ಯೋಗಗುರು ರಮೇಶ್‌ ಅವರ ಯೋಗ ಪುಸಕ ಬಿಡುಗಡೆ

ಎಚ್‌.ಬಿ ರಮೇಶ್‌ ದೈಹಿಕ ಶಿಕ್ಷಕರಾಗಿ ವೃತ್ತಿ ಆರಂಭಿಸಿದ್ದರು.

Team Udayavani, Jul 11, 2022, 6:33 PM IST

ಯೋಗಗುರು ರಮೇಶ್‌ ಅವರ ಯೋಗ ಪುಸಕ ಬಿಡುಗಡೆ

ಹಾಸನ: ಯೋಗಾಚಾರ್ಯ ಎಚ್‌ ಬಿ ರಮೇಶ್‌ ಅವರದು ಬಹುಮುಖ ವ್ಯಕ್ತಿತ್ವ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಜಿ ಎಸ್‌ ಮಂಜುನಾಥ್‌ ತಿಳಿಸಿದರು.

ನಗರದ ಮಹಾರಾಜ ಪಾರ್ಕಿನಲ್ಲಿರುವ ವಿವೇಕಾನಂದ ಯೋಗ ಶಿಕ್ಷಣ ಶಾಲೆಯಲ್ಲಿ ಯೋಗ ಗುರು ಎಚ್‌.ಬಿ ರಮೇಶ್‌ ಅವರ 90ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರು ರಚಿಸಿದ ಯೋಗಾಸನ ಪ್ರಾಣಾಯಾಮ ಶಕ್ತಿ ಚಕ್ರಗಳ ಅನುಸಂಧಾನ ಮತ್ತು ಯೋಗಸಾಧಕರ ಪರಿಚಯ ಕೃತಿ ಬಿಡುಗಡೆ ಮಾಡಿ ಮಾತನಾಡಿ ದೈಹಿಕ ಶಿಕ್ಷಕ, ಯೋಗಗುರು, ನಟ, ನಾಟಕಕಾರ ರಂಗಕರ್ಮಿ, ಲೇಖಕ ಸಾಹಿತ್ಯಪ್ರೇಮಿ ಸಂಘಟಕರಾದ ರಮೇಶರದ್ದು ಬಹುಮುಖ ಪ್ರತಿಭೆ.

ಪ್ರಾಣಾಯಾಮದ ಭಾಗವಾದ ಪೂರಕ, ರೇಚಕ ಮತ್ತು ಕುಂಭಕಗಳು ಹುಟ್ಟು ಸಾವಿನ ನಡುವಿನ ಜೀವನವನ್ನು ಸಮರ್ಥವಾಗಿ ಹಿಡಿದಿ ಡುವದಾಗಿದೆ ಎಂದು ಕೃತಿಯಲ್ಲಿ ವಿವರಿಸಲಾಗಿದೆ ಎಂದರು. ಬಳ್ಳಾರಿ ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾಕ್ಟರ್‌ ಎಚ್‌. ಎಲ್‌.ಜನಾರ್ಧನ್‌ ಮಾತನಾಡಿ, ಜಿಲ್ಲಾ ಕಸಾಪ ಅಧ್ಯಕ್ಷರಾಗಿ ಎಚ್‌.ಬಿ ರಮೇಶ್‌ ಅವರದ್ದು ಅನುಪಮ ಸಾಧನೆ. ವೈದ್ಯ ವೃತ್ತಿಯಲ್ಲಿರುವ ನನಗೆ ಕನ್ನಡ ನಾಡು ನುಡಿ ಸೇವೆಮಾಡಲು ಜಿಲ್ಲಾ ಕಸಾಪ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ರಮೇಶ್‌ರವರ ಪ್ರೇರಣೆ ಕಾರಣ ಎಂದರು.

ಲೇಖಕ ಗೊರೂರು ಶಿವೇಶ್‌ ಪ್ರಾಸ್ತಾವಿಕವಾಗಿ ಮಾತನಾಡಿ ಎಚ್‌.ಬಿ ರಮೇಶ್‌ ದೈಹಿಕ ಶಿಕ್ಷಕರಾಗಿ ವೃತ್ತಿ ಆರಂಭಿಸಿದ್ದರು. ಪ್ರವೃತ್ತಿಯಲ್ಲಿ ರಂಗಕರ್ಮಿ. ಲೇಖಕರಾಗಿ 56 ಕೃತಿಗಳನ್ನು ರಚಿಸಿದ್ದಾರೆ.ಯೋಗ ಸಾಧಕರಾಗಿ ರಾಜ್ಯಾದ್ಯಂತ 800ಕ್ಕೂ ಹೆಚ್ಚು ಯೋಗ ಶಿಬಿರಗಳನ್ನು, ಶಾಲಾ -ಕಾಲೇಜುಗಳಲ್ಲಿ ಯೋಗ ಪ್ರಾತ್ಯಕ್ಷಿಕೆಗಳನ್ನು ನಡೆಸಿ 1987ರಿಂದ ನಗರಸಭೆಯ ವತಿಯಿಂದ ವಿವೇಕಾನಂದ ಯೋಗ ಶಿಕ್ಷಣ ಶಾಲೆಯನ್ನು ಸ್ಥಾಪಿಸಿ ಇದುವರೆಗೂ
ನಿರಂತರವಾಗಿ ನಡೆಸಿಕೊಂಡು ಬಂದಿರುವುದು ಅವರ ಬದ್ಧತೆಗೆ ಸಾಕ್ಷಿಯಾಗಿದೆ ಎಂದರು.

ಇದೇ ಸಂದರ್ಭದಲ್ಲಿ 90 ವರ್ಷ ಪೂರೈಸಿದ ಯೋಗ ಶಿಕ್ಷಕ ಎಚ್‌ ಬಿ ರಮೇಶ್‌ ಅವರನ್ನು ಉದ್ಯಮಿ ಹಾಗೂ ಸಮಾಜ ಸೇವಕ ಗೋಪಾಲಕೃಷ್ಣ ಪ್ರಭು ರವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ಶಿಕ್ಷಣಾರ್ಥಿಗಳಾದ ರಾಜೇಶ್‌, ಪರಮೇಶ್‌, ಚಂದ್ರು, ಶ್ರೀಮತಿ ನಿರ್ಮಲ, ಹಾಗೂ ಸುಜಾತ ಅವರನ್ನು ಯೋಗ ಗುರು ಎಚ್‌.ಬಿ ರಮೇಶ್‌ ಸನ್ಮಾನಿಸಿ ಗೌರವಿಸಿದರು.

ಯೋಗ ಶಾಲೆಯ ಶಿಕ್ಷಣಾರ್ಥಿಗಳ ಆದ ಧರ್ಮಪ್ಪ ಪುಟ್ಟಪ್ಪ ,ತೋಟಗಾರಿಕೆ ಇಲಾಖೆಯ ಮಂಜುನಾಥ,ನಿವೃತ್ತ ಬ್ಯಾಂಕ್‌ ಅಧಿಕಾರಿ ಕೃಷ್ಣಮೂರ್ತಿ, ಉದ್ಯಮಿಗಳಾದ ಗೋಪಿನಾಥ್‌ ರಾಮಚಂದ್ರ, ಪರಮೇಶ್‌ , ಚೆಲುವೇಗೌಡ, ಶ್ರೀಮತಿ ನಂದ, ರುಕ್ಮಿಣಿ ಕೋಮಲ ಚಂದ್ರಕಲ, ಕುಸುಮ, ಭಾರತಿ, ಮೋಹನಕುಮಾರಿ ಹಾಗೂ ಇತರ ಶಿಕ್ಷಣಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.