ಅನುದಾನಿತ ಶಾಲಾ, ಕಾಲೇಜು ಸಿಬ್ಬಂದಿಗೂ ಪಿಂಚಣಿ ನೀಡಿ


Team Udayavani, Jun 26, 2019, 12:16 PM IST

hasan-tdy-3..

ಹಾಸನದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಒಕ್ಕೂಟದ ಗೌರವಾಧ್ಯಕ್ಷ ಚಂದ್ರಕಾಂತ್‌ ಪಡೇಸೂರು, ಅಧ್ಯಕ್ಷ ಪುಟ್ಟಲಿಂಗೇಗೌಡ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಾಸನ: ಪಿಂಚಣಿ ವಂಚಿತ ತಾರತಮ್ಯ ಮಾಡದೇ ಎಲ್ಲಾ ಅನುದಾನಿತ ಶಾಲಾ- ಕಾಲೇಜುಗಳ ಸಿಬ್ಬಂದಿಗೂ ಪಿಂಚಣಿ ನೀಡಬೇಕೆಂದು ರಾಜ್ಯ ಅನುದಾನಿ ಕಾಲೇಜುಗಳ ಒಕ್ಕೂಟದ ಗೌರವಾಧ್ಯಕ್ಷ ಚಂದ್ರಕಾಂತ್‌ ಪಡೇಸೂರು ಒತ್ತಾಯಿಸಿದರು.

ರಾಜ್ಯದಲ್ಲಿ 1987-88ನೇ ಸಾಲಿನಿಂದ 1994-95ನೇ ಸಾಲಿನವರೆಗೂ ಆರಂಭ ವಾದ ಶಾಲಾ-ಕಾಲೇಜುಗಳಿಗೆ ಅಂದಿನ ಸರ್ಕಾರ ಶಾಶ್ವತ ಅನುದಾನ ರಹಿತ ಎಂಬ ಕರಾರು ಹಾಕಿ ಅನುಮತಿ ನೀಡಿತ್ತು. ಆದರೆ ಹೋರಾಟ ಮಾಡಿದ ಪರಿಣಾಮ ಸರ್ಕಾರ ಎರಡು ನಿರ್ಣಯಗಳಲ್ಲಿ 1992ರ ವರೆಗೂ ಹಾಗೂ 1995ರ ವರೆಗೂ ಆರಂಭವಾದ ಶಾಲೆಗಳಿಗೆ ಅನು ದಾನ ನೀಡಿತ್ತು. ಆದರೆ ಸರ್ಕಾರದ ಆದೇಶದಲ್ಲಿ ಸಿಬ್ಬಂದಿಯವರು ಆದೇಶ ಪೂರ್ವದಲ್ಲಿ 18-20 ವರುಷಗಳು ದುಡಿದರು ಸೇವೆ ಪರಿಗಣಿತವಾಗಲಿಲ್ಲ. ಸೇವೆಯ ಹಿರಿತನ ಪರಿಗಣಿಸಿ ವೇತನ ನಿಗದಿಯಾಗಲಿಲ್ಲ. ಆದೇಶದಂತೆ ಪಿಂಚಣಿ ಸೌಲಭ್ಯ ಸಿಗಲಿಲ್ಲ. 10 ವರ್ಷ ಗಳ ಸೇವಾವಧಿ ಮುಗಿಸಿ ನಿವೃತ್ತರಾದ ವರು ಪಿಂಚಣಿ ಸಿಗದೇ ಜೀವನಕ್ಕೆ ಪರದಾಡುತ್ತಿದ್ದಾರೆ ಎಂದು ತಿಳಿಸಿದರು.

ಅನುದಾನಕ್ಕೆ ಒಳಪಟ್ಟ ಶಾಲಾ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಸರ್ಕಾರ ನಿವೃತ್ತಿ ವೇತನ ಮಂಜೂರು ಮಾಡಿ ಅವರ ಈ ಬದುಕಿಗೆ ದಾರಿ ಮಾಡಿಕೊಡ ಬೇಕು. ಅನುದಾನ ರಹಿತ ಅವಧಿಯ ವೇತನವನ್ನು ಯಾವ ನೌಕರರರೂ ಕೇಳುವುದಿಲ್ಲ . ಆದರೆ ಶಾಲೆಗಳಲ್ಲಿ ಸೇವೆ ಆರಂಭಿಸಿದ ಒಟ್ಟು ದಿ ಸೇವಾ ಅವಧಿ ಯನ್ನು ಪರಿಗಣಿಸಿ ನಿವೃತ್ತಿ ವೇತನ ನಿಗದಿಪಡಿಸಬೇಕು. ರಾಜ್ಯದಲ್ಲಿ ಅನು ದಾನಿತ ಶಾಲಾ, ಕಾಲೇಜುಗಳ ಸುಮಾರು 35 ಸಾವಿರ ಜನ ಶಿಕ್ಷಕರು ಸಿಬ್ಬಂದಿ ಪಿಂಚಣಿ ವಂಚಿತರಾಗಿದ್ದಯ, ಪ್ರತಿ ವರ್ಷ 250ರಿಂದ 300 ಜನ ಶಿಕ್ಷಕರು ಮಾತ್ರ ನಿವೃತ್ತರಾಗುತ್ತಿದ್ದಾರೆ. ಅವರಿಗೆ ಪಿಂಚಣಿ ನೀಡುವುದು ಸರ್ಕಾರಕ್ಕೆ ಹೊರೆಯಾಗದು ಎಂದು ಹೇಳಿದರು.

ರಾಜ್ಯ ಅನುದಾನಿತ ಶಾಲಾ ಕಾಲೇಜು ಗಳ ಒಕ್ಕೂಟದ ಅಧ್ಯಕ್ಷ ಪುಟ್ಟಲಿಂಗೇಗೌಡ, ರಾಜ್ಯ ಪ್ರತಿನಿಧಿ ನವೀನಕುಮಾರ್‌, ಉಪಾಧ್ಯಕ್ಷ ಮಂಜುನಾಥ್‌, ಅಶೋಕ್‌ ಮರ್ಗಿ, ಹರೀಶ್‌ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.