![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಬೈಕ್ಗೆಕಾರು ಡಿಕ್ಕಿ: ಸವಾರ ಸಾವು, ಮಹಿಳೆಗೆ ಗಾಯ
Team Udayavani, Oct 1, 2020, 11:25 AM IST
![ಬೈಕ್ಗೆಕಾರು ಡಿಕ್ಕಿ: ಸವಾರ ಸಾವು, ಮಹಿಳೆಗೆ ಗಾಯ](https://www.udayavani.com/wp-content/uploads/2020/10/car-620x365.jpg)
ಚನ್ನರಾಯಪಟ್ಟಣ: ತಾಲೂಕಿನ ಹಿರೀಸಾವೆ ಹೋಬಳಿ ದೊಡ್ಡೇರಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು ತೀರ್ವ ಗಾಯಗೊಂಡ ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಲೂಕಿನ ಹಿರೀಸಾವೆ ಹೋಬಳಿ ದೊಡ್ಡೇರಿ ಗ್ರಾಮದ ಗಂಗಯ್ಯ ಎಂಬವರ ಪುತ್ರ ರಾಜು(45) ಮೃತಪಟ್ಟ ವ್ಯಕ್ತಿ. ಅದೇ ಗ್ರಾಮದ ಸರಸಮ್ಮ(46) ಗಾಯ ಗೊಂಡಿದ್ದಾರೆ.
ಘಟನೆ ವಿವರ: ದೊಡ್ಡೇರಿ ಗ್ರಾಮದ ರಾಜು ಕಾರ್ಯನಿಮಿತ್ತ ಹಿರೀಸಾವೆಗೆ ಆಗಮಿಸಿದ್ದು ಕೆಲಸ ಮುಗಿಸಿ ಸ್ವಗ್ರಾಮಕ್ಕೆ ಹಿಂದಿರುಗುವಾಗ ಹಿರೀಸಾವೆ ವೃತ್ತದಲ್ಲಿ ನಿಂತಿದ್ದ ಇದೇ ಊರಿನ ಪಕ್ಕದ ಮನೆಯ ಸರಸಮ್ಮ ಎಂಬವರು ತಾವೂ ಊರಿಗೆ ಬರುವುದಾಗಿ ತಿಳಿಸಿದ್ದಾರೆ. ಸರಸಮ್ಮ ಎಂಬಾಕೆಯನ್ನು ತನ್ನ ಬೈಕ್ನ ಹಿಂಬದಿಯಲ್ಲಿಕೂರಿಸಿಕೊಂಡುದೊಡ್ಡೇರಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ತೆರಳುತ್ತಿದ್ದ ವೇಳೆ ಹಾಸನ ಕಡೆಯಿಂದ ವೇಗವಾಗಿ ಬಂದ ಕಾರು, ಬೈಕ್ಗೆ ಡಿಕ್ಕಿ ಹೊಡೆದು ರಸ್ತೆ ಬದಿ ಹಳ್ಳಕ್ಕೆ ಬೈಕ್ ಹಾಗೂ ಕಾರು ಉರುಳಿ ಬಿದ್ದಿವೆ.
ಕಾರು ಡಿಕ್ಕಿಯಾದ ರಭಸಕ್ಕೆ ರಸ್ತೆಗೆ ಉರುಳಿ ಬಿದ್ದ ಬೈಕ್ ಚಾಲಕ ರಾಜುವಿನ ತಲೆ, ದೇಹದ ವಿವಿಧೆಡೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿಯಲ್ಲಿ ಕುಳಿತಿದ್ದ ಸರಸಮ್ಮಗೆ ಗಾಯವಾಗಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೆ ಪೆಟ್ಟಾಗದ ಹಿನ್ನೆಲೆಯಲ್ಲಿ ಕಾರು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಮೃತ ದೇಹವನ್ನು ಹಿರೀಸಾವೆ ಸರ್ಕಾರಿ ಸಾರ್ವ ಜನಿಕ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಹಿರೀಸಾವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![hassan](https://www.udayavani.com/wp-content/uploads/2024/07/hassan-2-150x84.jpg)
Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ
![Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ](https://www.udayavani.com/wp-content/uploads/2024/07/road-s-150x96.jpg)
Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ
![Sakaleshpura](https://www.udayavani.com/wp-content/uploads/2024/07/Sakaleshpura-1-150x84.jpg)
National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ
![HDK](https://www.udayavani.com/wp-content/uploads/2024/07/HDK-5-150x90.jpg)
MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್ಡಿಕೆ
![Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ](https://www.udayavani.com/wp-content/uploads/2024/07/19-4-150x90.jpg)
Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.