ಸೋಂಕಿತರ ಶವಸಂಸ್ಕಾರಕ್ಕೆ ಆರ್‌ಎಸ್‌ಎಸ್‌ ಮುಂದು


Team Udayavani, Apr 25, 2021, 4:11 PM IST

ಸೋಂಕಿತರ ಶವಸಂಸ್ಕಾರಕ್ಕೆ ಆರ್‌ಎಸ್‌ಎಸ್‌ ಮುಂದು

ಚನ್ನರಾಯಪಟ್ಟಣ: ಕೋವಿಡ್ 2ನೇ ಅಲೆ ತೀರ್ವವಾಗಿದ್ದು ಮೊದಲ ಅಲೆಗಿಂತ ಎರಡನೇ ಅಲೆಗೆ ತಾಲೂಕಿನಲ್ಲಿ ಮೃತರ ಸಂಖ್ಯೆ ಹೆಚ್ಚುತ್ತಿದೆ. ಸೋಂಕಿ ನಿಂದ ಮೃತರಾದವರ ಅಂತ್ಯ ಸಂಸ್ಕಾರಕ್ಕೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಟೊಂಕಕಟ್ಟಿ ನಿಂತ್ತಿದ್ದಾರೆ.

ತಾಲೂಕಿನಲ್ಲಿ ಕೋವಿಡ್ ಮೊದಲ ಅಲೆಯಿಂದ35 ಮಂದಿ ಮೃತರಾಗಿದ್ದು, ಎರಡನೇ ಅಲೆ ಪ್ರಾರಂಭದಲ್ಲಿಯೇ 30ಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ.ಮೊದಲ ಅಲೆಗೆ 45 ವರ್ಷ ಮೇಲ್ಪಟ್ಟವರು ಮೃತರಾದರೆ ಎರಡನೇ ಅಲೆಗೆ 40 ವರ್ಷದ ಒಳಗಿನವರೇ ಹೆಚ್ಚು ಮೃತಪಡುತ್ತಿರುವುದು ಅತಂಕಕ್ಕೆ ಕಾರಣವಾಗಿದೆ. ಈ ವೇಳೆ ಹಿಂದೂಪರ ಸಂಘಟನೆ ಯುವಕರು ಸೋಂಕಿತ ಶವಗಳ ಸಂಸ್ಕಾರಕ ಮುಂದಾಗಿದ್ದಾರೆ.

ಕೋವಿಡ್  ದಿಂದ ಕುಟುಂಬಸ್ಥರು‌ , ಸ್ನೇಹಿತರ ನಡು ವಿನ ಸಂಬಂಧವನ್ನು ಕಸಿಯುತ್ತಿರುವುದಲ್ಲದೆ ಮಾನವೀಯತೆಯನ್ನು ಮರೆಸುತ್ತಿದೆ. ಇಂಥ ಸಂದರ್ಭ ದಲ್ಲಿ ಹಿಂದೂಪರ ಸಂಘಟನೆ ಕಾರ್ಯ ಕರ್ತರು ಮಾನವೀಯತೆಗೆ ಮಾರುಹೋಗುತ್ತಿದ್ದಾರೆ, ಸೋಂಕಿತರ ಸಂಸ್ಕಾರ ಮಾಡಲು ಕುಟುಂಬದವರೇ ಹಿಂಜರಿ ಯುವ ಕಾಲ ನಿರ್ಮಾಣವಾಗಿದೆ. ಈ ವೇಳೆ ನೆರವು ನೀಡಲು ಹಿಂದು ಸಂಘಟನೆಗಳು ಮುಂದಾಗಿವೆ.

ಮೊದಲ ಅಲೆಯಲ್ಲಿಯೂ ಸೇವೆ: ಕೋವಿಡ್ ಮೊದಲ ಅಲೆಯಲ್ಲಿ ಆರ್‌ಎಸ್‌ಎಸ್‌ ಯುವ ಸಮೂಹ ತಾಲೂಕಿನ ಗಡಿಯಲ್ಲಿ ನಿರ್ಮಾಣವಾಗಿದ್ದಚಕ್‌ಪೋಸ್ಟ್‌ಗಳಲ್ಲಿ ಪೊಲೀಸರ ಜೊತಗೂಡಿ ಸೇವೆ ಮಾಡಿದ್ದರು. ಇದಲ್ಲದೆ ಅಗತ್ಯವಿರುವ ಕಡೆಯಲ್ಲಿಗಣವೇಷ ತೊಟ್ಟು ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು, ಈಗಲೂ ಎರಡನೇ ಅಲೆಗೆ ತಾಲೂಕು ಆಡಳಿತದೊಂದಿಗೆ ಕೈಜೋಡಿಸುವುದಾಗಿ ಸಂಘದ ಸ್ವಯಂ ಸೇವಕ ಮನೋಹರ್‌ ಮಿನಿ ವಿಧಾನಸೌಧದಲ್ಲಿ ಶಾಸಕ ಸಿ.ಎನ್‌.ಬಾಲಕೃಷ್ಣರ  ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭರವಸೆ ನೀಡಿದ್ದಾರೆ.

ಭಯಬೇಡ ನಾವಿದ್ದೇವೆ: 2ನೇ ಅಲೆ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕ ಮನೆಮಾಡಿದೆ. ಈ ವೇಳೆಯಲ್ಲಿಭಯಬೇಡ ನಾವು ನಿಮ್ಮ ನೆರವಿಗೆ ದಾವಿಸುತ್ತೇವೆ. ಸಂಘದ ಕಾರ್ಯವಾಹ ಗಿರಿಶ್‌, ಭಜರಂಗದಳ ತಾಲೂಕು ಸಂಚಲಕ ಮಧುಗೌಡ, ಬಾಗೂರು ರಸ್ತೆ ಭುವನೇಶ್ವರಿ  ವೃತ್ತದಲ್ಲಿ ಜ್ಯೋತಿ ಫ್ರೆàಮ್‌ ವರ್ಕ್ಸ್ ಮಾಲೀಕ ಸತ್ಯನಾರಾಯಣ ಕೊರೊನಾಗೆ ಮೃತರಾಗಿದ್ದು ಅವರ ಅಂತ್ಯ ಸಂಸ್ಕಾರ ಮಾಡಿದಲ್ಲದೆ ಹಲವು ಅಂತ್ಯಸಂಸ್ಕಾರ ಮಾಡಿದ್ದಾರೆ.

ಕೋವಿಡ್ ಸೋಂಕಿನಿಂದ ಯಾವುದೆ ಜಾತಿ, ಮತದವರು ಮೃತರಾದರೂನಾವು ಅವರವರ ಸಂಪ್ರದಾಯಕ್ಕೆ ತಕ್ಕಂತೆಅಂತ್ಯಸಂಸ್ಕಾರ ಮಾಡುತ್ತಿದ್ದೇವೆಮುಂದೆಯೂ ಈ ಸೇವೆಗೆ ಸಿದ್ಧ. – ಗಿರೀಶ್‌ ಬೆಳವಾಡಿ, ಆರೆಸ್‌Õ ನಗರ ಕಾರ್ಯವಾಹ.

ಪಿಪಿಇ ಕಿಟ್‌ ಧರಿಸಿ ಮೃತರ ಅಂತ್ಯ ಸಂಸ್ಕಾರ ಮಾಡಲಾಗುವುದು. ನಂತರ ಪಿಪಿಐ ಕಿಟ್‌ಗೆ ಕಳಚಿ ವೈಜ್ಞಾನಿಕವಾಗಿವಿಲೇವಾರಿ ಮಾಡುತ್ತೇವೆ. ಹ್ಯಾಂಡ್‌ ಸ್ಯಾನಿಟೈಸ್‌ ಮಾಡಿ ನಂತರ ಡೆಟಾಲ್‌ ಬಳಸಿಬಿಸಿನೀರಿನಲ್ಲಿ ಸ್ನಾನ ಮಾಡುತ್ತೇವೆ,ತೊಟ್ಟಬಟ್ಟೆಯನ್ನು ಬಿಸಿನೀರಿನಿಂದ ತೊಳೆಯುತ್ತೇವೆ, ಹೀಗಾಗಿ ಭಯ ಬೇಡ.– ಮಧುಗೌಡ, ಭಜರಂಗದಳ ಸಂಚಾಲಕ

 

ಶಾಮಸುಂದರ್‌ ಕೆ. ಅಣ್ಣೇನಹಳ್ಳಿ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.