ಕಾಡಾನೆ ಹಾವಳಿ ತಡೆಗೆ ಸಚಿವರ ಬಳಿಗೆ ನಿಯೋಗ
Team Udayavani, Apr 17, 2021, 1:39 PM IST
ಹಾಸನ: ಮಲೆನಾಡು ಪ್ರದೇಶದಲ್ಲಿ ಕಾಡಾನೆಗಳ ಹಾವಳಿತಡೆಗೆ ಸರ್ಕಾರ ಕೈಗೊಳ್ಳಬೇಕಾದ ತುರ್ತುಕ್ರಮಗಳಮನವರಿಕೆ ಮಾಡಿಕೊಡಲು ಏ.19 ರಂದು ಅರಣ್ಯಸಚಿವರನ್ನು ಭೇಟಿಯಾಗಲು ಬೆಂಗಳೂರಿಗೆ ನಿಯೋಗತೆರಳುವುದಾಗಿ ಸಕಲೇಶಪುರ ಕ್ಷೇತ್ರದ ಶಾಸಕ ಎಚ್.ಕೆ.ಕುಮಾರಸ್ವಾಮಿ ಹೇಳಿದರು.
ಕಾಡಾನೆ ದಾಳಿಯಿಂದತೀವ್ರವಾಗಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿರುವ ಸಕಲೇಶಪುರ ತಾಲೂಕು ಹಳೇಕೆರೆಗ್ರಾಮದ ಗ್ರಾಪಂ ಮಾಜಿ ಸದಸ್ಯ ಚಂದ್ರಶೇಖರ್ ಅವರನ್ನುಭೇಟಿಯಾಗಿದ್ದ ಶಾಸಕರು ಸುದ್ದಿಗಾರರೊಂದಿಗೆ ಮಾತನಾಡಿ,ಅರಣ್ಯ ಸಚಿವರು ಸಕಲೇಶಪುರದಲ್ಲಿ ಸಭೆ ನಡೆಸಿದಸಂದರ್ಭದಲ್ಲಿ ಕಾಡಾನೆಗಳ ಹಾವಳಿ ತಡೆಯುವ ಶಾಶ್ವತಕ್ರಮಗಳಿಗಾಗಿ ದೆಹಲಿಗೆ ಶಾಸಕರ ನಿಯೋಗ ಕರೆದೊಯ್ಯುವುದಾಗಿ ಹೇಳಿದ್ದರು.
ಆದರೆ, ಇದುವರೆಗೂ ಆ ಭರವಸೆಈಡೇರಿಲ್ಲ ಎಂದರು. ಸಕಲೇಶಪುರ ತಾಲೂಕು ಹಳೇಕೆರೆಗ್ರಾಮದಲ್ಲಿ ಕಳೆದ 15 ದಿನಗಳ ಹಿಂದೆ ಶಿವಣ್ಣ ಎಂಬವರ ಮೇಲೆಆನೆ ದಾಳಿ ನಡೆಸಿ ಕೊಂದು ಹಾಕಿತ್ತು. ಇದೀಗ ಅದೇ ಗ್ರಾಮದಚಂದ್ರಶೇಖರ್ ಅವರ ಮೇಲೆ ಆನೆ ದಾಳಿ ನಡೆಸಿದೆ. ಅವರಆಸ್ಪತ್ರೆ ಖರ್ಚನ್ನು ಸಂಪೂರ್ಣವಾಗಿ ಸರ್ಕಾರದಿಂದಲೇಭರಿಸಲು ಕ್ರಮ ವಹಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ
Lok Sabha Election: ಕಾಂಗ್ರೆಸ್ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ
Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ
Hasan: ಫೋನ್ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು
Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್ಡಿಕೆ ತಿರುಗೇಟು
MUST WATCH
ಹೊಸ ಸೇರ್ಪಡೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು