ವಿಶೇಷ ಮತಗಟ್ಟೆಗಳಲ್ಲಿ ಸಸಿ, ಮಜ್ಜಿಗೆ ವಿತರಣೆ


Team Udayavani, May 13, 2018, 1:04 PM IST

afridi.jpg

ಹುಣಸೂರು: ಪ್ರಜಾಪ್ರಭುತ್ವದ ದೊಡ್ಡ ಹಬ್ಬವಾದ ಮತದಾನವನ್ನು ಸಂಭ್ರಮಿಸಲು ಇದೇ ಪ್ರಥಮ ಬಾರಿಗೆ ಸ್ವೀಪ್‌ ಸಮಿತಿ ಆಯೋಜಿಸಿದ್ದ ಬುಡಕಟ್ಟು ಜನರ ಸಾಂಪ್ರದಾಯಿಕ, ಪಿಂಕ್‌ ಹಾಗೂ ಮಾದರಿ ಮತಕೇಂದ್ರಗಳು ಮತದಾರರ ಪ್ರಮುಖ ಆಕರ್ಷಣೆಯಾಗಿತ್ತು.

ಹುಣಸೂರು-ನಾಗರಹೊಳೆ ಮುಖ್ಯ ರಸ್ತೆಯ ನಾಗಾಪುರ ಪುನರ್ವಸತಿ ಕೇಂದ್ರದ 3ನೇ ಬ್ಲಾಕ್‌ ನಲ್ಲಿನ ಗಿರಿಜನ ಆಶ್ರಮ ಕೇಂದ್ರದಲ್ಲಿ ಸ್ಥಾಪಿಸಿದ್ದ ಬುಡಕಟ್ಟು ಜನರ ಸಾಂಪ್ರದಾಯಿಕ ಮತಗಟ್ಟೆಗೆ ಸಂಭ್ರಮದಿಂದ ಆಗಮಿಸಿದ ಆದಿವಾಸಿಗಳು ತಮ್ಮದೇ ಶೈಲಿಯ ಗುಡಿಸಲ ಒಳ ಹೊಕ್ಕಿ ನಂತರ ಕೊಠಡಿಗೆ ತೆರಳಿ ಮತದಾನ ಮಾಡಿ ಸಂತಸಪಟ್ಟರು.

ಇನ್ನೂ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೆಲ್ಲರೂ ಮೈಸೂರು ಪೇಟ ತೊಟ್ಟು, ಶ್ವೇತವಸ್ತ್ರ ಧರಿಸಿ ಕರ್ತವ್ಯ ನಿರ್ವಹಿಸಿದರು. ಮತದಾನ ಮಾಡಿದ ಎಲ್ಲರಿಗೂ ನಿಂಬೆ ಹಣ್ಣಿನ ಶರಬತ್ತು ನೀಡಿ ಧಣಿವಾರಿಸಿದರು. ವಿವಿಧ ಜಾತಿಯ ಸಸಿ ವಿತರಿಸಲಾಯಿತು.

ಗಾವಡಗೆರೆ ಹಾಗೂ ಬನ್ನಿಕುಪ್ಪೆಯ ಮತಗಟ್ಟೆಯನ್ನು ಸಂಪೂರ್ಣ ಪಿಂಕ್‌ ಬಣ್ಣದಲ್ಲಿ ಇಡೀ ಕೊಠಡಿಯನ್ನು ಕಂಗೊಳಿಸುವಂತೆ ಮಾಡಲಾಗಿತ್ತು, ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೆಲ್ಲರೂ ಪಿಂಕ್‌ ಬಣ್ಣದ ಸೀರೆ ಧರಿಸಿದ್ದರು. ಹೊರ ಆವರಣವನ್ನು ಪಿಂಕ್‌ ಬಣ್ಣದ ಬೆಲೂನ್‌ಗಳಿಂದ ಸಿಂಗರಿಸಲಾಗಿತ್ತು. ಪಿಂಕ್‌ ಸೀರೆ, ಚೂಡಿದಾರ್‌ ಧರಿಸಿ ಬರುವ ಎಲ್ಲಾ ಮಹಿಳೆಯರಿಗೆ ಉಚಿತವಾಗಿ ಸಸಿ ಹಾಗೂ ಎಲ್ಲ ಮತದಾರರಿಗೂ ಮಜ್ಜಿಗೆ ವಿತರಿಸಿ ಬಾಯಾರಿಕೆ ನೀಗಿಸಿದರು.

ಕಟ್ಟೆಮಳಲವಾಡಿ, ಮನುಗನಹಳ್ಳಿ, ಬಿಳಿಕೆರೆ, ಚಿಲ್ಕುಂದ ಮತಗಟ್ಟೆಗಳನ್ನು ತಳಿರು ತೋರಣಗಳಿಂದ ಮದುವೆ ಮನೆಯಂತೆ ಸಿಂಗರಿಸಲಾಗಿತ್ತು. ಹೆಂಗಸರು,ಗಂಡಸರಿಗೆ ಪ್ರತ್ಯೇಕವಾಗಿ ಸಾಲು ವ್ಯವಸ್ಥೆ ಮಾಡಲಾಗಿತ್ತು. ಸ್ವಾಗತಕಾರರು ಮತದಾರರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕೆಲ ಹೊತ್ತು ಮಜ್ಜಿಗೆ ವಿತರಿಸಿದರು.

ಕೆಲ ಮತದಾರರು ಮದುವೆ ಮನೆಯಂತೆ ಶ್ರಂಗರಿಸಿದ್ದು, ಮದುವೆ ಪಂಟಪಕ್ಕೆ  ಬಂದ ಅನುಭವವಾಯಿತೆಂದು ಪತ್ರಿಕೆ ಜೊತೆ ಸಂತಸ ಹಂಚಿಕೊಂಡರು. ಎಲ್ಲ ಮಾದರಿ ಮತಗಟ್ಟೆಗಳಿಗೆ ಸ್ವೀಪ್‌ ಸಮಿತಿಯ ಅಧ್ಯಕ್ಷ, ಜಿಪಂ ಕಾರ್ಯ ನಿರ್ವಾಹಕ ಅಕಾರಿ ಶಿವಶಂಕರ್‌, ಸಂಚಾಲಕ ಕೃಷ್ಣಕುಮಾರ್‌ ಇನ್ನಿತರೆ ಅಧಿಕಾರಿಗಳು ಭೇಟಿ ನೀಡಿ ಮತದಾರರೊಂದಿಗೆ ಚರ್ಚಿಸಿ ಸಸಿ ವಿತರಿಸಿದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.