ಅಪರಾಧ ಪ್ರಕರಣ ತಡೆಗೆ ಮುಂಜಾಗ್ರತೆ ಅಗತ್ಯ


Team Udayavani, Feb 5, 2019, 7:10 AM IST

aparadha.jpg

ಅರಸೀಕೆರೆ: ಅಪರಾದ ಸಂಭವಿಸಿದ ಬಳಿಕ ಪ್ರಕರಣವನ್ನು ಪತ್ತೆ ಮಾಡಿ ಆರೋಪಿಗಳನ್ನು ಬಂಧಿ ಸುವುದಕ್ಕಿಂತ ದುಷ್ಕೃತ್ಯಗಳು ನಡೆಯದಂತೆ ಕಟ್ಟುನಿಟ್ಟಿನ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದೇ ಪೊಲೀಸರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ನಂದಿನಿ ಹೇಳಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣ ದಲ್ಲಿ ಪೊಲೀಸ್‌ ಇಲಾಖೆಯಿಂದ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ನಗರ ಪೋಲಿಸ್‌ ಠಾಣೆ ಸೇರಿದಂತೆ ಗ್ರಾಮಂತರ ಠಾಣೆ, ಗಂಡಸಿ, ಜಾವಗಲ್‌, ಬಾಣಾವರ, ಹಾಗೂ ಬೇಲೂರು ವ್ಯಾಪ್ತಿಯ ವಿವಿಧ ಠಾಣೆಗಳ ಪೊಲೀಸ್‌ ಸಿಬ್ಬಂದಿಗಳನ್ನ ಉದ್ದೇಶಿಸಿ ಮಾತನಾಡಿದರು.

ಶಾಂತಿ ಸುವ್ಯವಸ್ಥೆ ಕಾಪಾಡಿ: ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್‌ ಇಲಾಖೆ ಪಾತ್ರ ಅತ್ಯಂತ ಮಹತ್ವದಾಗಿದೆ. ಜನಸಂಖ್ಯೆ ಬೆಳೆ ದಂತೆ ಪ್ರದೇಶ ಕೂಡ ವಿಸ್ತಾರವಾಗಿ ಬೆಳೆಯುತ್ತಿದೆ. ಇದಕ್ಕೆ ತಕ್ಕಂತೆ ಪೊಲೀಸ್‌ ಇಲಾಖೆಯೂ ಅಗತ್ಯ ಸಿಬ್ಬಂದಿಗಳ ಕೊರತೆ ಎದುರಿಸುತ್ತಿದೆ. ಆದರೂ ಸದ್ಯದ ಪರಿಸ್ಥಿತಿಯಲ್ಲಿ ಇರುವ ಸಿಬ್ಬಂದಿಯನ್ನು ಬಳಸಿಕೊಂಡು ಸುವ್ಯವಸ್ಥಿತ ಸಮಾಜ ಸ್ಥಾಪನೆಗೆ ಇಲಾಖೆ ಹಗಲಿರುಳೆನ್ನದೇ ಶ್ರಮಿಸುತ್ತಿದೆ. ಇದರಲ್ಲಿ ತಳಮಟ್ಟದ ಪೊಲೀಸ್‌ ಸಿಬ್ಬಂದಿ ಪಾತ್ರ ಅತ್ಯಂತ ಮಹತ್ವದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜವಾಬ್ದಾರಿ ಅರಿತು ಕೆಲಸ ಮಾಡಿ: ಡಿವೈಎಸ್ಪಿ ಸದಾನಂದ್‌ ತಿಪ್ಪಣ್ಣನವರ್‌ ಮಾತನಾಡಿ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದೊಂದಿಗೆ ತಮ್ಮ ಜವಾಬ್ದಾರಿ ಅರಿತು ಸಿಬ್ಬಂದಿ ಕೆಲಸ ಮಾಡಿದರೆ ಪೊಲೀಸ್‌ ಇಲಾಖೆ ಸಮಾಜದಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯಬಹುದು. ಆದರೆ ಈ ನಿಟ್ಟಿನಲ್ಲಿ ನಮ್ಮಲ್ಲಿ ಇಚ್ಛಾಶಕ್ತಿ ಅಗತ್ಯ ಎಂದರು. ಸಾಮಾನ್ಯಜನರ ಸಂರಕ್ಷಣೆ ಜೊತೆಗೆ ಅವರ ಆಸ್ತಿ ಹಾನಿಗೊಳಗಾಗದಂತೆ ನೋಡಿ ಕೊಂಡಾಗ ಮಾತ್ರ ಪೋಲಿಸ್‌ ಇಲಾಖೆ ಜನಸ್ನೇಹಿ ಇಲಾಖೆ ಎಂದು ಕರೆಸಿಕೊಳ್ಳುತ್ತದೆ ಎಂದು ಸಿಬ್ಬಂದಿಗೆ ಕಿವಿಮಾತು ಹೇಳಿದರು.

ಅಧಿಕಾರಿಗಳ ಮೆಚ್ಚುಗೆ: ಅರಸೀಕೆರೆ ಹಾಗೂ ಬೇಲೂರು ಠಾಣೆ ವ್ಯಾಪ್ತಿಯಲ್ಲಿ ಸಮರ್ಥ ಸಿಬ್ಬಂದಿ ಇದ್ದಾರೆ. ಇವರೆಲ್ಲರ ಸಹಕಾರದಿಂದ ಹಲವಾರು ಪ್ರಕರಣಗಳನ್ನು ಭೇದಿಸಿ ರಾಜ್ಯದ ಗಮನ ಸೆಳೆದಿರುವುದಷ್ಟೇ ಅಲ್ಲದೇ ಹಿರಿಯ ಅಧಿಕಾರಿಗಳ ಮೆಚ್ಚುಗೆಗೆ ನಾವೆಲ್ಲರೂ ಪಾತ್ರರಾಗಿದ್ದೇವೆ. ಇದೇ ರೀತಿ ಇನ್ನೂ ಕೆಲವು ಪ್ರಕರಣಗಳನ್ನ ಭೇದಿಸಲು ತಾವೆಲ್ಲಾ ಕಾರ್ಯೋನ್ಮುಖರಾಗಬೇಕು.

ಇದಕ್ಕೆ ತಾವು ಸೇರಿದಂತೆ ನಮ್ಮ ಮೇಲಧಿಕಾರಿಗಳ ಸಹಕಾರ ಹಾಗೂ ಮಾರ್ಗದರ್ಶನ ನಿಮಗೆ ಸದಾಕಾಲ ಸಿಗಲಿದೆ ಎಂದು ಭರವಸೆ ನೀಡಿದರು. ಗ್ರಾಮಾಂತರ ಠಾಣೆಯ ವೃತ್ತ ನಿರೀಕ್ಷಕ ಸಿದ್ದರಾಮೇಶ್‌, ನಗರ ಠಾಣೆ ವೃತ್ತ ನಿರೀಕ್ಷಕ ರಂಗಸ್ವಾಮಿ ಪ್ರಭಾರ ಡಿವೈಎಸ್ಪಿ ಗೋಪಿ, ಜಾವಗಲ್‌ ಠಾಣೆ ಎಸ್‌ಐ ಪುರುಷೋತ್ತಮ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.