37ನೇ ರಾಷ್ಟ್ರೀಯ ನೃತ್ಯೋತವ್ಸ ಮಡಿಕೇರಿಯಲ್ಲಿ ಆಯೋಜನೆ
Team Udayavani, Jan 27, 2021, 12:45 PM IST
ಬೇಲೂರು: ನಮ್ಮ ಕಲೆ ಸಂಸ್ಖತಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯದ ಹಲವು ಭಾಗಗಳಲ್ಲಿ ಭರತನಾಟ್ಯ ಕಲೆಯನ್ನು ಪ್ರದರ್ಶಿಸಿದ್ದೇವೆ. ಅಲ್ಲದೆ, ಹೊರದೇಶದಲ್ಲೂ ನಮ್ಮ ಕಲೆ ಪ್ರಚಾರ ಪಡಿಸಲಿದ್ದು, ಇದರ ಉದ್ದೇಶ ತಳಮಟ್ಟದಲ್ಲಿರುವ ಪ್ರತಿಭಾವಂತ ಕಲಾವಿದರನ್ನು ಗುರುತಿಸಿ ಅವರನ್ನು ಮುಖ್ಯವಾಹಿನಿಗೆ ತರುವುದಾಗಿ ಎಂದು ಅಂತಾರಾಷ್ಟ್ರೀಯ ಭರತನಾಟ್ಯ ಕಲಾವಿದೆ ವಿದೂಷಿ ಡಾ.ಸ್ವಾತಿ ಪಿ. ಭಾರದ್ವಾಜ್ ಹೇಳಿದರು.
ಇದನ್ನೂ ಓದಿ:FAU-G ಭಾರತದಲ್ಲಿ ಬಿಡುಗಡೆಯಾಗಿದೆ. ಭಾರತದಲ್ಲಿ PUBGಯ ಭವಿಷ್ಯ..?
ಪಟ್ಟಣದಲ್ಲಿ ನಡೆದ ನೃತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಈಗಾಗಲೇ 36ನೇ ಅಂತಾರಾಷ್ಟ್ರೀಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮುಂದೆ ಮಡಿಕೇರಿಯಲ್ಲಿ 37ನೇ ಕಾರ್ಯಕ್ರಮ ಆಯೋಜಿಸುವುದರ ಜೊತೆಗೆ ದೇಶದ ಹಲವು ಭಾಗಗಳಿಂದ ಕಲಾವಿದರನ್ನು ಕರೆತಂದು ದೇವಾಲಯದ ಒಳ ಪ್ರಾಂಗಣದಲ್ಲಿ ವಿಶೇಷ ಶಾಂತಲ ನೃತ್ಯವೈಭವವನ್ನು ಪ್ರದರ್ಶಿಸಲಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ