ನಿತ್ಯ ಗುಂಡಿಬಿದ ರಸ್ತೆಯಲ್ಲಿ ವಾಹನ ಸಂಚಾರ


Team Udayavani, Jul 25, 2022, 4:44 PM IST

ನಿತ್ಯ ಗುಂಡಿಬಿದ ರಸ್ತೆಯಲ್ಲಿ ವಾಹನ ಸಂಚಾರ

ಅರಕಲಗೂಡು: ತಾಲೂಕಿನ ಕೇರಳಾಪುರ-ಬಸವಾಪಟ್ಟಣ ನಡುವಿನ ರಸ್ತೆ ಸಂಚಾರ ಸಾರ್ವಜನಿಕರ ಪ್ರಯಾಣಕ್ಕೆ ಅಪಾಯ ತಂದೊಡ್ಡಿದೆ.

ಮಾಗಡಿ- ಸೋಮವಾರಪೇಟೆ ಮಾರ್ಗವಾಗಿ ಹಾದು ಹೋಗಿರುವ ಈರಸ್ತೆ ಕಾಮಗಾರಿ ಆರಂಭವಾಗಿ ಎರಡುವರ್ಷಕಳೆಯುತ್ತಾ ಬಂದಿದ್ದರೂ ಕೂಡರಾಮನಾಥಪುರ ಮತ್ತು ಕೇರಳಾಪುರನಡುವಿನ ರಸ್ತೆ ಸಂಪೂರ್ಣವಾಗಿ ಪೂರ್ಣಗೊಳಿಸಿಲ್ಲ. ಪರಿಣಾಮ ಕೇರಳಾಪುರ,

ಕಾಳೇನಹಳ್ಳಿ, ಹೊನ್ನೇನಹಳ್ಳಿ, ಬಸವಾಪಟ್ಟಣ, ರಾಮನಾಥಪುರ ನಡುವಿನರಸ್ತೆಯಲ್ಲಿ ತೆರೆದುಕೊಂಡಿರುವ ಗುಂಡಿಗಳಮೇಲೆ ವಾಹನ ಸಂಚಾರ ತೀವ್ರ ಸಂಕಷ್ಟದಿಂದ ಕೂಡಿದೆ.

ಪ್ರಯಾಣಿಕರಿಗೆ ನಿತ್ಯ ನರಕ: ಕ್ಷೇತ್ರದಲ್ಲಿ ಇದುವರೆಗೆ ಶಾಸಕರಾಗಿ ಆಯ್ಕೆಯಾಗಿದ್ದಹಾಲಿ ಮತ್ತು ಮಾಜಿ ಶಾಸಕರು ಹಲವಾರು ದಶಕಗಳ ಕಾಲ ಹದಗೆಟ್ಟುಹೋಗಿದ್ದ ರಸ್ತೆ ಅಭಿವೃದ್ಧಿಗೆ ಮನಸ್ಸುಮಾಡದ ಪರಿಣಾಮ ಈ ದುಸ್ಥಿತಿ ತಲೆದೋರಿದೆ. ಜನವಸತಿ ಪ್ರದೇಶದಲ್ಲಿ ರಸ್ತೆ ಹಾದುಹೋಗಿರುವ ಹಿನ್ನೆಲೆ ರಸ್ತೆಯಲ್ಲಿಬಿದ್ದಿರುವ ಗುಂಡಿಗಳಲ್ಲಿ ಮಳೆ ನೀರುಸಂಗ್ರಹವಾಗಿದೆ. ಮಳೆಯಲ್ಲಿ ಸವಾರರು ಜೀವ ಕೈಯಲ್ಲಿ ಹಿಡಿದು ಪಯಣಿಸುತ್ತಿದ್ದಾರೆ.

ಕೆಲವರು ಗುಂಡಿ ಇಳಿಸುವುದನ್ನು ತಪ್ಪಿಸುವ ಸಲುವಾಗಿ ದಿಕ್ಕು ತಪ್ಪಿದವರಂತೆವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿ ದ್ದು ಹಾಳಾದಈ ರಸ್ತೆ ಅಕ್ಷರಶಃ ಪ್ರಯಾಣಿಕರಿಗೆ ಯಮ ಲೋಕದ ರಹದಾರಿಯಾಗಿ ಬದಲಾಗಿದೆ.

ಜನಪ್ರತಿನಿಧಿಗಳ ನಿರ್ಲಕ್ಷ್ಯ: ರಾಮನಾಥಪುರ-ಕೇರಳಾಪುರ ನಡುವಿನ ರಸ್ತೆ ಅಭಿವೃದ್ಧಿ ಹಿನ್ನಡೆಗೆ ಹಾಲಿ ಶಾಸಕರು, ಮಾಜಿ ಶಾಸಕರು ನೇರ ಕಾರಣವಾಗಿದ್ದಾರೆ.ಪರಿಹಾರ ಕಾರ್ಯ ಇನ್ನೂ ಪೂರ್ಣಗೊಳ್ಳದ ಪರಿಣಾಮ ಜನವಸತಿ ಪ್ರದೇಶದಲ್ಲಿ ನೂತನ ರಸ್ತೆ ಅಭಿವೃದ್ಧಿ ಕೆಲಸ ನನೆಗುದಿಗೆ ಬಿದ್ದಿದೆ. ಇನ್ನಾದರೂ ಜನಪ್ರತಿನಿಧಿಗಳು ರಸ್ತೆ ಅಭಿವೃದ್ಧಿಯನ್ನುಜರೂರಾಗಿ ಕೈಗೊಳ್ಳುವ ನಿಟ್ಟಿನಲ್ಲಿ ಮುಂದಾಗಬೇಕು. ಇಲ್ಲವಾದರೇ ನಿತ್ಯವೂ ತೊಂದರೆಅನುಭವಿಸುತ್ತಿರುವ ಪ್ರಯಾಣಿಕರು,ವಾಹನ ಚಾಲಕರು, ಸಾರ್ವಜನಿಕರು ರಸ್ತೆತಡೆ, ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದ್ದಾರೆಎಂದು ಸ್ಥಳೀಯ ಮುಖಂಡರಾದಕೃಷ್ಣೇಗೌಡ, ಕುಮಾರ, ಚಲುವರಾಜು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.