ಟೊಮೆಟೋ ಬೆಳೆದ ಪೇದೆ ಈಗ ಲಕ್ಷಾಧಿಪತಿ!


Team Udayavani, Jul 15, 2023, 4:54 PM IST

ಟೊಮೆಟೋ ಬೆಳೆದ ಪೇದೆ ಈಗ ಲಕ್ಷಾಧಿಪತಿ!

ಹಾಸನ: ಟೊಮೊಟೋಗೆ ಭಾರೀ ಬೆಲೆ ಬಂದಿರುವ ಹಿನ್ನೆಲೆ ಟೊಮೆಟೋ ಸಂಬಂಧಿಸಿದ ಸುದ್ದಿಗಳು ಮಹತ್ವ ಪಡೆಯುತ್ತಿವೆ. ಬೆಲೆ ಕಂಡು ಟೊಮೊಟೋ ಬೆಳೆಯಲು ರೈತರು ಧಾವಿಸುತ್ತಿದ್ದಾರೆ. ಆದರೆ ಪೊಲೀಸ್‌ ಕಾನ್‌ಸ್ಟೇಬಲ್‌ವೊಬ್ಬರು ಕೆಲಸದ ಒತ್ತಡದ ನಡುವೆ ಕರ್ತವ್ಯ ಮುಗಿಸಿದ ನಂತರ ಕೃಷಿಯಲ್ಲಿ ತೊಡಗಿಕೊಂಡು ಟೊಮೊಟೋ ಬೆಳೆದು ಲಕ್ಷಾಂತರೂ ಆದಾಯ ಗಳಿಸಿದ್ದಾರೆ.

ಬೇಲೂರು ತಾಲೂಕು, ಬಸ್ತಿಹಳ್ಳಿ ಗ್ರಾಮದ ಮಲ್ಲಿಕಾರ್ಜುನ- ಗಾಯತ್ರಮ್ಮ ಪುತ್ರ ಭೈರೇಶ್‌, ಡಿಎಡ್‌ ವಿದ್ಯಾಭ್ಯಾಸ ಮಾಡಿದ್ದಾರೆ. ಪ್ರತಿ ವರ್ಷ ಬಸ್ತಿಹಳ್ಳಿಯಲ್ಲಿರುವ ಒಂದು ಎಕರೆ ಆರು ಗುಂಟೆ ಜಮೀನಿನಲ್ಲಿ ಟೊಮೊಟೊ, ಬೀನ್ಸ್‌, ಶುಂಠಿ ಇತರೆ ತರಕಾರಿಗಳನ್ನು ಬೆಳೆಯುತ್ತಿದ್ದಾರೆ. ಅದರಲ್ಲೂ ಪ್ರತಿ ವರ್ಷ ಟೊಮೊಟೊ ಬೆಳೆಯುವುದನ್ನು ಮಾತ್ರ ಬಿಟ್ಟಿಲ್ಲ. ಹೀಗೆ ಟೊಮೊಟೊ ಬೆಳೆದಾಗಲೆಲ್ಲಾ ಮಳೆ ಕೊರತೆ, ರೋಗಭಾದೆ, ಬೆಲೆ ಕುಸಿತ, ಅಧಿಕ ಮಳೆಯಿಂದ ಟೊಮೊಟೊ ಬೆಳೆಯಲ್ಲಿ ನಷ್ಟ ಅನುಭಸಿದ್ದೇ ಹೆಚ್ಚು. ಕೆಲವು ವೇಳೆ ಟೊಮೊಟೋ ಬಿಡಿಸದೆ ಅಲ್ಲೇ ಬಿಟ್ಟಿದ್ದರೂ ಉಂಟು.

ತೋಟದ ಬಳಿಯೇ ಖರೀದಿ: ಆದರೂ ಭೈರೇಶ್‌ ವಿಮುಖರಾಗಲಿಲ್ಲ. ಹೊಲದಲ್ಲಿ ಕೊಳವೆ ಬಾವಿ ಕೊರೆಸಿ,ಹೊಲಕ್ಕೆ ಕುರಿ ಗೊಬ್ಬರ ಹಾಕಿಸಿ, ಹನಿ ನೀರಾವರಿ ಅಳವಡಿಸಿ ಸುಮಾರು ಮೂರು ಲಕ್ಷ ಖರ್ಚು ಮಾಡಿ ಈ ಮಾರಿ ಟೊಮೆಟೊ ಬೆಳೆದಿದ್ದರು. ಬೆಳೆ ಹಸನಾಗಿ ಬಂದಿದು, ಇಳುವರಿ ಉತ್ತಮವಾಗಿದೆ. ಇಳುವರಿಗೆ ತಕ್ಕಂತೆ ಟೊಮೊಟೊಗೆ ಚಿನ್ನದ ಬೆಲೆ ಬಂದಿದೆ. ಬೈರೇಶ್‌ ಟೊಮೊಟೊ ಬೆಳೆದಿರುವ ವಿಷಯ ತಿಳಿದ ವರ್ತಕರೇ ಮಂಗಳೂರು, ಉಡುಪಿ ಜಿಲ್ಲೆಗಳಿಂದ ಆಗಮಿಸಿ ಹೊಲದ ಬಳಿಯೇ ಖರೀದಿ ಮಾಡಿಕೊಂಡು ಹೋಗುತ್ತಿದ್ದಾರೆ.

ಮಾರುಕಟ್ಟೆ ಬೆಲೆಗಿಂತ ಸ್ವಲ್ಪ ಕಡಿಮೆ ಬೆಲೆ ಸಿಗುತ್ತಿದ್ದರೂ ಒಳ್ಳೆಯ ಲಾಭವೇ ಬರುತ್ತಿದೆ. ಈಗಾಗಲೇ ಒಂದು ಸಾವಿರ ಬಾಕ್ಸ್‌ ಟೊಮೊಟೊ ಹಣ್ಣು ಮಾರಾಟ ಮಾಡಿದ್ದು ಇಪ್ಪತ್ತು ಲಕ್ಷ ಆದಾಯಗಳಿಸಿದ್ದಾರೆ.

ಇನ್ನೂ ಒಂದು ಸಾವಿರ ಬಾಕ್ಸ್‌ ಟೊಮೋ ಸಿಗುವ ಅಂದಾಜಿದೆ. ಟೊಮೊಟೋಗೆ ಕಳ್ಳರ ಕಾಟವೂ ಕಾಡಿದೆ. ಹಾಗಾಗಿ ಟೊಮೊಟೋ ಹೊಲ ಕಾಯಲು ಜೊತೆಗೆ ಕಾವಲುಗಾರರ ನೇಮಿಸಿದ್ದಾರೆ.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.