ತ್ಯಾಗಿಗಳ ಚಾತುರ್ಮಾಸಕ್ಕೆ ದಿನಸಿ ಕೊಡುಗೆ


Team Udayavani, Oct 20, 2017, 3:52 PM IST

Shivanabelagola.jpg

ಹಾಸನ: ಶ್ರವಣಬೆಳಗೊಳ ಪಟ್ಟಣದ ಜೈನ ಮಠಕ್ಕೆ ಹಾಸನ ದಿಗಂಬರ ಜೈನ ಸಮಾಜದ ವತಿಯಿಂದ ಕ್ಷೇತ್ರದಲ್ಲಿ ಚಾತುರ್ಮಾಸ ಆಚರಿಸುತ್ತಿರುವ ತ್ಯಾಗಿಗಳ ಆಹಾರ ದಾನಕ್ಕೆ 6 ಟನ್‌ ದವಸ ಧಾನ್ಯಗಳು ಹಾಗೂ ಹಣ್ಣು, ತರಕಾರಿಗಳನ್ನು ಕೊಡುಗೆಯಾಗಿ ನೀಡಲಾಯಿತು.

2018ರ ಫೆಬ್ರವರಿಯಲ್ಲಿ ನಡೆಯಲಿರುವ ಭಗವಾನ್‌ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ರಾಷ್ಟ್ರದ ವಿವಿಧ ಭಾಗಗಳಿಂದ ಆಗಮಿಸಿರುವ ಸುಮಾರು 84ಕ್ಕೂ ಹೆಚ್ಚು ತ್ಯಾಗಿಗಳು ಕ್ಷೇತ್ರದಲ್ಲಿ ಈ ಬಾರಿ ಚಾತುರ್ಮಾಸ್ಯ ವ್ರತ ಕೈಗೊಂಡಿದ್ದಾರೆ. ಅವರ ಆಹಾರದ ವ್ಯವಸ್ಥೆಗಾಗಿ ಹಾಸನದ ದಿಗಂಬರ ಜೈನ ಸಮಾಜದ ವತಿಯಿಂದ ಆಹಾರ ಧಾನ್ಯಗಳನ್ನು ಕ್ಷೇತ್ರದ ಪೀಠಾಧಿಪತಿಗಳಾದ ಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಸಮ್ಮುಖದಲ್ಲಿ ಸಮರ್ಪಿಸಿದರು.

ಅಕ್ಕಿ, ಗೋಧಿ, ರವೆ, ಸಕ್ಕರೆ, ತುಪ್ಪ, ಎಣ್ಣೆ, ತೊಗರಿಬೇಳೆ, ಹೆಸರುಬೇಳೆ, ಅವಲಕ್ಕಿ, ಆಯಿಲ್‌, ಕಡ್ಲೆಬೇಳೆ, ಬೆಲ್ಲ, ಬ್ಯಾಡಗಿ ಮೆಣಸಿನ ಕಾಯಿ, ದ್ರಾಕ್ಷಿ, ಗೋಡಂಬಿ, ಕಲ್ಲು ಸಕ್ಕರೆ, ಉಪ್ಪು, ಅಲಸಂಡೆ, ಉದ್ದಿನಬೇಳೆ, ಶೇಂಗಾ ಬೀಜ, ಉರಿಗಡಲೆ, ಮಸಾಲೆ ಸಾಮಾನು, ಮುಸುಂಬಿ, ಸೇಬು, ದಾಳಿಂಬೆ, ಕಬೂìಜ, ಅನಾನಸ್‌, ಮಸೂರ್‌ ದಾಲ್‌, ತರಕಾರಿಗಳ ಸಹಿತ 6 ಟನ್‌ ಆಹಾರ ಸಾಮಗ್ರಿಗಳನ್ನು ದಾನವಾಗಿ ನೀಡಿದರು.

ಆಹಾರದ ಧಾನ್ಯಗಳನ್ನು ಸ್ವೀಕರಿಸಿದ ಆನಂತರ ಹಾಸನ ದಿಗಂಬರ ಸಮಾಜದ ಅಧ್ಯಕ್ಷರಾದ ಎಂ.ಅಜಿತ್‌ಕುಮಾರ್‌ ಅವರನ್ನು ಕ್ಷೇತ್ರದ ವತಿಯಿಂದ ಸಮ್ಮಾನಿಸಲಾಯಿತು. ಇದಕ್ಕೂ ಮುನ್ನ ಆಹಾರ ಧಾನ್ಯಗಳಿದ್ದ ವಾಹನಗಳ‌ನ್ನು ಮಂಗಳವಾದ್ಯದೊಂದಿಗೆ ಶ್ರೀಗಳು ಸ್ವಾಗತಿಸಿದರು.ಈ ವೇಳೆ ಹಾಸನ ಜೈನ ಸಮಾಜದ ಉಪಾಧ್ಯಕ್ಷ ಎಚ್‌.ಎನ್‌.ರವೀಂದ್ರ ಕುಮಾರ್‌, ಕಾರ್ಯದರ್ಶಿ ಎಚ್‌.ಎಸ್‌.ಸುರೇಶ್‌, ಜಂಟಿ ಕಾರ್ಯದರ್ಶಿ ಕೆ.ಜಿ.ಬ್ರಹೆ¾àಶ್‌, ನಿರ್ದೇಶಕರಾದ ಎಚ್‌.ಡಿ.ಬಾಹುಬಲಿ ಪ್ರಸಾದ್‌, ಎಸ್‌.ಡಿ.ಜಿನೇಶ್‌ ಪ್ರಸಾದ್‌, ಎಚ್‌.ಪಿ.ಪ್ರಕಾಶ್‌, ಕೇಸರಿ ರತ್ನರಾಜಯ್ಯ, ಸುಮಾ ಸುನಿಲ್‌ ಹಾಗೂ ಸಮಾಜದ ಸದಸ್ಯರು ಉಪಸ್ಥಿತರಿದ್ದರು.
 

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.