ತಾಲೂಕು ಆಡಳಿತದ ವಿರುದ್ಧ ಧರಣಿ


Team Udayavani, Jun 29, 2022, 4:49 PM IST

ತಾಲೂಕು ಆಡಳಿತದ ವಿರುದ್ಧ ಧರಣಿ

ಚನ್ನರಾಯಪಟ್ಟಣ: ಸರ್ಕಾರ ನಿಗದಿ ಮಾಡಿರುವ ದಿನಾಂಕದಂದು ತಾಲೂಕು ಆಡಳಿತದಿಂದ ಕೆಂಪೇಗೌಡ ಜಯಂತಿ ಮಾಡದೆ ಇರುವುದನ್ನು ಖಂಡಿಸಿ ಮಿನಿ ವಿಧಾನಸೌಧದ ಮುಂಭಾಗ ಒಕ್ಕಲಿಗ ಹಿತರಕ್ಷಣಾ ವೇದಿಕೆ ಹಾಗೂ ರೈತ ಸಂಘ ದಿಂದ ಧರಣಿ ನಡೆಸಿದರು.

ಒಕ್ಕಲಿಗ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮಹೇಶ್‌ ಧರಣಿ ಉದ್ದೇಶಿಸಿ ಮಾತನಾಡಿದರು. ಪ್ರತಿ ವರ್ಷವೂ ಜೂ.27ರಂ ದು ಕೆಂಪೇಗೌಡ ಜಯಂತಿ ಮಾಡಲಾಗುತ್ತಿದೆ. ಆದರೆ, ಈ ವರ್ಷ ತಾಲೂಕು ಆಡಳಿತ ನಿಗದಿತ ದಿನಾಂಕದಂದು ಆಚರಣೆ ಮಾಡದೆ ಕೆಂಪೇಗೌಡರಿಗೆ ಅಪಮಾನ ಮಾಡುತ್ತಿದೆ ಎಂದು ತಹಶೀಲ್ದಾರ್‌ ಹಾಗೂ ಶಾಸಕರಿಗೆ ಧಿಕ್ಕಾರ ಕೂಗಿದರು.

ಒಕ್ಕಲಿಗರ ಹಿತ ಕಡೆಗಣನೆ ಆರೋಪ: ಕೆಂಪೇಗೌಡ ಜಯಂತಿ ಆಚರಣೆ ಪೂರ್ವಭಾವಿ ಸಭೆಯನ್ನು ನಿಗದಿತ ದಿನಾಂಕದಂದು ಮಾಡದೆ ತಹಶೀಲ್ದಾರ್‌ ಗೋವಿಂದರಾಜು ಒಂದು ದಿವಸ ಮುಂಚೆ ಮಾಡಿದ್ದರು. ಇದರಿಂದ ಕೆಂಪೇಗೌಡ ಜಯಂತಿ ಆಚರಣೆಯ ಲ್ಲಿಯೂ ಗೊಂದಲ ಸೃಷ್ಟಿಸಿದ್ದಾರೆ. ತಾಲೂಕಿನಲ್ಲಿ ಒಕ್ಕಲಿಗರ ಹಿತ ಕಾಯುವಲ್ಲಿ ತಾಲೂಕು ಆಡಳಿತ ವಿಫ‌ಲವಾಗಿದೆ. ಜಿಲ್ಲಾಡಳಿತ ಇಂತಹ ಅಧಿಕಾರಿಗಳು ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ತಾಲೂಕಿನ ಬಹುಸಂಖ್ಯಾತ ಒಕ್ಕಲಿಗರಿಗೆ ಅನ್ಯಾಯವಾಗುತ್ತಿರುವುದು ನೋಡಿದರೆ ಸಣ್ಣಪುಟ್ಟ ಸಮುದಾಯ ದವರ ಕಥೆ ಏನು? ಇದನ್ನು ನಾವು ಸಹಿಸುವುದಿಲ್ಲ. ಇದರ ವಿರುದ್ಧ ದಂಗೆ ಏಳುವ ಮೊದಲು ಎಚ್ಚೆತ್ತುಕೊಳ್ಳಬೇಕು ಎಂದು ಆಗ್ರಹಿಸಿದರು.

ಮಿನಿವಿಧಾನಸೌಧ ಬಂದ್‌ ಮಾಡುವ ಎಚ್ಚರಿಕೆ: ರೈತ ಸಂಘದ ತಾಲೂಕು ಅಧ್ಯಕ್ಷ ರವಿಗೌಡಯ್ಯ ಮಾತನಾಡಿ, ತಾಲೂಕು ಆಡಳಿತ ಜೂ.27 ರಂದು ಕೆಂಪೇಗೌಡ ಜಯಂತಿ ಆಚರಣೆ ಮಾಡ ದಿದ್ದರೆ, ನಾವೇ ವಿಧಾನಸೌಧದ ಬಾಗಿಲಿ ನಲ್ಲಿ ಜಯಂತಿ ಆಚರಣೆ ಮಾಡಬೇಕಾಗುತ್ತದೆ. ಇನ್ನು ಮಿನಿವಿಧಾನಸೌಧದ ಬಾಗಿಲು ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದರು.

ಶಾಸಕ ಬಾಲಕೃಷ್ಣ ಇಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಮೊದಲು ಆದ್ಯತೆ ನೀಡಬೇಕು. ಅದು ಬಿಟ್ಟು ಬೆಂಗಳೂರಿನ ಕಾರ್ಯಕ್ರಮಕ್ಕೆ ಒತ್ತು ನೀಡುತ್ತಿದ್ದಾರೆ. ಮತದಾರರಿಗೆ ಶಾಸಕರು ಅನ್ಯಾಯ ಮಾಡುತ್ತಿದ್ದು ತಾಲೂಕಿಗೆ ಇಂತಹ ಶಾಸಕರ ಅಗತ್ಯವಿಲ್ಲ ಎಂದು ಧಿಕ್ಕಾರ ಕೂಗಿದರು.

ದಿನಾಂಕ ಬದಲಾವಣೆ ನಿರ್ಧಾರ ನೀಡಿದ್ಯಾರು?: ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜೆ.ಎಂ.ರಾಮಚಂದ್ರ ಧರಣಿ ನಡೆಯುವ ಸ್ಥಳಕ್ಕೆ ಆಗಮಿಸಿ ತಹಶೀಲ್ದಾರ್‌ ಗೋವಿಂದರಾಜು ಅವರ ನ್ನು ತರಾಟೆಗೆ ತೆಗೆದುಕೊಂಡರು. ಶಾಸಕ ರ ಅಣತಿಯಿಂದ ಕೆಂಪೇಗೌಡ ಜಯಂತಿ ಮಾಡಲು ನಿಮಗೆ ಸರ್ಕಾರ ಆದೇಶ ನೀಡಿಲ್ಲ. ಏಕಾಏಕಿ ದಿನಾಂಕ ಬದಲಾ ಞವಣೆ ಮಾಡಿರುವುದು ತರವಲ್ಲ. ರಾಜ್ಯವ್ಯಾಪ್ತಿ ಕೆಂಪೇಗೌಡ ಜಯಂತಿ ಆಚರಣೆ ಮಾಡುತ್ತಿದ್ದಾರೆ. ಇಲ್ಲಿಯೂ ಅಂದೇ ಮಾಡಬೇಕು ಎಂದು ಪಟ್ಟು ಹಿಡಿದ ಮೇಲೆ ಜಯಂತಿ ಆಚರಣೆ ಮಾಡಲಾಯಿತು.

ಒಕ್ಕಲಿಗ ಹಿತರಕ್ಷಣಾ ವೇದಿಕೆ ಕಾರ್ಯದರ್ಶಿ ತೇಜುಗೌಡ, ಶ್ರೀನಿವಾಸ ಮೂರ್ತಿ, ಕೆಂಪೇಗೌಡ ವೇದಿಕೆ ರಾಜ್ಯಾ ಧ್ಯಕ್ಷ ಮಾರೇನಹಳ್ಳಿ ರವಿ, ಎಂ.ಶಿವರ ಗ್ರಾಪಂ ಮಾಜಿ ಅಧ್ಯಕ್ಷ ಎಸ್‌.ಎಂ. ಪುನೀತ್‌, ಜಿಪಂ ಮಾಜಿ ಸದಸ್ಯ ಎನ್‌ .ಡಿ.ಕಿಶೋರ್‌, ಮುಖಂಡರಾದ ರವಿ, ಮಹೇಶ್‌, ಮಂಜುನಾಥ್‌ ಮೊದಲಾ ದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.