ಸಕಲೇಶಪುರ: ಮುಂದುವರೆದ ಕಾಡಾನೆ ಹಾಗೂ ಮಾನವ ಸಂಘರ್ಷ; ಕಾಡಾನೆ ದಾಳಿಗೆ ಅಮಾಯಕ ವೃದ್ದ ಬಲಿ
Team Udayavani, Jul 2, 2022, 12:07 PM IST
ಸಕಲೇಶಪುರ: ವೃದ್ದರೋರ್ವರು ಕಾಫಿ ತೋಟದಲ್ಲಿ ನಡೆದುಕೊಂಡು ಹೋಗುವಾಗ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.
ಕೃಷ್ಣೇಗೌಡ (67) ಮೃತಪಟ್ಟ ದುರ್ದೈವಿ. ತಾಲೂಕಿನ ಸುಂಡೆಕೆರೆ ಸಮೀಪದ ಕೆಲಗಳಲೆ ಗ್ರಾಮದ ತಮ್ಮ ಕಾಫಿ ತೋಟದಲ್ಲಿ ಶನಿವಾರ ಮುಂಜಾನೆ ನಡೆದುಕೊಂಡು ಹೋಗುವಾಗ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯ ಶವಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ಮೃತ ಶರೀರವನ್ನು ರವಾನೆ ಮಾಡಲಾಗಿದೆ.
ವೃದ್ದನ ಸಾವಿಗೆ ಸಾರ್ವಜನಿಕರ ಆಕ್ರೋಶ ಭುಗಿಲೆದ್ದಿದ್ದು, ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆಗೆ ಸಿದ್ದತೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ