ಕೋವಿಡ್ ದಿಂದ ಬಡಜನರ ಜೀವ ಉಳಿಸಿ


Team Udayavani, Apr 23, 2021, 3:57 PM IST

Save the lives of poor people from covid

ಹಾಸನ: ರಾಜ್ಯದಲ್ಲಿ ಒಂದು ವರ್ಷ ಅಭಿವೃದ್ಧಿ ಕಾಮಗಾರಿ ಗಳನ್ನು ನಿಲ್ಲಿಸಿದರೂ ಚಿಂತೆಯಿಲ್ಲ. ಕೊರೊನಾದಿಂದ ಬಡಜನರನ್ನು ರಕ್ಷಿಸಬೇಕು ಎಂದು ಜೆಡಿಎಸ್‌ಮುಖಂಡ, ಮಾಜಿ ಸಚಿವ ಎಚ್‌.ಡಿ.ರೇವಣ್ಣಸರ್ಕಾರವನ್ನು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿಮಾತನಾಡಿ, ಸಿರಿವಂತರುಹೇಗೋ ರಕ್ಷಣೆ ಪಡೆದುಕೊಳ್ಳುತ್ತಾರೆ. ಆದರೆರೈತರು, ಕೂಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಕೊರೊನಾ ಗೆ ತುತ್ತಾದ ಬಡಜನರು ಜೀವ ಕಳೆದುಕೊಳ್ಳದಂತೆಸರ್ಕಾರ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಬೇಕು.

ಅಗತ್ಯಔಷಧಿ ಮತ್ತು ವೈದ್ಯಕೀಯ ಉಪಕರಣಗಳನ್ನುಪೂರೈಸಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ತಕ್ಷಣತಲಾ 10ಕೋಟಿ ರೂ. ಗಳನ್ನು ತುರ್ತು ಪರಿಹಾರಕಾರ್ಯಗಳಿಗೆ ಬಿಡುಗಡೆ ಮಾಡಬೇಕು ಎಂದುಸಲಹೆ ನೀಡಿದರು.

ಖಾಸಗಿ ಆಸ್ಪತ್ರೆಗಳಿಗೆ ಕೊರೊನಾ ಚಿಕಿತ್ಸೆಗೆದಾಖಲಾಗುವವರ ವಿವರ ಪಡೆದು ಚಿಕಿತ್ಸಾವೆಚ್ಚವನ್ನು ಸರ್ಕಾರವೇ ಪಾವತಿಸುವುದು ಎಂದುಆಸ್ಪತ್ರೆಗಳಿಗೆ ಹಾಗೂ ಸೋಂಕಿತರಿಗೆಖಚಿತಪಡಿಸಿಬೇಕು ಎಂದ ಅವರು, ರಾಜ್ಯ ಸರ್ಕಾರಕೊರೊನಾ ವಿಚಾರದಲ್ಲಿ ಬಡಜನರ ಪ್ರಾಣದ ಜತೆಚೆಲ್ಲಾಟವಾಡಬಾರದು.

ಈಗಲಾದರೂ ಕಠಿಣಕ್ರಮಗಳನ್ನು ಕೈಗೊಂಡು ಸೋಂಕು ನಿಯಂತ್ರಿಸಲಿಎಂದರು.ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಲುಸಾರಿಗೆ ಸಂಸ್ಥೆ ನೌಕರರ ಮುಷ್ಕರವೂ ಕಾರಣ. ಹಬ್ಬದಸಂದರ್ಭದಲ್ಲಿ ಸಾರಿಗೆ ಸಂಸ್ಥೆಗಳ ನೌಕರರು ಮುಷ್ಕರಮಾಡಿದ್ದರಿಂದ ಬಸ್‌ ಸೌಲಭ್ಯವಿಲ್ಲದೆ ಜನರು ಖಾಸಗಿವಾಹನಗಳನ್ನು ಅವಲಂಬಿಸಿದರು.

ಖಾಸಗಿವಾಹನಗಳು ದುಬಾರಿ ಪ್ರಯಾಣ ದರ ವಸೂಲಿಮಾಡಿದ್ದಲ್ಲದೆ , ಜನರನ್ನು ಕುರಿಗಳಂತೆತುಂಬಿಕೊಂಡು ಸಂಚರಿಸಿದ್ದರಿಂದ ಕೊರೊನಾಹರಡಿತು ಎಂದರು.

ದೈನಂದಿನ ಜೀವನಕ್ಕೆತೊಂದರೆಹೊಳೆನರಸೀಪುರ: ತಾಲೂಕಿನಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣಗಳು ಅಧಿಕವಾಗಿರುವ ಹಿನ್ನೆಲೆಯಲ್ಲಿಬೀದಿ ಬದಿ ವ್ಯಾಪಾರಿಗಳು ಮತ್ತು ತರಕಾರಿ ವರ್ತಕರು ದೆ„ನಂದಿನ ಜೀನವಕ್ಕೆ ತೊಂದರೆಯಾಗಿದೆ ಎಂದುಮಾಜಿ ಸಚಿವ ಹಾಗು ಶಾಸಕ ಎಚ್‌.ಡಿ.ರೇವಣ್ಣ ತಿಳಿಸಿದರು.ತಾಲೂಕು ಕಚೇರಿಯಲ್ಲಿ ನಡೆದ ಅ ಧಿಕಾರಿಗಳ ಸಭೆ ನಂತರ ಮಾತನಾಡಿ, ಕಳೆದ ವರ್ಷವೂ ಇದೇ ರೀತಿಕೊರೊನಾ ಆವರಿಸಿ, ಬಡವರು ಶೋಷಿತರು ಮತ್ತು ಅಲ್ಪಸಂಖ್ಯಾತರು ಜೀವನ ನಡೆಸಲು ಹರಸಾಹಸಪಡಬೇಕಾಯಿತು.

ಹೀಗಾಗಿ, ರಾಜ್ಯ ಸರ್ಕಾರ ದೈನಂದಿನ ಜೀವನ ನಡೆಸಲು ಕಷ್ಟ ಪಡುತ್ತಿರುವವರಿಗೆಜೀವನ ನಡೆಸಲು ಅವಶ್ಯವಾಗಿ ಬೇಕಾಗಿರುವ ಆಹಾರ ಸಾಮಾಗ್ರಿಗಳನ್ನು ಉಚಿತವಾಗಿ ನೀಡಲು ಸರ್ಕಾರಮುಂದಾಗುವಂತೆ ಮನವಿ ಮಾಡಿದರು. ತಾಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ಕೊವಿಡ್‌ ಪ್ರಕರಣಗಳುಹೆಚ್ಚಾಗಿದ್ದು ಅದನ್ನು ತಡೆಗಟ್ಟಲು ಪತ್ರಿಯೊಬ್ಬರು ನಿಯಮಗಳನ್ನು ಪಾಲಿಸಬೇಕು ಎಂದರು.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.