ಪಕ್ಷದ ಅಭ್ಯರ್ಥಿಗೇ ನಮ್ಮ ಬೆಂಬಲ 


Team Udayavani, Mar 17, 2019, 7:43 AM IST

pakshada.jpg

ಹೊಳೆನರಸೀಪುರ: ಬಿಜೆಪಿ ಪಕ್ಷದ ಮಂಡಲದ ಅಧ್ಯಕ್ಷರಾಗಿ ಎಚ್‌.ಜೆ.ನಾಗರಾಜ್‌ ಶನಿವಾರ ಅಧಿಕಾರ ಸ್ವೀಕರಿಸಿದರು. ಪಟ್ಟಣದ ಮಂಡಲದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಬೇರೊಬ್ಬರನ್ನು ಜಿಲ್ಲಾಧ್ಯಕ್ಷ ಯೋಗಾರಮೇಶ್‌ ನೇಮಕ ಮಾಡಿದ್ದರು. ಆದರೆ ಅಧಿಕಾರ ಸ್ವೀಕರಿಸಿದ ಅಂದಿನ ಅಧ್ಯಕ್ಷರು ಕಾರಣಾಂತರದಿಂದ ಕರ್ತವ್ಯ ನಿರ್ವಹಿಸದೇ ಪಕ್ಷವನ್ನು ಬಲಪಡಿಸುವಲ್ಲಿ ಹಿನ್ನಡೆ ಆಗಿದ್ದರಿಂದ ತಮ್ಮನ್ನು ಇದೀಗ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ ಎಂದರು.

ಪಕ್ಷದ ಅಭ್ಯರ್ಥಿಗೆ ಬೆಂಬಲ: ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಕಣಕ್ಕಿಳಿಸುವ ಅಭ್ಯರ್ಥಿಗೆ ತಾವುಗಳು ಬೆಂಬಲವಾಗಿ ನಿಲ್ಲುವುದಾಗಿ ಘೋಷಿಸಿದ ಅವರು ನಮಗೆ ಪಕ್ಷ ಮುಖ್ಯವೇ ಹೊರತು ವ್ಯಕ್ತಿ ನಿಷ್ಠೆ ಸರಿಯಲ್ಲ ಎಂದು ನಿರ್ಧರಿಸಿದ್ದು ಅದ್ದಕರಿಂದ ಪಕ್ಷ ಯಾರನ್ನೆ ಕಣಕ್ಕೆ ಇಳಿಸಿದರೂ ಸಹ ಅವರ ಪರವಾಗಿ ಕೆಲಸ ಮಾಡಲು ನಮ್ಮ ತಾಲೂಕು ಮಂಡಲಿ ನಿರ್ಧರಿಸಿದರು ಎಂದರು.

ಸೂಕ್ತ ಅಭ್ಯರ್ಥಿ ಕಣಕ್ಕೆ: ಜಿಲ್ಲೆಯಲ್ಲಿ ಪಕ್ಷದಿಂದ ಸೂಕ್ತ ಅಭ್ಯರ್ಥಿಯನ್ನು ಇನ್ನೇರಡು ದಿನಗಳಲ್ಲಿ ಕಣಕ್ಕೆ ಇಳಿಸುವ ಬಗ್ಗೆ ತಮಗೆ ಸಂಪೂರ್ಣ ನಂಬಿಕೆ ಇದೆ. ಆದ್ದರಿಂದ ತಾವು ವ್ಯಕ್ತಿ ನಿಷ್ಠೆಗಿಂತ ಪಕ್ಷ ನಿಷ್ಠೆಯಲ್ಲಿ ಅಪಾರ ನಂಬಿಕೆ ಇರಿಸಿಕೊಂಡಿರುವ ವ್ಯಕ್ತಿ ಜೊತೆಗೆ ತಾವು ಕಳೆದ ಐದು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಸೇವೆ ನೀಡಲು ಮುಂದಾದೆ.

ಇದನ್ನು ಗಮನಿಸಿದ ಬಿಜೆಪಿ ಪಕ್ಷ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ನಗರ ಅಧ್ಯಕ್ಷರಾಗಿ ನೇಮಕ ಮಾಡಿದರು. ಅದನ್ನೇ ಮಾನದಂಡವಾಗಿ ಇರಿಸಿಕೊಂಡಿರುವ ಪಕ್ಷದ ಮುಖಂಡರು ತಮ್ಮ ಮಂಡಲದ ಅಧ್ಯಕ್ಷರಾಗಿ ನೇಮಕ ಮಾಡಿದ್ದು ತಾವು ಪಕ್ಷದ ನಿಷ್ಠಾವಂತನಾಗಿ ಕೆಲಸ ಮಾಡುವುದರ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ಪಕ್ಷವನ್ನು ಬಲಪಡಿಸಿ ಪಕ್ಷಕ್ಕೆ ಹೆಚ್ಚು ಶಕ್ತಿ ತುಂಬಿ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಿ ಎರಡುವರೆ ಲಕ್ಷ ಮತಗಳಿಂದ ಜಯಬೇರಿ ಗಳಿಸಿ ಜಿಲ್ಲೆಯನ್ನು ನರೇಂದ್ರಮೋದಿ ಅವರಿಗೆ ಬಳುವಳಿ ನೀಡಲು ತಾವು ಶ್ರಮಿಸುವುದಾಗಿ ತಿಳಿಸಿದರು. 

ಗೋಷ್ಠಿಯಲ್ಲಿ ತಮ್ಮನ್ನು ಮಂಡಲದ ಅಧ್ಯಕ್ಷರಾಗಿ ಜಿಲ್ಲಾಧ್ಯಕ್ಷ ಯೋಗಾರಮೇಶ್‌ ಅವರು ನೇಮಕ ಮಾಡಿರುವ ಪತ್ರವನ್ನು ಪ್ರದರ್ಶಿಸಿದರು.
ಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಎಂ.ಎನ್‌.ರಾಜು, ತೀರ್ಥೇಶ್‌, ಪ್ರಸನ್ನ, ಮಾಧ್ಯಮ ವಕ್ತಾರ ವಸಂತಕುಮಾರ್‌, ರೋಹಿತ್‌, ಗಿರೀಶ್‌ ಸೇರಿದಂತೆ ಹಲವು ಮುಖಂಡರು ಇದ್ದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.