22 ವರ್ಷಗಳ ಜಮೀನು ವಿವಾದ: ಪೊಲೀಸರು, ರೈತ ಮುಖಂಡರ ಸಮ್ಮುಖದಲ್ಲಿ ಇತ್ಯರ್ಥ


Team Udayavani, Jan 8, 2022, 4:18 PM IST

Untitled-1

ಆಲೂರು: ಸುಮಾರು 22 ವರ್ಷಗಳಿಂದ ಎರಡು ಕುಟಂಬಗಳ ನಡುವೆ ನಡೆಯುತ್ತಿದ್ದ ಜಮೀನು ವ್ಯಾಜ್ಯ ಸ್ಥಳೀಯ ರೈತ ಮುಖಂಡರು ಹಾಗೂ ಆಲೂರು ಪೋಲಿಸರ ಮದ್ಯ ಪ್ರವೇಶದಿಂದ ಇತ್ಯರ್ಥಗೊಂಡಂತಾಗಿದೆ.

ಆಲೂರು ತಾಲ್ಲೂಕಿನ ಕೆ.ಹೊಸಕೋಟೆ ಹೋಬಳಿ ಹೂಸ್ಕೂರು ಗ್ರಾಮದ ಪಾಲಕ್ಷ ಹಾಗೂ  ತಮ್ಮಯ್ಯಸ್ವಾಮಿ ಇವರಿಬ್ಬರು ಸಹೋದರ ಸಂಬಂದಿಗಳಾಗಿದ್ದು ಅರ್ದ ಎಕರೆ ಜಮೀನಿಗಾಗಿ ಸುಮಾರು 22 ವರ್ಷಗಳಿಂದ ಪಾಲಕ್ಷ ಜಮೀನು ಸರ್ವೆ ಮಾಡಿಸಿದ್ರೆ ತಮ್ಮಯ್ಯಸ್ವಾಮಿ ಒಪ್ಪತ್ತಿರಲಿಲ್ಲ ತಮ್ಮಯ್ಯಸ್ವಾಮಿ ಸರ್ವೆ ಮಾಡಿಸಿದ್ರೇ ಪಾಲಕ್ಷ ಒಪ್ಪುತ್ತಿರಲಿಲ್ಲ ಹೀಗಾಗಿ ಒಬ್ಬರಿಗೊಬ್ಬರು ಜಿದ್ದಿಗೆ ಬಿದ್ದವರಂತೆ ಆಗಿಂದಾಗ್ಗೆ ಜಗಳ ಮಾಡಿಕೊಳ್ಳುತ್ತಿದ್ದರು ಕೆ.ಹೊಸಕೋಟೆ ಹೋಬಳಿ ರೈತ ಸಂಘದ ಮುಖಂಡ ಹೈದೂರು ಜಯಣ್ಣ ಹಾಗೂ ಮೋಹನ್ ಅವರು ಆಲೂರು ಪೋಲಿಸ್ ಅಧಿಕಾರಿಗಳ ಸಹಾಯದಿಂದ ಜಮೀನು ಸರ್ವೆ ಮಾಡಿಸಿ ಇಬ್ಬರನ್ನು ಒಟ್ಟಿಗೆ ಕೂರಿಸಿ ಅವರಿಗೆ ತಿಳಿ ಹೇಳಿ ಒಡೆದು ಹೋಗಿದ್ದ ಎರಡು  ಕುಟುಂಬನ್ನು  ಹೊಂದು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ರೈತ ಮುಖಂಡ ಜಯಣ್ಣ ಮಾತನಾಡಿ ಗ್ರಾಮೀಣ ಭಾಗದಲ್ಲಿ ಸಣ್ಣಪುಟ್ಟ ವಿಚಾರಕ್ಕೂ ದೊಡ್ಡದು ಮಾಡಿ ಕೋರ್ಟ್ ಪೊಲೀಸ್ ಠಾಣೆ ಮೆಟ್ಟಿಲು ಹತ್ತುತ್ತಿದ್ದು ನೆಮ್ಮದಿಯ ಜೊತೆಗೆ ಹಣ ಕಳೆದುಕೊಂಡು ಬೀದಿಗೆ ಬಂದಿದ್ದಾರೆ ಅದ್ದರಿಂದ ಯಾವುದೇ ಸಮಸ್ಯೆ ಇದ್ದರು ಪರಿಹಾರನೂ ಇರುತ್ತದೆ ಅದ್ದರಿಂದ ಜನಸಾಮಾನ್ಯರು ಸಣ್ಣಪುಟ್ಟ ವಿಚಾರವನ್ನ ದೊಡ್ಡದು ಮಾಡಿ ನೆಮ್ಮದಿ ಕಳೆದುಕೊಳ್ಳಬಾರದು ಎಂದರು.

ಈ ಸಂದರ್ಭದಲ್ಲಿ ಎ ಎಸ್ ಐ ಲೂಯಿಸ್,ಹೆಡ್ ಕಾನ್ಸಟೇಬಲ್  ದಿನೇಶ್,ನಂಜೇಗೌಡ,ತಾಲ್ಲೂಕು ಸರ್ವೆಯರ್ ಕುಮಾರ್,ಶಕೀಲ್ ಅಹಮದ್, ಕೆ.ಹೊಸಕೋಟೆ ಹೋಬಳಿ ರೈತಾ ಮುಖಂಡ ಜಯಣ್ಣ ಹೈದೂರು,ಮೋಹನ್,ಹಾಗೂ ಇತರರು ಹಾಜರಿದ್ದರು.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.