ಸಂತೇಶಿವರ: ಹಾಲು ಉತ್ಪಾದಕರ ಪ್ರತಿಭಟನೆ


Team Udayavani, Jun 8, 2020, 7:54 AM IST

haalu pratibatane

ಚನ್ನರಾಯಪಟ್ಟಣ/ನುಗ್ಗೇಹಳ್ಳಿ: ತಾಲೂಕಿನ ನುಗ್ಗೇಹಳ್ಳಿ ಹೋಬಳಿ ಸಂತೇಶಿವರ ಗೇಟ್‌ನ ಹಾಲು ಉತ್ಪಾದಕರ ಸಹಕಾರ ಸಂಘದ ಬಾಗಿಲಿಗೆ ಬೀಗ ಹಾಕಿ ಕಳೆದ ಮೂರು ದಿನದಿಂದ ಹಾಲು ಪಡೆಯದೇ ತಲೆ ಮರೆಸಿಕೊಂಡಿರುವ  ಕಾರ್ಯದರ್ಶಿ ಚಕ್ರಪಾಣಿ ವಿರುದ್ಧ ಉತ್ಪಾದಕರು ಹಾಗೂ ತಾಲೂಕು ರೈತ ಸಂಘದ ಸದಸ್ಯರು ಧರಣಿ ನಡೆಸಿದರು.

ಸಂಘದಲ್ಲಿ 200ಕ್ಕೂ ಹೆಚ್ಚು ಸದಸ್ಯರಿದ್ದು, ಪ್ರತಿ ನಿತ್ಯ 2,650ರಿಂದ 2,750 ಲೀ. ಹಾಲು ಉತ್ಪಾದನೆಯಾಗು ತ್ತಿದೆ. ಆದರೆ  ಮೂರು ದಿನದಿಂದ ಸಂಘದ ಬಾಗಿಲಿಗೆ ಬೀಗ ಹಾಕಿರುವ ಪರಿಣಾಮ 8 ಸಾವಿರ ಲೀ. ಹಾಲು ಹಾಳಾಗಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸಂತೇಶಿವರ, ರಾಂಪುರ, ದೇವಲಾಪುರ, ನರೇನಹಳ್ಳಿ, ಹೊಸಹಳ್ಳಿ, ನವಿಲೇಗೇಟ್‌, ಹೊಸೂರು ಹಾಗೂ ನಾಗೇನ ಹಳ್ಳಿ ಸೇರಿದಂತೆ ಎಂಟು ಗ್ರಾಮದಿಂದ ನೂರಾರು ಮಂದಿ ಹಾಲು ಹಾಕುತ್ತಿದ್ದಾರೆ.

ರಾಂಪುರ ಗ್ರಾಮದ ಚಕ್ರಪಾಣಿ ಈ ಸಂಘದ ಕಾರ್ಯದರ್ಶಿಯಾಗಿ ಸುಮಾರು 35 ವರ್ಷಗಳಿಂದ  ಸೇವೆ ಸಲ್ಲಿಸುತ್ತಿದ್ದು, ಹಾಲು ಅಳೆಯುವ ವಿಚಾರದಲ್ಲಿ ಕಾರ್ಯದರ್ಶಿ ಹಾಗೂ ಉತ್ಪಾದಕರ ನಡುವೆ ಮಾತಿನ ಚಕಮಕಿ ನಡೆಯುತ್ತಲೇ ಇತ್ತು ಎಂದು ಪ್ರತಿಭಟನಾಕಾರರು ದೂರಿದರು. 15 ವರ್ಷದಿಂದ ಸಂತೇಶಿವರ ಹಾಗೂ ರಾಂಪುರ  ಗ್ರಾಮಗಳಲ್ಲಿಯೇ ಹಾಲನ್ನು ಅಳೆದು ಖಾಸಗಿ ವಾಹನದ ಮೂಲಕ ಸಂಘಕ್ಕೆ ತರಲಾಗುತಿತ್ತು.

ಆದರೆ ಇತ್ತೀಚೆಗೆ ಸಂಘದ ಕಾರ್ಯದರ್ಶಿ ಸಂತೇಶಿವರ ಗ್ರಾಮದ ಉತ್ಪಾದಕರು ನೇರ ಸಂಘಕ್ಕೆ ತಂದು ಹಾಲನ್ನು ಹಾಕುವಂತೆ ತಾಕೀತು  ಮಾಡುತ್ತಿದ್ದರು ಎಂದು ಆಪಾದಿಸಿದರು. ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಕೃಷ್ಣೇಗೌಡ, ಉಪಾಧ್ಯಕ್ಷ ರಂಗಶೆಟ್ಟಿ, ನಿರ್ದೇಶಕರಾದ ಗುರುಮೂರ್ತಿ, ರಾಮೇಗೌಡ, ರಾಮಶೆಟ್ಟಿ, ಮರುಳಪ್ಪಶೆಟ್ಟಿ, ಧರಣಿಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.