ಡಾ.ಅಂಬೇಡ್ಕರ್‌ಗೆ ಅವಮಾನ ಖಂಡನೀಯ


Team Udayavani, Dec 7, 2019, 1:01 PM IST

hasan–tdy-1

ಬೇಲೂರು: ಡಾ. ಅಂಬೇಡ್ಕರ್‌ ಕೇವಲ ದಲಿತ ಸಮುದಾಯಕ್ಕೆ ಸೀಮಿತವಲ್ಲ. ಅವರು ರಚಿಸಿದ ಸಂವಿಧಾನದ ಮೂಲಕ ಎಲ್ಲ ಸಮುದಾಯದವರಿಗೂ ಸಮಾನ ಅವಕಾಶ ನೀಡಿದ್ದಾರೆ. ಇಂಥವರನ್ನು ಅಮಾನಿಸುವ ಕೆಲಸವಾಗುತ್ತಿದ್ದು, ಇದು ಖಂಡನೀಯ ಎಂದು ಕರ್ನಾಟಕ ದಸಂಸ (ಅಂಬೇಡ್ಕರ್‌ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಬಿ.ಎಲ್‌. ಲಕ್ಷ್ಮಣ್‌ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ 63ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ)ತಾಲೂಕು ಘಟಕದಿಂದ ಆಚರಿಸಲಾಗದ ಮಹಾಪರಿನಿರ್ವಾಣ ದಿನದ ನಿಮಿತ್ತ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಇಂತಹ ಕೃತ್ಯಗಳು ಮತ್ತು ಅಂಬೇಡ್ಕರ್‌ಗೆ ವಿರುದ್ಧವಾಗಿ ಮಾತನಾಡುವುದು. ಅವರನ್ನು ಅವಮಾನಿಸುವಂತಹ ಕೃತ್ಯಗಳು ನಿಲ್ಲಬೇಕು. ಮುಂದೆ ಇಂತಹ ಕೃತ್ಯಗಳನ್ನು ನಡೆಸಿದರೆ, ಅಂಥವರ ವಿರುದ್ಧ ಉಗ್ರ ಹೋರಾಟ ಕೈಗೊಳ್ಳ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ತಾಲೂಕು ಪ್ರಧಾನ ಸಂಚಾಲಕ ರವಿಕುಮಾರ್‌ ಮಾತನಾಡಿ, ಡಾ.ಅಂಬೇಡ್ಕರ್‌ ತತ್ವ ಆದರ್ಶಗಳು ಸರ್ವಕಾಲಕ್ಕೂ ಪ್ರಸ್ತುತ. ಅವರ ವಿಚಾರ ಧಾರೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ಉನ್ನತಿ ಹೊಂದಬೇಕು.

ಭಾರತದಲ್ಲಿ ಸಮಾಜಿಕ ಸಮಾನತೆಗಾಗಿ ಹೋರಾಡಿದ ಅಗ್ರಗಣ್ಯ ನಾಯಕರು ಅಂಬೇಡ್ಕರ್‌. ಅಲ್ಲದೆ ಅವರು ತಳ ಸಮುದಾಯಗಳನ್ನು ಮೇಲತ್ತುವ ಕೆಲಸಗಳನ್ನು ಮಾಡಿ, ಮಹಿಳೆಯರ, ಕಾರ್ಮಿಕರ ಹಾಗೂ ಶೋಷಿತರ ಪರವಾಗಿ ಹೊರಾಟ ನಡೆಸಿ, ಹಕ್ಕುಗಳನ್ನು ತಂದು ಕೊಟ್ಟವರು. ಅವರ ಆಶಯದಂತೆ ಎಲ್ಲರು ನಡೆದಾಗ ದೇಶದಅಭಿವೃದ್ಧಿ ಹೊಂದಲು ಸಾಧ್ಯ ಎಂದರು.

ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ) ಜಿಲ್ಲಾ ಮುಖಂಡ ಹೊಯ್ಸಳ, ಕೃಷ್ಣಯ್ಯ, ತಾಲೂಕು ಮುಖಂಡರಾದ ವಸಂತಕುಮಾರ್‌, ನಿಂಗರಾಜು, ಧರ್ಮಯ್ಯ, ಮಲ್ಲಿಕಾರ್ಜುನ್‌, ಚಂದ್ರು, ನಾಗರಾಜು, ಮಹೇಶ್‌, ಪ್ರಕಾಶ್‌ ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.