ಕೃಷಿ ಕಾಯ್ದೆ ಪುನರ್‌ ಪರಿಶೀಲನೆ ಅಗತ್ಯ

ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಅತ್ಯಗತ್ಯ: ಪ್ರಕಾಶ್‌ ಕಮ್ಮರಡಿ

Team Udayavani, Oct 4, 2021, 2:38 PM IST

ಕೃಷಿ ಕಾಯ್ದೆ ಪುನರ್‌ ಪರಿಶೀಲನೆ ಅಗತ್ಯ

ಹಾಸನ: ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ ತಿದ್ದುಪಡಿಗಳ ಪುನರ್‌ ಪರಿಶೀಲನೆ ಅಗತ್ಯ. ರೈತರ ಅಭಿಪ್ರಾಯಗಳನ್ನು ಮಾನ್ಯ ಮಾಡದೆ ಸರ್ಕಾರಗಳು ಕೃಷಿ ಕಾಯ್ದೆಗಳನ್ನು ಜಾರಿ ಮಾಡಬಾರದು ಎಂದು ರಾಜ್ಯ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ, ಕೃಷಿ ಆರ್ಥಿಕ ತಜ್ಞ ಡಾ. ಟಿ.ಎನ್‌. ಪ್ರಕಾಶ್‌ ಕಮ್ಮರಡಿ ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ:- “ನನ್ನ ಪುತ್ರ ಡ್ರಗ್ಸ್​ ಸೇವಿಸಲಿ” ಎಂದಿದ್ದ ಶಾರುಖ್ ಖಾನ್ : ಹಳೆಯ ವಿಡಿಯೋ ವೈರಲ್

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ ತಿದ್ದುಪಡಿಗಳ ಬಗ್ಗೆ ದೆಹಲಿಯಲ್ಲಿ ರೈತರ ಬೃಹತ್‌ ಹೋರಾಟ ಮುಂದುವರಿದಿದೆ. ರೈತರ ಹೋರಾಟಕ್ಕೆ ದೇಶದ ರೈತರಿಂದ ಅಷ್ಟೇ ಅಲ್ಲ.

ಜಾಗತಿಕ ಬೆಂಬಲವೂ ವ್ಯಕ್ತವಾಗಿದೆ. ರೈತ ಸಮುದಾಯದೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತಂದು ದಿಢೀರನೆ ಜಾರಿಗೊಳಿಸುವ ಅನಿವಾರ್ಯತೆಯಿರಲಿಲ್ಲ. ಹಾಗಾಗಿ ಸರ್ಕಾರ ಕೃಷಿ ಕಾಯ್ದೆ ತಿದ್ದುಪಡಿಗಳ ಬಗ್ಗೆ ಪುನರ್‌ ಪರಿಶೀಲನೆ ನಡೆಸಬೇಕು. ಎಂದರು. ಕೊರೊನಾ ವ್ಯಾಪಕವಾಗಿ ಹರಡಿದ ಸಂದರ್ಭದಲ್ಲಿ ಜಾರಿಯಾದ ಲಾಕ್‌ಡೌನ್‌ನಿಂದ ರೈತ ಸಮುದಾಯ ಭಾರೀ ಸಂಕಷ್ಟ ಅನುಭವಿಸಿತು. ಆ ಸಂದರ್ಭದಲ್ಲಿ ಸರ್ಕಾರ ಕೃಷಿ ಕ್ಷೇತ್ರದ ಬಗ್ಗೆ ಗಮನಹರಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ರೈತರ ಕೃಷಿ ಉತ್ಪನ್ನಗಳು ಸ್ಥಳೀಯವಾಗಿಯೇ ಮಾರಾಟವಾಗುವ ವ್ಯವಸ್ಥೆ ಜಾರಿಯಾದರೆ ಮಾತ್ರ ಕೃಷಿ ಕ್ಷೇತ್ರ ಹಾಗೂ ರೈತರಿಗೆ ನ್ಯಾಯ ಒದಗಿಸಲು ಸಾಧ್ಯ. ಬಹುಮುಖ್ಯವಾಗಿ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೊಳಿಸುವ ಕಾನೂನು ಜಾರಿಗೊಳಿಸುವುದು, ಕೃಷಿ ಉತ್ಪನ್ನಗಳ ಉತ್ಪಾದನಾ ವೆಚ್ಚದ ಶೇ.50 ದರ ಸೇರಿಸಿ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು.

ಡಾ. ಎಂ.ಎಸ್‌. ಸ್ವಾಮಿನಾಥನ್‌ ವರದಿಯನ್ನು ಆಧಾರವಾಗಿಟ್ಟುಕೊಂಡು ಬೆಂಬಲ ಬೆಲೆಯನ್ನು ಖಾತರಿಗೊಳಿಸಬೇಕು ಎಂದು ಹೇಳಿದರು.  ಕರ್ನಾಟಕದಲ್ಲಿರುವ ರೈತರ ಬವಣೆ ಅರಿಯಲು 2020-21ರ ಮುಂಗಾರಿಗಿಂತ ಮೊದಲು ನಡೆಸಲಾದಸಮೀಕ್ಷೆಯ ಅಂಕಿ-ಅಂಶಗಳನ್ನು ಸಂಖ್ಯಾ ಶಾಸ್ತ್ರದ

ಮಾದರಿಗಗಳನ್ನು ಬಳಸಿ ಅಧ್ಯಯನದ ವರದಿ ರೂಪಿಸಲಾಗಿದೆ. ಸರ್ಕಾರ ಅದನ್ನು ಪರಿಗಣಿಸಬೇಕು. ಕಾಲ್‌ಡೌನ್‌ ಸಂದರ್ಭದಲ್ಲಿ ಉದ್ಯೋಗ ಖಾತರಿ ಯೋಜನೆಯ ಫ‌ಲಾನುಭವವನ್ನು ರೈತರಿಗೆದೊರಕಿಸಿಕೊಡುವ ಆಶ್ವಾಸನೆಯನ್ನು ಕೇಂದ್ರ  ಸರ್ಕಾರವು ನೀಡಿತ್ತು. ಆದರೆ ಇದು ರೈತರಿಗೆ ಅದರಲ್ಲೂ ಬಡ ಮತ್ತು ಸಣ್ಣ ರೈತರಿಗೆ ತಲಪಲಿಲ್ಲ.

ಕೊರೊನಾ ಮತ್ತು ಲಾಕ್‌ಡೌನ್‌ ಸಂದರ್ಭದಲ್ಲಿ ಸರ್ಕಾರ ಬೇರೆ ವಲಯಗಳ ಮೇಲೆ ಗಮನಹರಿಸಿದಂತೆ ಕೃಷಿ ಕೇತ್ರದತ್ತ ಗಮನಕೊಡಲಿಲ್ಲ ಎಂದ ಅವರು, ಈ ಸಂಬಂಧ ನಡೆಸಿದ ಸಮೀಕ್ಷೆಯಲ್ಲಿ ಶೇ.55 ರಷ್ಟು ರೈತರು ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ ಎಂದರು. ರೈತ ಮುಖಂಡ ಮಂಜುನಾಥ ದತ್ತ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.