ಕಳಪೆ ಕಾಮಗಾರಿ: ರೈಲ್ವೇ ಮೇಲ್ಸೇತುವೆ ಕುಸಿಯುವ ಭೀತಿ


Team Udayavani, Oct 10, 2022, 5:21 PM IST

ಕಳಪೆ ಕಾಮಗಾರಿ: ರೈಲ್ವೇ ಮೇಲ್ಸೇತುವೆ ಕುಸಿಯುವ ಭೀತಿ

ಹೊಳೆನರಸೀಪುರ: ತಾಲೂಕಿನ ಹಂಗರಹಳ್ಳಿ ರೈಲ್ವೇ ಮೇಲ್ಸೇತುವೆ 1.25 ಕೋಟಿ ವೆಚ್ಚದಲ್ಲಿ ದುರಸ್ತಿ ಗೊಳಿಸಿ ಬೆರಳೆಣಿಕೆ ತಿಂಗಳುಗಳ ಅಂತರದಲ್ಲಿ ಮತ್ತೆ ಕುಸಿಯುತ್ತಾ ಅಪಾಯದ ಮುನ್ಸೂಚನೆ ನೀಡುತ್ತಿದೆ. ಹೊಳೆನರಸೀಪುರ ಪಟ್ಟಣದಿಂದ ಹಾಸನಕ್ಕೆ ತೆರಳುವ ತಾಲೂಕಿನ ಹಂಗರಹಳ್ಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಗೊಂಡು ಕೆಲವೇ ವರ್ಷಗಳಾಗಿದೆ.

ಈ ಸೇತುವೆ ನಿರ್ಮಾಣದ ಹಂತದಲ್ಲೆ ನಾಲ್ಕಾರು ಭಾರಿ ಕುಸಿದು ಅವಾಂತರಕ್ಕೆ ಕಾರಣಾಗಿತ್ತು.ಆದರೆ ಅಂತು ಇಂತೂ ಸೇತುವೆಯೇನೋ ಸಿದ್ದವಾಗಿ ಎಲ್ಲ ರೀತಿಯ ವಾಹನಗಳ ಸಂಚಾರ ಆರಂಭದಲ್ಲಿ ಎಲ್ಲವು ಸುಖಕರವಾಗಿತ್ತು. ಆದರೆ, ಮೇಲ್ಸೆತುವೆ ಕಾಮಗಾರಿ ಗುಣಮಟ್ಟವಿಲ್ಲದೆ ಹೋಗಿದ್ದರಿಂದ ಕೆಲವೇ ತಿಂಗಳುಗಳಲ್ಲಿ ರಸ್ತೆಗುಂಡಿ ಬಿಳುವ ಹಂತ ತಲುಪಿದೆ. ರಸ್ತೆಗೆ ಹಾಕಿದ್ದ ಕಾಂಕ್ರಿಟ್‌ ಸಂಪೂರ್ಣವಾಗಿ ಕುಸಿಯಲಾರಂಭಿಸಿದೆ. ಈ ರಸ್ತೆಯಲ್ಲಿ ಭಾರೀ ವಾಹನಗಳು ಓಡಾಡಲು ಮೀನಮೇಷ ಎಣಿಸುವಂತೆ ಆಗಿದ್ದರಿಂದ ಜೊತೆಗೆ ರಸ್ತೆಗೆ ಹಾಕಿದ್ದ ಕಾಂಕ್ರಿಟ್‌ ಕಿತ್ತು ಹೋಗಿ ರಸ್ತೆ ಗುಂಡಿಮಯವಾಗಿ ವಾಹನ ಸವಾರರ ಓಡಾಡಕ್ಕೆ ತೀವ್ರ ಅಡಚಣೆಗೆ ಕಾರಣವಾಯಿತು.

ಮೇಲ್ಸೇತುವೆ ದುರಸ್ತಿಗೆ 1.25 ಕೋಟಿ ವೆಚ್ಚ: ಇದನ್ನು ಮನಗಂಡು ಜಿಲ್ಲೆಯ ಪ್ರಭಾವಿ ಜನಪ್ರತಿ ನಿಧಿಗಳ ಆಸಕ್ತಿಯಿಂದ ಕಳೆದ ಜನವರಿಯಲ್ಲಿ ಇದರ ದುರಸ್ತಿಗೆ ಅಂದಾಜು 1.25 ಕೋಟಿ ಕ್ರೀಯಾಯೋಜನೆ ಮೇಲೆ ಮೇಲ್ಸೇತುವೆ ದುರಸ್ತಿ ಕಾರ್ಯ ಆರಂಭಗೊಂಡು ಸುಮಾರು ಒಂದು ತಿಂಗಳ ಕಾಲ ಈ ರಸ್ತೆಯನ್ನು ಮುಚ್ಚಿ ವಾಹನಗಳ ಸಂಚಾರಕ್ಕೆ ಬೇರೊಂದು ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಲಾಯಿತು. ಆದರೆ, ಈ ಮೇಲ್ಸೇತುವೆ ನಿರ್ಮಾಣಕ್ಕೆ ಸುಮಾರು 35 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ಕೆಲವೇ ದಿನಗಳಲ್ಲಿ ಪುನಃ ಇದೀಗ ಈ ರಸ್ತೆ ಕುಸಿಯಲಾರಂಭಿಸಿದೆ. ರಸ್ತೆ ಮಧ್ಯೆ ಗುಂಡಿಗಳು ಬೀಳ ತೊಡಗಿವೆ.

ಮಳೆ ನೀರು ಆವೃತ: ರಸ್ತೆ ಕ್ರಮಬದ್ಧವಾಗಿರದೆ ಏರಿಳಿತಗಳು ಕಾಣಿಸಿಕೊಳ್ಳಲಾರಂಬಿಸಿದೆ. ಈ ಮೇಲ್ಸೇತುವೆಯಲ್ಲಿನ ರಸ್ತೆ ಪಕ್ಕದಲ್ಲಿ ಮಳೆ ನೀರು ಹೊರ ಹೋಗಲು ಇರಬೇಕಾದ ಯಾವೊಂದು ತೂಬುಗಳು ಇಲ್ಲದೆ ಹೋಗಿರುವು ದರಿಂದ ಮಳೆ ನೀರು ಹೊರಹೋಗದ ಕಾರಣ ಸೇತುವೆಗೆ ಹಾಕಿರುವ ಡಾಂಬರ್‌ ರಸ್ತೆ ಕಿತ್ತು ಹಳ್ಳಗಳು ಬೀಳತೊಡ ಗಿದೆ. ಇದನ್ನು ಇದೇ ರೀತಿ ಬಿಟ್ಟರೆ ವಾಹನಗಳ ಓಡಾಟವಿರಲಿ, ದಿನ ನಿತ್ಯ ಅಫಘಾತದ ಜೋನ್‌ ಆಗಲಿದೆ ಎಂಬುದು ವಾಹನ ಚಾಲಕರ ಅನಿಸಿಕೆ ಆಗಿದೆ. ರೈಲ್ವೆ ಇಲಾಖೆ ಈ ರಸ್ತೆ ಬಗ್ಗೆ ತುರ್ತು ಗಮನ ಹರಿಸದೇ ಹೋದಲ್ಲಿ ಜೀವಗಳ ಹಾನಿಗೆ ಆಗುವ ಸಂಭವವಿದೆ. ಈ ರಸ್ತೆ ಬಗ್ಗೆ ಜಿಲ್ಲೆಯ ಪ್ರಭಾವಿತ ಜನ ಪ್ರತಿನಿಧಿಗಳು ಕ್ರಮಕೈಗೊಂಡು ಮುಂದೆ ಆಗಬಹುದಾದ ಜೀವ ಹರಣಗಳನ್ನು ತಡೆಯವರೆ ಎಂಬುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.