ಕ್ವಾರಂಟೈನ್‌ಗೆ ವಸತಿಗೃಹ ಬಳಕೆಗೆ ವಿರೋಧ


Team Udayavani, May 22, 2020, 6:30 AM IST

balake

ಅರಸೀಕೆರೆ: ಕೋವಿಡ್‌ 19 ಸೋಂಕಿತರು ಹಾಗೂ ಶಂಕಿತರ ಕ್ವಾರಂಟೈನ್‌ಗೆ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ರುವ ವಸತಿ ಗೃಹಗಳನ್ನು ತಾಲೂಕು ಹಾಗೂ ಜಿಲ್ಲಾಡಳಿತ ಯಾವುದೇ ಕಾರಣಕ್ಕೂ ಬಳಕೆ ಮಾಡಬಾರದು ಎಂದು ಒತ್ತಾಯಿಸಿ ತಾಲೂಕು ವಸತಿ ಗೃಹ ಮಾಲೀಕರ  ಒಕ್ಕೂಟದಿಂದ ಉಪ ತಹಶೀಲ್ದಾರ್‌ ಪಾಲಾಕ್ಷ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಮನವಿ ಸಲ್ಲಿಸಿದ ನಂತರ ಮಾತನಾಡಿದ ತಾಲೂಕು ವಸತಿ ಗೃಹಗಳ ಮಾಲೀಕರ ಒಕ್ಕೂಟದ  ಮುಖಂಡ ಜಿ.ಟಿ.ಗಣೇಶ್‌, ಅರಸೀಕೆರೆ ನಗರ ಸೇರಿದಂತೆ ತಾಲೂಕಿನ ವ್ಯಾಪ್ತಿಯಲ್ಲಿರುವ ವಸತಿ ಗೃಹಗಳನ್ನು ಕೋವಿಡ್‌ 19 ಶಂಕಿತರ ಕ್ವಾರಂಟೈನ್‌ಗೆ ಬಳಕೆ ಮಾಡುವುದರಿಂದ ಹಲವು ಸಂಕಷ್ಟ ಎದುರಾಗಲಿದೆ.

ಮುಂದಿನ ದಿನಗಳಲ್ಲಿ  ನಡೆಯುವ ಶುಭ ಸಮಾರಂಭಗಳು ಹಾಗೂ ಬೇರೆ ಊರುಗಳಿಂದ ಬರುವ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ನಮ್ಮ ಲಾಡ್ಜ್ಗಳಿಗೆ ಬರುವರ ಸಂಖ್ಯೆ ಕಡಿಮೆಯಾಗುವುದರೊಂದಿಗೆ ಆದಾಯವಿಲ್ಲದೆ ನಷ್ಟ ಉಂಟಾಗಲಿದೆ ಎಂದರು.  ಈಗಾಗಲೇ ತಾಲೂಕು ಆಡಳಿತ ಗುರುತಿಸಿರುವ ವಸತಿಗೃಹಗಳು ಜನವಸತಿ ಪ್ರದೇಶದಲ್ಲಿದ್ದು, ಜನರಲ್ಲಿ ಹೆಚ್ಚಿನ ಆತಂಕ ಉಂಟಾಗಲಿದೆ.

ಇಂತಹ ಪರಿಸ್ಥಿತಿ ಮನಗಂಡು ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರೇ ಟಾಸ್ಕ್ಫೋರ್ಸ್‌ ಸಮಿತಿ  ಸಭೆಯಲ್ಲಿ ತಮ್ಮ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಆದ್ದರಿಂದ ವಸತಿಗೃಹಗಳನ್ನು ಕ್ವಾರಂಟೈನ್‌ಗೆ ಬಳಸಿಕೊಳ್ಳುವ ತಮ್ಮ ನಿರ್ಧಾರವನ್ನು ಮರು ಪರಿಶೀಲಿ ಸುವ ಮೂಲಕ ಉದ್ಯಮಕ್ಕೆ ಅನುಕೂಲವಾಗುವಂತೆ ಸಹಕರಿಸಬೇಕೆಂದು ಅವರು  ಮನವಿ ಮಾಡಿದರು.

ವಸತಿಗೃಹಗಳ ಮಾಲೀಕರಾದ ಜಿ.ವಿ.ಬಸವರಾಜ್‌, ಜಯರಾಮ್‌, ರಾಜ್‌ಗೊಪಾಲ್‌, ರಾಘವೇಂದ್ರ, ಕೆ.ಆರ್‌. ಮುರಳೀಧರ್‌, ರಮೇಶ್‌ ನಾಯ್ಡು, ಸೋಮು, ಕೆ. ಪ್ರಕಾಶ್‌, ಕಾಂತರಾಜ್‌ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ನಗರಸಭೆ ಆಯುಕ್ತರು ಹಾಗೂ ಡಿವೈಎಸ್‌ಪಿ ಕಚೇರಿಗೂ ತೆರಳಿ ಮನವಿ ಪತ್ರವನ್ನು ಸಲ್ಲಿಸಿದರು.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.