ನಿಯಮ ಪಾಲನೆಯಲ್ಲಿ ಹಿನ್ನಡೆ: ಸಂಚಾರಕ್ಕೆ ತೊಂದರೆ


Team Udayavani, May 3, 2019, 1:59 PM IST

has-3

ಹೊಳೆನರಸೀಪುರ: ರಸ್ತೆ ಸುರಕ್ಷತೆ ಮತ್ತು ವಾಹನಗಳ ಓಡಾಟಕ್ಕೆ ನೀತಿ ನಿಯಮ ಗಳಿದ್ದರೂ, ಪಟ್ಟಣದಲ್ಲಿ ಅವುಗಳನ್ನು ಅನುಷ್ಠಾನಕ್ಕೆ ತರದೇ ಇರುವು ದರಿಂದ ಬಹಳಷ್ಟು ಪ್ರಯಾಣಿಕರು ಮತ್ತು ವಾಹನಗಳ ಸಂಚಾರಕ್ಕೆ ಭಾರೀ ತೊಂದರೆ ಅನುಭವಿಸುವಂತಾಗಿದೆ.

ಪಟ್ಟಣದ ಹೃದಯ ಭಾಗ ಚನ್ನಾಂಬಿಕಾ ಚಿತ್ರ ಮಂದಿರದ ಪಕ್ಕ ಮತ್ತು ಬೆಂಗಳೂರಿಗೆ ತೆರಳುವ ಸೂರನಹಳ್ಳಿ ಗೇಟ್ ಬಳಿ ರೈಲ್ವೆ ಗೇಟ್ ಇದ್ದು ಇಲ್ಲಿಂದ ಹಾದು ಹೋಗುವ ಬಹಳಷ್ಟು ಮಂದಿ ರೈಲು ಹಾದು ಹೋಗುವ ವೇಳೆ ರಸ್ತೆ ಎಡಭಾಗದಲ್ಲಿ ನಿಂತು ಹೋಗುವುದು ಮಾಮೂಲಿ. ಆದರೆ ಹೊಳೆನರಸೀಪುರ ದಲ್ಲಿ ರಸ್ತೆ ಸುರಕ್ಷತೆ ನೀತಿ ನಿಯಮಗಳು ಅನುಸರಿಸಬೇಕಾದವರೇ ಅನುಸರಿಸದೇ ಹೋಗುತ್ತಿರುವುದು ಸಾರ್ವಜನಿಕರಿಗೆ ಮತ್ತು ವಾಹನಗಳ ಓಡಾಟಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ.

ದಿನ ನಿತ್ಯ ಅರಸೀಕೆರೆ ಮೈಸೂರು, ಮೈಸೂರು ಕಡೆಯಿಂದ ಅರಸೀಕರೆಗೆ ತೆರಳುವ ಸುಮಾರು ಹತ್ತುಕ್ಕು ಹೆಚ್ಚು ರೈಲು ಸಂಚಾರ ನಡೆಯಲಿದೆ. ಸಂಚಾ ರದ ವೇಳೆ ಗೇಟ್ ಹಾಕುವುದು ಮಾಮೂಲಿ ಆದರೆ ಪ್ರತಿಬಾರಿಯೂ ಗೇಟ್ ಹಾಕಿದ ವೇಳೆಯಲ್ಲಿ ದ್ವಿಚಕ್ರ, ಕಾರು, ಲಾರಿ ಬಸ್ಸುಗಳು ಎಡಬದಿಯಲ್ಲಿ ನಿಲ್ಲಿಸಿಕೊಂಡು ಗೇಟ್ ತಗೆದ ನಂತರ ತೆರಳಬೇಕು. ಆದರೆ, ಕೆಲವು ವಾಹನಗಳು ನೇರವಾಗಿ ಗೇಟ್ ಬಲಭಾಗಕ್ಕೆ ತಂದು ನಿಲ್ಲಿಸುವುದರಿಂದ ರೈಲು ಹೋದ ನಂತರ ವಾಹನಗಳು ಗೇಟ್ ದಾಟಲು ಸಾಕಷ್ಟು ಪರದಾಡುವ ಜೊತೆಗೆ ಸಾಕಷ್ಟು ಸಮಯ ವ್ಯರ್ಥ ವಾಗುತ್ತಿದೆ. ಈ ಬಗ್ಗೆ ವಾಹನ ಸವಾರರು ಬಲಭಾಗಕ್ಕೆ ಬರುವ ವಾಹನ ಸವಾರರಿಗೆ ತಮ್ಮ ಹಿಂಬದಿಯಲ್ಲಿ ನಿಲ್ಲಿಸಿಕೊಳ್ಳುವಂತೆ ಮನವಿ ಮಾಡಿದರೆ ಬಲಭಾಗಕ್ಕೆ ಬಂದು ನಿಲ್ಲುವ ವಾಹನ ಸವಾರರು ಮತ್ತು ಚಾಲಕರು ಗಳು ಮನವಿ ಮಾಡಿದವರ ಮೇಲೆ ಜಗಳಕ್ಕೆ ನಿಲ್ಲುತ್ತಾರೆ.

ಈ ಸಮಸ್ಯೆ ಪರಿಹರಿಸಲು ಪೊಲೀಸ್‌ ಇಲಾಖೆ ರೈಲು ಗೇಟ್ ಬಂದ್‌ ವೇಳೆ ವಾಹನ ಸವಾರರನ್ನು ತಹಬದಿಗೆ ತರಲು ನಾಲ್ಕಾರು ದಿನಗಳು ಪೊಲೀಸ್‌ ಪೇದೆಯೊಬ್ಬರನ್ನು ನೇಮಕ ಮಾಡಿ ಆಗುತ್ತಿರುವ ಸಮಸ್ಯೆ ಪರಿಹರಿಸಬೇಕೆಂದು ಸಾರ್ವಜನಿಕರ ಒತ್ತಾಯವಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.