ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡಬೇಕು


Team Udayavani, Apr 21, 2019, 8:25 PM IST

adikarigalu

ಅರಸೀಕೆರೆ: ಸರ್ಕಾರಿ ಅಧಿಕಾರಿಗಳು ಮಾತಿಗಿಂತಲೂ ಕೃತಿ ಲೇಸು ಎಂಬ ಬಗ್ಗೆ ಅಚಲ ವಿಶ್ವಾಸವಿಟ್ಟು, ನಮ್ಮ ಮನ ಮೆಚ್ಚುವಂತಹ ಕಾರ್ಯಗಳನ್ನು ಮಾಡಿದಾಗ ಮಾತ್ರ ಜನರ ಮೆಚ್ಚುಗೆಗೆ ಪಾತ್ರವಾಗುತ್ತೇವೆ ಎಂದು ನಗರಸಭಾ ನೂತನ ಪೌರಾಯುಕ್ತ ಚಲಪತಿ ತಿಳಿಸಿದರು.

ಚುನಾವಣಾ ಆಯೋಗದ ಆದೇಶದ ಮೇರೆಗೆ ನೀತಿ ಸಂಹಿತೆ ಜಾರಿಯಿರುವ ವರೆಗೆ ನಗರಸಭೆಯ ಪೌರಾಯುಕ್ತ ರಾಗಿ ನೇಮಕಗೊಂಡಿರುವ ಚಲಪತಿ ಅವರು ನಗರದ ಹೃದಯಭಾಗದಲ್ಲಿ
ರುವ ಸಾರ್ವಜನಿಕ ಗ್ರಂಥಾಲಯ ರಸ್ತೆಯಲ್ಲಿರುವ ಈಶ್ಯಾನ ಮೂಲೆ
ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಅನೇಕ ವರ್ಷ
ಗಳಿಂದ ಸಂಗ್ರಹವಾಗಿದ್ದ ತ್ಯಾಜ್ಯ ವಸ್ತುಗಳ ಕಸದ ರಾಶಿಯನ್ನು ಶನಿವಾರ ಬೆಳಗ್ಗೆ ತಾವೇ ಮುಂದೆ ಖುದ್ದಾಗಿ ಪೌರಸೇವಾ ಕಾರ್ಮಿಕರ ಜೊತೆಗೆ ನಿಂತು ಕಸದ ರಾಶಿಯನ್ನು ತೆಗೆಯುವ ಕಾರ್ಯ ಮಾಡಿದರು.

18 ಟ್ರ್ಯಾಕ್ಟರ್‌ ಕಸ ತೆರವು: ಪೌರ ಕಾರ್ಮಿಕರ ನೆರವಿನಿಂದ ಸುಮಾರು 18 ಟ್ರ್ಯಾಕ್ಟರ್‌ಗೂ ಹೆಚ್ಚಿನ ಕಸದ ರಾಶಿಯನ್ನು ಹೊರ ಸಾಗಿಸಲಾಯಿತು.
ಸ್ವತ್ಛತಾ ಕಾರ್ಯದಲ್ಲಿ ನಗರಸಭೆಯ ಆರೋಗ್ಯ ನಿರೀಕ್ಷರಾದ ರಮೇಶ್‌
ಹಾಗೂ 25ಕ್ಕೂ ಹೆಚ್ಚಿನ ಪೌರಕಾರ್ಮಿಕರು ಭಾಗಿಯಾಗಿದ್ದರು.

ಈಶ್ಯಾನ ಮೂಲೆ ಆಂಜನೇಯ ಸ್ವಾಮಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಸ್‌.ಎಂ.ಎಸ್‌.ರವಿಶಂಕರ್‌, ಸದಸ್ಯರಾದ ರೈಲ್ವೆ ರಂಗಸ್ವಾಮಿ ಹಾಗೂ ಇನ್ನಿತರ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ನಗರಸಭಾ ಪೌರಾಯುಕ್ತರ ಕಾರ್ಯವನ್ನು ಶ್ಲಾ àಸಿ
ಶಾಲು ಹೊದಿಸಿ ಗೌರವಿಸಿದರು.

ಅಧಿಕಾರಿಗಳು ಜನರ ಸೇವಕರು:
ನಂತರ ಪೌರಾಯುಕ್ತರು ಮಾತನಾಡಿ, ಸರ್ಕಾರಿ ಅಧಿಕಾರಿಗಳು ಸಾರ್ವಜನಿಕ ಸೇವಕರು ಎಂಬುವುದನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ. ಮಾತಿಗಿಂತಲೂ ಕೃತಿ ಲೇಸು ಎಂಬ ಬಗ್ಗೆ ನಾವುಗಳು ಅಚಲ ವಿಶ್ವಾಸವನ್ನು ಬೆಳೆಸಿಕೊಂಡು ಮತ್ತೂಬ್ಬರಿಗೆ ತಾಕೀತು ಮಾಡುವ ಜೊತೆಗೆ ತಾವೇ ಖುದ್ದಾಗಿ ಮುಂದೆ ನಿಂತಾಗ ನಮ್ಮ ಜೊತೆ ಜೊತೆಗೆ ಇನ್ನಿತರರು ಕೈ ಜೋಡಿಸಲು ಪ್ರೇರಣೆ
ಬರುತ್ತದೆ. ಈ ಬಗ್ಗೆ ಅಧಿಕಾರಿಗಳು ನಮ್ಮ ಜೊತೆಯ ಅಧಿಕಾರಿಗಳ ಜೊತೆಗೆ ಕೆಲಸ ಮಾಡಿದರೇ ತಪ್ಪು ಎನ್ನುವ ಕೀಳರಿಮೆಯನ್ನು ಬಿಟ್ಟಾಗ ಮಾತ್ರ ಎಲ್ಲರೊಂದಿಗೆ ಕೂಡಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಪ್ರಾಮಾಣಿಕತೆಗೆ ಬೆಲೆಯಿದೆ: ದಕ್ಷತೆ ಹಾಗೂ ಪ್ರಾಮಾಣಿಕತೆಗೆ ಎಂದಿಗೂ ಎಲ್ಲೆಡೆ ಬೆಲೆಯಿದೆ. ಅದನ್ನು ಅನುಷ್ಠಾನಗೊಳಿಸುವ ಇಚ್ಛಾಶಕ್ತಿಯನ್ನು ನಾವು ನಮಲ್ಲಿ ಬೆಳೆಸಿಕೊಂಡಾಗ ಮಾತ್ರ ನಮ್ಮ ಮನಸ್ಸು ಮೆಚ್ಚುವಂತೆ ನಡೆದುಕೊಳ್ಳಬಹುದು, ಅಂತೆಯೇ
ಸಾರ್ವಜನಿಕರಿಂದಲೂ ಪ್ರಶಂಸೆಗೆ ಪಾತ್ರರಾಗಬಹುದು ಎಂದು
ಹೇಳಿದರು.

ಸಾರ್ವಜನಿಕರು ಹಾಗೂ ವಿವಿಧ ಜನಪರ ಸಂಘಟನೆಗಳು ನಗರದ ಸ್ವತ್ಛತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕೆಂದು ಕರೆ ನೀಡಿದರು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.