ಜೆಡಿಎಸ್‌ಗೆ ಕಾರ್ಯಕರ್ತರೇ ದೇವರು


Team Udayavani, Apr 11, 2021, 5:06 PM IST

ಜೆಡಿಎಸ್‌ಗೆ ಕಾರ್ಯಕರ್ತರೇ ದೇವರು

ಬೇಲೂರು: ರೈತಪರ ಮತ್ತು ಕೂಲಿಕಾರ್ಮಿಕ ಮತ್ತು ಶೋಷಿತರವಾಗಿ ಅವಿರತವಾಗಿ ಹೋರಾಟ ಮಾಡುವ ಜೆಡಿಎಸ್‌ ಪಕ್ಷಕ್ಕೆ ಕಾರ್ಯಕರ್ತರೆ ಬಹು ಮುಖ್ಯ. ಚುನಾವಣೆ ವೇಳೆ ಪಕ್ಷದಲ್ಲಿ ಶಿಪಾರಸು ಮತ್ತು ಲಾಬಿಗೆಅವಕಾಶವಿಲ್ಲ. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯವೆಂದು ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣ ಹೇಳಿದರು.

ಪಟ್ಟಣದ ಪುಟ್ಟಮ್ಮ ಚನ್ನಕೇಶವೇಗೌಡ ಕಲ್ಯಾಣ ಮಂಟಪದಲ್ಲಿ ತಾಲೂಕು ಜೆಡಿಎಸ್‌ನಿಂದಹಮ್ಮಿಕೊಂಡ ಪುರಸಭಾ ಚುನಾವಣೆ ಅಭಿಪ್ರಾಯಸಂಗ್ರಹ ಸಭೆ ಯಲ್ಲಿ ಮಾತನಾಡಿದರು. ಹತ್ತು ವರ್ಷದಿಂದ ಬೇಲೂ ರು ಕರ್ಮಭೂಮಿಯಲ್ಲಿ ಇಲ್ಲಿಯವರೆಗೆ ನಡೆದ ಪುರಸಭಾ, ಜಿಪಂ, ತಾಪಂ, ಗ್ರಾಪಂ ಚುನಾವಣೆಯಲ್ಲಿ ಜೆಡಿಎಸ್‌ ಬಹುಮತಪಡೆದು ಅಧಿಕಾರ ಚುಕ್ಕಾಣಿ ಹಿಡಿದಿದೆ. ಆದರೆ, ಕಳೆದ ಬಾರಿ ಬೇಲೂರು ಪುರಸಭೆ ಬಹುಮತ ವಿಲ್ಲದೆಪಕ್ಷೇತರ ರಚಿಸಿದ ಆಡಳಿತ ಐದು ವರ್ಷ ಕಷ್ಟವಾಗಿತ್ತುಈ ಭಾರಿ ಬಹುಮತ ನೀಡಬೇಕಿದೆ ಎಂದು ಮನವಿ ಮಾಡಿದರು.

ಜೆಡಿಎಸ್‌ನಲ್ಲಿ ಲಾಬಿ ನಡೆಯುವುದಿಲ್ಲ. ಬದಲಾಗಿ ಕಾರ್ಯಕರ್ತರ ಅಭಿಪ್ರಾಯ ಮತ್ತು ಸಲಹೆ ಮೇಲೆ ಅಭ್ಯರ್ಥಿಗಳಿಗೆ ಬಿ- ಪಾರಂ ನೀಡಲಾಗುತ್ತದೆ. ಇಡೀ ಚುನಾವಣೆ ಜೆಡಿಎಸ್‌ ನಾಯಕತ್ವ ಇಡೀ ಜಿಲ್ಲೆಗೆತಿಳಿಸುವ ಕೆಲಸ ಬೇಲೂರಿನಿಂದ ನಡೆಯಬೇಕಿದೆ. ನಮ್ಮಲ್ಲಿನ ಭಿನ್ನಮತ, ಗೊಂದಲ ಅನ್ಯರಿಗೆವರವಾಗಬಾರದು. ಟಿಕೆಟ್‌ ನೀಡುವ ವಿಚಾರದಲ್ಲಿಇಕ್ಕಟ್ಟಿಗೆ ಸಿಲುಕಿದ್ದಾರೆ. ಪಕ್ಷದಿಂದ ನೀಡುವ ಒಂದೇ ಟಿಕೆಟ್‌ಗೆ ಹತ್ತಾರು ಅಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ.ಈ ಕಾರಣದಿಂದ ಅಯಾ ವಾರ್ಡ್‌ ಕಾರ್ಯಕರ್ತರಅಭಿಪ್ರಾಯ ಪಡೆದು ಅಭ್ಯರ್ಥಿಗಳ ಘೋಷಣೆಯನ್ನು ಮಾಡಲಾಗಿದೆ ಎಂದರು.

ತಾಲೂಕು ಜೆಡಿಎಸ್‌ ಅಧ್ಯಕ್ಷ ತೊ.ಚ.ಅನಂತ ಸುಬ್ಬರಾಯ ಮಾತನಾಡಿ, 27 ರಂದು ನಡೆಯುವ ಪುರಸಭಾ ಚುನಾವಣೆ ನಿಮಿತ್ತ ಪುರಸಭಾ 23 ವಾರ್ಡ್ ಗಳಲ್ಲಿ ಹಿರಿಯರ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಸಿ. ಸ್ಥಳೀಯವಾಗಿ ಅಭಿಪ್ರಾಯ ಸಂಗ್ರಹಿಸಲಾಗಿದೆ.ಅಂತಯೇ ಅಂತಿಮವಾಗಿ ಅರ್ಜಿ ಸಲ್ಲಿಸಿದ ಅಕಾಂಕ್ಷಿಗಳ ಸಂಸದ ಸಮ್ಮುಖದಲ್ಲಿ ಮಾಹಿತಿ ಸಂಗ್ರಹಿಸಿ ಎಲ್ಲರಒಪ್ಪಿಗೆ ಮೇಲೆ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್‌ ನೀಡಲಾಗುತ್ತದೆ ಎಂದರು.

ಶಾಸಕ ಕೆ.ಎಸ್‌.ಲಿಂಗೇಶ್‌, ತಾಲೂಕು ಜೆಡಿಎಸ್‌ ಅಧ್ಯಕ್ಷ ತೊ.ಚ.ಅನಂತಸುಬ್ಬರಾಯ, ಕಾರ್ಯಾಧ್ಯಕ್ಷ ಬಿ.ಸಿ.ಮಂಜುನಾಥ, ಜಿಪಂ ಮಾಜಿ ಅಧ್ಯಕ್ಷಬಿ.ಡಿ.ಚಂದ್ರೇಗೌಡ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಎಂ.ಎ.ನಾಗರಾಜು, ಮಾಜಿ ಪುರಸಭಾ ಅಧ್ಯಕ್ಷ ಶ್ರೀನಿಧಿಮುಖಂಡ ಎಂ.ಕೆ.ಆರ್‌ ನಾಗೇಶ್‌, ದೇವರಾಜ್‌,ಸಂಗಮ್‌, ಮಹಿಳಾ ಅಧ್ಯಕ್ಷೆ ಜಿ.ಟಿ. ಇಂದಿರಾ ಇತರರಿದ್ದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.