ಎಟಿಎಂಗೆ ತುಂಬಬೇಕಿದ್ದ 43 ಲಕ್ಷ ರೂ.ಕಳವು

ಎಟಿಎಂ ವಾಹನದ ಎಡಭಾಗದ ಬಾಗಿಲನ್ನು ತೆರೆದು ಕಳ್ಳತನ: ದೂರು

Team Udayavani, Oct 29, 2021, 5:06 PM IST

ಎಟಿಎಂಗೆ ತುಂಬಬೇಕಿದ್ದ 43 ಲಕ್ಷ ರೂ.ಕಳವು

Representative Image used

ಹಾಸನ: ಎಟಿಎಂಗಳಿಗೆ ಹಣ ತುಂಬುವ ವಾಹನದಲ್ಲಿದ್ದ 43 ಲಕ್ಷ ರೂ.ನಗದು ಕಳುವಾಗಿರುವ ಪ್ರಕರಣ ಅರಸೀಕೆರೆ ತಾಲೂಕು ಬಾಣಾವರದಲ್ಲಿ ನಡೆದಿದೆ. ಜಿಲ್ಲಾದ್ಯಂತ ಸಿಎಂಎಸ್‌ ಇನ್ಫೋ ಸಿಸ್ಟಂ ಲಿಮಿಟೆಡ್‌ನ‌ ಹರೀಶ್‌ಕುಮಾರ್‌ ಎಂಬವರು 19 ವರ್ಷಗಳಿಂದ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದಾರೆ.

ಈ ಸಂಸ್ಥೆ ಹಾಸನ ಜಿಲ್ಲಾ ದ್ಯಂತ ಒಟ್ಟು 9 ವಾಹನ ಮತ್ತು ಒಟ್ಟು 60 ಜನ ಸಿಬ್ಬಂದಿಯನ್ನು ಹೊಂದಿದ್ದು, ಬುಧವಾರ ಎಟಿಎಂಗಳಿಗೆ ಹಣ ತುಂಬಲು ಹಾಸನ , ಅರಸೀಕೆರೆಯ ವಿವಿಧ ಬ್ಯಾಂಕುಗಳಿಂದ 1.78 ಲಕ್ಷ ರೂ. ನಗದನ್ನು ಡ್ರಾ ಮಾಡಿತ್ತು. ಬಳಿಕ, ವಾಹನದಲ್ಲಿ ತುಂಬಿಕೊಂಡು ಚಾಲಕ ನಟೇ ಶ್‌, ಕ್ಯಾಷ್‌ ಆμàಸರ್ ರುದ್ರೇಶ ಮತ್ತು ಕೆ.ಎಲ್‌.ಭರತ್‌ ಹಾಗೂ ಗನ್‌ಮ್ಯಾನ್‌ನೊಂ ದಿಗೆ ಅರಸೀಕೆರೆ, ಬಾಣಾವರ ಜಾವಗಲ್‌ ಕರ್ನಾಟಕ ಬ್ಯಾಂಕ್‌ ಎಟಿಎಂಗಳಿಗೆ ಹಣ ತುಂ ಬಲು ಹೊರಟರು.

ಇದನ್ನೂ ಓದಿ:- ಮಳೆಗಾಲದಲ್ಲಿ ಈ ವಿಧಾನವನ್ನು ಅನುಸರಿಸಿ ಭತ್ತವನ್ನು ಸಲೀಸಾಗಿ ಬೆಳೆಯಿರಿ|

ಅರಸೀಕೆರೆ ಬಿ.ಎಚ್‌ ರಸ್ತೆ ಯ ಕರ್ನಾಟಕ ಬ್ರಾಂಚ್‌ ಎಟಿಎಂಗೆ ಒಟ್ಟು 20. 50 ಲಕ್ಷ ರೂ. ಲೋಡ್‌ ಮಾಡಿ ನಂತರ ಜಾಜೂರಿಗೆ ಬಂದು ಕರ್ನಾಟಕ ಬ್ಯಾಂಕಿನ ಎಟಿಎಂಗೆ 12 .50 ಲಕ್ಷ ರೂ., ಲೋಡ್‌ ಮಾಡಿ ಅರಸೀಕೆರೆಯಲ್ಲಿ ಆರ್‌ಎಸ್‌ಎಸ್‌‌ರ ಕಾರ್ಯಕ್ರಮ ಇದ್ದ ಕಾರಣ ಅರ ಸೀಕೆರೆ ಕೆನರಾ ಬ್ಯಾಂಕ್‌ ಎಟಿಎಂಗೆ ತುಂಬ ಬೇಕಾಗಿದ್ದ ಹಣ ತುಂಬದೆ ವಾಪಸ್‌ ವಾಹನದಲ್ಲಿ ಇಟ್ಟು ಕೊಂಡು ಬಾಣಾವರಕ್ಕೆ ಬಂದು ಬಾಣಾವರ ಬಿ.ಎಚ್‌.ರಸ್ತೆಯ ಎಸ್‌ಬಿಐ ಬ್ಯಾಂಕಿನ ಎಟಿಎಂಗೆ ಹಣ ಹಾಕಲು ಚಾಲಕ ನಟೇಶ್‌ ರನ್ನು ವಾಹನದಲ್ಲಿಯೇ ಬಿಟ್ಟು ಎಟಿಎಂಗೆ ಹಣವನ್ನು ತುಂಬುತ್ತಿರುವಾಗ ಚಾಲಕ ನಟೇಶ್‌ಗೆ ಸುಸ್ತಾದ ಕಾರಣ ಸಿಎಂಎಸ್‌ ವಾಹನದಿಂದ ಇಳಿದು ಸುಧಾರಿಸಿ ಕೊಂಡುವಾಹನಕ್ಕೆ ಹತ್ತಿದಾಗ ಎಡಭಾಗದ ಬಾಗಿಲನ್ನು ಯಾರೋ ಕಳ್ಳರು ತೆಗೆದು ವಾಹ ನದ ಮಧ್ಯಭಾಗದ ಸೀಟಿನ ಮೇಲೆ ಇಟ್ಟಿದ್ದ ಕೆನರಾ ಬ್ಯಾಂಕ್‌ ಎಟಿಎಂಗೆ ಸಂಬಂಧಿಸಿದ 43 ಲಕ್ಷ ರೂ. ಇದ್ದ ಬ್ಯಾಗ್‌ ಕಳವು ಮಾಡಿದ್ದಾರೆ ಂದು ಹರೀಶ್‌ಕುಮಾರ್‌ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.