ತಾಲೂಕಿನ ಅಭಿವೃದ್ಧಿಗೆ 620 ಕೋಟಿ ಅನುದಾನ ಬಿಡುಗಡೆ


Team Udayavani, Jun 29, 2019, 3:43 PM IST

hasan-tdy-3..

ಬೇಲೂರು ತಾಲೂಕು ನಾರಾಯಣಪುರ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ ಸಮಾರಂಭವನ್ನು ಶಾಸಕ ಕೆ.ಎಸ್‌.ಲಿಂಗೇಶ್‌ ಉದ್ಘಾಟಿಸಿದರು.

ಬೇಲೂರು: ಗ್ರಾಮೀಣ ಪ್ರದೇಶದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ 620 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ತಾಲೂಕಾದ್ಯಂತ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಶಾಸಕ ಕೆ.ಎಸ್‌.ಲಿಂಗೇಶ್‌ ಹೇಳಿದರು.

ತಾಲೂಕಿನ ನಾರಾಯಣಪುರ ಗ್ರಾಮ ಪಂಚಾ ಯಿತಿಯಲ್ಲಿ ನೂತನವಾಗಿ ನಿರ್ಮಿಸಿರುವ ರಾಜೀವ್‌ ಗಾಂಧಿ ಸೇವಾ ಕೆಂದ್ರ ಉದ್ಘಾಟಿಸಿ ಮಾತ ನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ರಾಮ ಪಂಚಾಯಿತಿಗಳ ಬಲವರ್ಧನೆಗೆ ಹಲವಾರು ಯೋಜನೆಗಳನ್ನು ರೂಪಿಸಿದ್ದು ಗ್ರಾಮೀಣ ಭಾಗದ ರಸ್ತೆ ಚರಂಡಿ ಕುಡಿಯುವ ನೀರು ಪೌರೈಕೆಗೆ ಹೆಚ್ಚಿನ ಆದ್ಯತೆ ನೀಡಿವೆ ಎಂದರು.

ತಿಳಿಯದೆ ದೂರುವುದು ಸರಿಯಲ್ಲ: ಕೆಲವರು ತಾಲೂಕು ಅಭಿವೃದ್ಧಿಯಾಗಿಲ್ಲ ಎಂದು ದೂರು ತ್ತಾರೆ, ಆದರೆ ಅಂಕಿ ಅಂಶಗಳನ್ನು ತಿಳಿಯದೆ ಮಾತ ನಾಡು ವುದಕ್ಕೆ ನಾನು ಏನು ಮಾಡಲು ಸಾಧ್ಯವಿಲ್ಲ. ಸರ್ಕಾರ ತಾಲೂಕಿನ ಅಭಿವೃದ್ಧಿಗೆ 620 ಕೋಟಿ ರೂ. ಅನು ದಾನ ಬಿಡುಗಡೆಗೊಳಿಸಿದೆ ಅಲ್ಲದೆ ಲೋಕೋಪ ಯೋಗಿ ಇಲಾಖೆಯಿಂದ 236 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದ್ದು ಗ್ರಾಮೀಣ ಭಾಗದಲ್ಲಿ ರಸ್ತೆ, ಸೇತುವೆ, ಕಟ್ಟಡಗಳು ನಿರ್ಮಾ ಣವಾಗುತ್ತಿವೆ ಎಂದು ತಿಳಿಸಿದರು.

ಹಳ್ಳಿಗಳ ಅಭಿವೃದ್ಧಿಗೆ ಪೂರಕ: ಗ್ರಾಪಂಗಳು ಗ್ರಾಮಿ ೕಣ ಭಾಗದ ಹಳ್ಳಿಗಳ ಅಭಿವೃದ್ಧಿಗೆ ಪೂರಕ ವಾಗಿ ಕೆಲಸ ಮಾಡಬೇಕು. ಸರ್ಕಾರ ಎನ್‌.ಆರ್‌.ಐ.ಜಿ ಯೋಜನೆಯಲ್ಲಿ ಹಲವಾರು ಕಾಮಗಾರಿ ಮಾಡಲು ಅನುಮತಿ, ನೀಡಿದೆ ಅದರಂತೆ ರಾಜ್ಯ ಸರ್ಕಾರ ನರೇಗಾ ಯೋಜನೆಗೆ 790 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು ಯಾವ ಕಾಮಗಾರಿ ಅವಶ್ಯಕ ಎಂಬುದನ್ನು ತಿಳಿದು ಸದಸ್ಯರು ಚರ್ಚಿಸಿ ಅಭಿವೃದ್ಧಿಗೆ ಪೂರಕವಾಗಿ ಕೆಲಸ ನಿರ್ವಹಿಸಿ ಎಂದು ಹೇಳಿದರು.

ಕಾಮಗಾರಿ ಪ್ರಗತಿಯಲ್ಲಿವೆ: ನಾರಾಯಣಪುರ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಾದ ಕೆಳೆಹಳ್ಳಿ, ದಾಸಗೋ ಡನಹಳ್ಳಿ, ಬೆಣ್ಣೂರು, ಹೊಸಮನೆ, ಬಂದಳ್ಳಿ, ಎರೆಹಳ್ಳಿ, ಚನ್ನಪುರ, ಕೊಡನಹಳ್ಳಿ ಕರಗಡ. ಶೆಟ್ಟಿಗೆರೆ, ಗ್ರಾಮಗಳ ರಸ್ತೆ ಚರಂಡಿ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸಿದ್ದು ಕಾಮಗಾರಿ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ಶಾಸಕರಿಗೆ ಮನವಿ: ತಾಪಂ ಸದಸ್ಯ ಮಂಜುನಾಥ್‌ ಮಾತನಾಡಿ, ನಾರಾಯಣಪುರ ಗ್ರಾಪಂನಲ್ಲಿ 17 ಸದಸ್ಯರಿದ್ದು ಪಂಚಾಯಿತಿ ಕಚೇರಿ ಶಿಥಿಲಗೊಂಡಿದ್ದು ಸದಸ್ಯ ರೆಲ್ಲ ಸೇರಿ ಹೊಸ ಕಟ್ಟಡ ನಿರ್ಮಿಸಿರುವುದು ಶ್ಲಾಘನೀಯ. ಗ್ರಾಮಕ್ಕೆ ಸಮುದಾಯ ಭವನ, ಅಂಬೇಡ್ಕರ್‌ಭವನ, ಪಶುಆಸ್ಪತ್ರೆ, ಮೂರಾರ್ಜಿ ವಸತಿ ಶಾಲೆ ಅವಶ್ಯಕ ವಾಗಿದ್ದು ಶಾಸಕರು ಈ ಬಗ್ಗೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು.

ನಾರಾಯಣಪುರ ಗ್ರಾಪಂ ಸದಸ್ಯ ದಯಾನಂದ ಮಾತನಾಡಿ, ಗ್ರಾಪಂ ಹೊಸ ಕಚೇರಿ ಸುತ್ತಾ ತಂತಿಬೇಲಿ, ಗ್ರಂಥಾಲಯ, ಕಟ್ಟಡ ಇನ್ನಿತರೆ ಕಾಮಗಾರಿಗಳು ಅವಶ್ಯಕವಾಗಿದ್ದು ಶಾಸಕರು ಈ ಬಗ್ಗೆ ಗಮನಹರಿಸುವಂತೆ ಮನವಿ ಮಾಡಿದರು.

ಪಂಚಾಯಿತಿ ಅಧ್ಯಕ್ಷ ಕುಮಾರ್‌, ಉಪಾಧ್ಯಕ್ಷೆ ರತ್ನ, ಸದಸ್ಯರಾದ ಈಶ್ವರ್‌, ಶಂಕರ್‌, ಪರಮೇಶ್‌, ಶಾಂತಕುಮಾರ್‌, ಜವರಮ್ಮ, ಚಂದ್ರಕಲಾ, ರೇಖಾ, ಪ್ರವೀಣ್‌ಕುಮಾರ್‌, ಸುಮಿತ್ರ, ಮಂಜುಳಾ ಇದ್ದರು.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.