆ.

ಓರ್ವ ಸಿಬ್ಬಂದಿ ನೇಮಿಸಬಹುದು

ಅಭಿವೃದ್ಧಿ ಹೆಸರಿನಲ್ಲಿ ಎರಡು ದಶಕದಿಂದ ತಾಲೂಕು ಕ್ರೀಡಾಂಗಣಕ್ಕೆ 3 ಕೋಟಿ ರೂ. ವೆಚ್ಚ ಮಾಡಿದ್ದರೂ ಅಗತ್ಯ ಇರುವ ಜಿಮ್‌ ಕೊಠಡಿ ನಿರ್ಮಾಣಕ್ಕೆ ಮುಂದಾಗಲಿಲ್ಲ. ಪಾಳು ಬಿದ್ದಿರುವ ಜಿಮ್‌ ಕೊಠಡಿ ಬಾಗಿಲು ತೆರೆದು ಮಾಸಿಕ ಇಂತಿಷ್ಟು ಹಣ ನಿಗದಿ ಮಾಡಿ ಅದರಲ್ಲಿ ಬರುವ ಹಣದಿಂದ ಓರ್ವ ಕೆಲಸಗಾರರ ನೇಮಿಸಿ ಉಪಯೋಗಕ್ಕೆ ಅವಕಾಶ ಕಲ್ಪಿಸಬಹುದು. ಇದನ್ನು ಮಾಡುವಲ್ಲಿಯೂ ಅಧಿಕಾರಿಗಳು ವಿಫ‌ಲರಾಗಿದ್ದಾರೆ.

ಶಾಮಸುಂದರ್‌ ಕೆ.ಅಣ್ಣೇನಹಳ್ಳಿ

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.