ಪಠ್ಯ ಪರಿಷ್ಕರಣೆಯಿಂದ ಆರ್ಥಿಕ ನಷ್ಟವಾಗಿಲ್ಲ: ಶಿಕ್ಷಣ ಸಚಿವ ನಾಗೇಶ್
Team Udayavani, Jun 12, 2022, 11:13 PM IST
ಹಾಸನ: ಪಠ್ಯಪುಸ್ತಕ ಪರಿಷ್ಕರಣೆ ಮುಗಿದಿದ್ದು, ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ. ಪರಿಷ್ಕರಣೆ ಯಿಂದ ಸರಕಾರಕ್ಕೆ ಯಾವುದೇ ಆರ್ಥಿಕ ನಷ್ಟ ಉಂಟಾಗಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣಪುಟ್ಟ ದೋಷಗಳಿದ್ದರೆ ಸರಿಪಡಿಸಲಾಗುವುದು. ಬಸವಣ್ಣನವರ ವಿಷಯ ಕೈಬಿಟ್ಟಿದ್ದರೆ ಅದನ್ನು ಸೇರ್ಪಡೆ ಮಾಡಲಾಗುವುದು.
ಹಿಂದೂ ಸಮಾಜ ಒಡೆಯಲು ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ವಿವಾದವನ್ನಾಗಿಸಿದರು. ಹಿಂದಿನಿಂದಲೂ ಹಿಂದೂ ಸಮಾಜ ಒಡೆದು ಒಂದು ಸಮುದಾಯ ಒಲೈಕೆ ಮಾಡುವ ಪ್ರಯತ್ನವನ್ನು ಕೆಲವು ಶಕ್ತಿಗಳು ಮಾಡುತ್ತಲೇ ಬಂದಿವೆ. ಅದರಲ್ಲಿ ಎಡಪಂಥೀಯರು ಮತ್ತು ಇತರರೂ ಇದ್ದಾರೆ ಎಂದರು.
ಇದನ್ನೂ ಓದಿ:ಲಾಡ್ಜ್ ಮೇಲೆ ದಾಳಿ : ಮತದಾರರಿಗೆ ಹಂಚಲು ತಂದಿದ್ದ ನಗದು, ಪ್ರಚಾರ ಸಾಮಗ್ರಿ ವಶ
ಮಹಾರಾಜರ ಅಧ್ಯಾಯ ತೆಗೆದಿದ್ಯಾರು?
ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಪಠ್ಯಪುಸ್ತಕ ಪರಿಷ್ಕರಣೆ ಸಮಯದಲ್ಲಿ ಉನ್ನಿಕೃಷ್ಣನ್, ಮೈಸೂರು ಮಹರಾಜರು, ಕೆಂಪೇಗೌಡರು, ಕುವೆಂಪು ಅವರ ವಿಷಯಗಳ ಅಧ್ಯಾಯ ತೆಗೆದಿದ್ದಾರೆ. ಇದಕ್ಕೆ ಕಾಂಗ್ರೆಸ್ನಲ್ಲಿ ಉತ್ತರ ಇಲ್ಲ. ಕಾಂಗ್ರೆಸ್ಗೆ ಟಿಪ್ಪು ಸುಲ್ತಾನ್ ತೆಗೆದಿದ್ದು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕೆ ಈ ರೀತಿ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ