Pen Drive ಹಂಚಿಕೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು, ಹಾಸನದಲ್ಲಿ ಬೃಹತ್ ಪ್ರತಿಭಟನೆ


Team Udayavani, May 30, 2024, 3:00 PM IST

Pen Drive ಹಂಚಿಕೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು, ಹಾಸನದಲ್ಲಿ ಬೃಹತ್ ಪ್ರತಿಭಟನೆ

ಹಾಸನ: ಪೆನ್ ಡ್ರೈವ್ ಹಂಚಿಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಚೇತನ್‌ ಗೌಡ ಹಾಗೂ ಲಿಖಿತ್‌ ಗೌಡಗೆ ಹಾಸನದ ನ್ಯಾಯಾಲಯ ಜಾಮೀನು ಮಂಜೂರಾಗಿದೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಆರೋಪದಲ್ಲಿ ಲಿಖಿತ್ ಗೌಡ ಹಾಗೂ ಚೇತನ್ ಅವರನ್ನು ಎಸ್‌ಐಟಿ ಅಧಿಕಾರಿಗಳು ಮೇ.12ರಂದು ಬಂಧಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಗೂ ಜಾಮೀನು ಸಿಕ್ಕಿದ್ದು ಇದರೊಂದಿಗೆ 18 ದಿನಗಳ ಜೈಲು ವಾಸ ಅಂತ್ಯಗೊಂಡಂತಾಗಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಇಂದು ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ ಇದ್ದು ಎಸ್ ಐಟಿ ಅಧಿಕಾರಿಗಳು ಏರ್ಪೋಟ್ ನಲ್ಲಿ ಬೀಡು ಬಿಟ್ಟಿದ್ದಾರೆ.

ಆರೋಪಿಗಳ ಬಂಧನಕ್ಕೆ ಬೃಹತ್ ಪ್ರತಿಭಟನೆ:
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಬಂಧನ ಹಾಗೂ ಪೆನ್ ಡ್ರೈವ್ ಹಂಚಿಕೆ ಮಾಡಿರುವ ಆರೋಪಿಗಳನ್ನು ಬಂಧಿಸಿ ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಹಾಸನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಕಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದು ಆರೋಪಿಗಳನ್ನು ಕೂಡಲೇ ಬಂಧಿಸಿ ಮಹಿಳೆಯರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಯಾವುದೇ ಕಾರಣಕ್ಕೂ ಆರೋಪಿಗಳಿಗೆ ಜಾಮೀನು ಸಿಗಬಾರದು ಎಂದು ಆಗ್ರಹಿಸಿದರು.

ಇದನ್ನೂ ಓದಿ: Bribe: ದಾಖಲೆ ನೀಡಲು ಲಂಚ… ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Ad

ಟಾಪ್ ನ್ಯೂಸ್

Bgk-Kudalasangama

ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಬೀಗ ವಿವಾದ ತಾತ್ಕಾಲಿಕ ಅಂತ್ಯ

Fraud Case; ಬಿಲ್ಲಾಡಿ: ಹಣ ದ್ವಿಗುಣಗೊಳಿಸುವುದಾಗಿ ಸರಣಿ ವಂಚನೆ ಆರೋಪ

Fraud Case; ಬಿಲ್ಲಾಡಿ: ಹಣ ದ್ವಿಗುಣ ಆಮಿಷವೊಡ್ಡಿ ಲಕ್ಷಾಂತರ ರೂ., ಚಿನ್ನ ವಂಚನೆ

No compromise on eliminating terrorism: S Jaishankar

SCO: ಉಗ್ರವಾದ ನಿರ್ಮೂಲನೆಯಲ್ಲಿ ರಾಜಿ ಬೇಡ: ಜೈಶಂಕರ್‌ ಗುಡುಗು

ಮಲ್ಟಿಪ್ಲೆಕ್ಸ್‌ ದುಬಾರಿ ಟಿಕೆಟ್‌ಗೆ ತಡೆ? ಕಾಯ್ದೆಗೆ ತಿದ್ದುಪಡಿ, ಆಕ್ಷೇಪಕ್ಕೆ ಆಹ್ವಾನ

ಮಲ್ಟಿಪ್ಲೆಕ್ಸ್‌ ದುಬಾರಿ ಟಿಕೆಟ್‌ಗೆ ತಡೆ? ಕಾಯ್ದೆಗೆ ತಿದ್ದುಪಡಿ, ಆಕ್ಷೇಪಕ್ಕೆ ಆಹ್ವಾನ

Ramalinga-Reddy–minister

ಮಂತ್ರಾಲಯದಲ್ಲಿ ಇನ್ನೊಂದು ವಸತಿ ಗೃಹ ನಿರ್ಮಾಣ: ಸಚಿವ ರಾಮಲಿಂಗಾ ರೆಡ್ಡಿ

Manipal: ಮಳೆ ಹಾನಿಗೆ ತುರ್ತು ಸ್ಪಂದನೆಗೆ ಜಿಲ್ಲಾಧಿಕಾರಿ ಸೂಚನೆ

Manipal: ಮಳೆ ಹಾನಿಗೆ ತುರ್ತು ಸ್ಪಂದನೆಗೆ ಜಿಲ್ಲಾಧಿಕಾರಿ ಸೂಚನೆ

Pahalgam terror attack was instigated by Pakistan!

Pahalgam attack: ಪಹಲ್ಗಾಮ್‌ ಉಗ್ರ ದಾಳಿ ಪಾಕಿಸ್ತಾನದ ಚಿತಾವಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bgk-Kudalasangama

ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಬೀಗ ವಿವಾದ ತಾತ್ಕಾಲಿಕ ಅಂತ್ಯ

ಮಲ್ಟಿಪ್ಲೆಕ್ಸ್‌ ದುಬಾರಿ ಟಿಕೆಟ್‌ಗೆ ತಡೆ? ಕಾಯ್ದೆಗೆ ತಿದ್ದುಪಡಿ, ಆಕ್ಷೇಪಕ್ಕೆ ಆಹ್ವಾನ

ಮಲ್ಟಿಪ್ಲೆಕ್ಸ್‌ ದುಬಾರಿ ಟಿಕೆಟ್‌ಗೆ ತಡೆ? ಕಾಯ್ದೆಗೆ ತಿದ್ದುಪಡಿ, ಆಕ್ಷೇಪಕ್ಕೆ ಆಹ್ವಾನ

Ramalinga-Reddy–minister

ಮಂತ್ರಾಲಯದಲ್ಲಿ ಇನ್ನೊಂದು ವಸತಿ ಗೃಹ ನಿರ್ಮಾಣ: ಸಚಿವ ರಾಮಲಿಂಗಾ ರೆಡ್ಡಿ

ವರ್ಷಕ್ಕೊಮ್ಮೆ ಹೃದಯ ತಪಾಸಣೆ ಮಾಡಿ, ಸಾಕು; ಹೃದಯಾಘಾತದ ಆತಂಕ ಬೇಡ ಎಂದ ಸರಕಾರ

ವರ್ಷಕ್ಕೊಮ್ಮೆ ಹೃದಯ ತಪಾಸಣೆ ಮಾಡಿ, ಸಾಕು; ಹೃದಯಾಘಾತದ ಆತಂಕ ಬೇಡ ಎಂದ ಸರಕಾರ

Beluru–Halappa

Beluru vs Halappa: ರಾಘವೇಂದ್ರ ನರಿಬುದ್ಧಿಯಿಂದ ರಾಜ್ಯ ಸರ್ಕಾರಕ್ಕೆ ಅವಮಾನ: ಶಾಸಕ ಬೇಳೂರು

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Dina Bhavishya

Daily Horoscope ;ತಾವಾಗಿ ಒಲಿದು ಬಂದ ಅವಕಾಶಗಳ ಸದುಪ ಯೋಗ

Bgk-Kudalasangama

ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಬೀಗ ವಿವಾದ ತಾತ್ಕಾಲಿಕ ಅಂತ್ಯ

Fraud Case; ಬಿಲ್ಲಾಡಿ: ಹಣ ದ್ವಿಗುಣಗೊಳಿಸುವುದಾಗಿ ಸರಣಿ ವಂಚನೆ ಆರೋಪ

Fraud Case; ಬಿಲ್ಲಾಡಿ: ಹಣ ದ್ವಿಗುಣ ಆಮಿಷವೊಡ್ಡಿ ಲಕ್ಷಾಂತರ ರೂ., ಚಿನ್ನ ವಂಚನೆ

No compromise on eliminating terrorism: S Jaishankar

SCO: ಉಗ್ರವಾದ ನಿರ್ಮೂಲನೆಯಲ್ಲಿ ರಾಜಿ ಬೇಡ: ಜೈಶಂಕರ್‌ ಗುಡುಗು

ಮಲ್ಟಿಪ್ಲೆಕ್ಸ್‌ ದುಬಾರಿ ಟಿಕೆಟ್‌ಗೆ ತಡೆ? ಕಾಯ್ದೆಗೆ ತಿದ್ದುಪಡಿ, ಆಕ್ಷೇಪಕ್ಕೆ ಆಹ್ವಾನ

ಮಲ್ಟಿಪ್ಲೆಕ್ಸ್‌ ದುಬಾರಿ ಟಿಕೆಟ್‌ಗೆ ತಡೆ? ಕಾಯ್ದೆಗೆ ತಿದ್ದುಪಡಿ, ಆಕ್ಷೇಪಕ್ಕೆ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.