ಲಕ್ಷ್ಮೀ ನರಸಿಂಹ ಸ್ವಾಮಿ ದರ್ಶನ ಪಡೆದ ಗಾಯಕ
Team Udayavani, Feb 25, 2021, 7:28 PM IST
ಹೊಳೆನರಸೀಪುರ: ಪಟ್ಟಣದ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಖ್ಯಾತ ಗಾಯಕ ವಿಜಯಪ್ರಕಾಶ್ ತಮ್ಮ ಕುಟುಂಬ ಸದಸ್ಯರೊಂದಿಗೆ ಭೇಟಿ ದೇವರ ದರ್ಶನ ಪಡೆದರು.
ಹೊಳೆನರಸೀಪುರದ ಈ ದೇವಸ್ಥಾನದ ಬಗ್ಗೆ ನಮ್ಮ ಹಿರಿಯರ ಮೂಲಕ ತಿಳಿದುಕೊಂಡಿದ್ದೆ. ಲಕ್ಷ್ಮೀನರಸಿಂಹ ಸ್ವಾಮಿ ನಮ್ಮ ಮನೆ ದೇವರಾಗಿದೆ. ಒಂದು ಬಾರಿ ಭೇಟಿ ನೀಡಿ ಆಶೀರ್ವಾದ ಪಡೆಯಬೇಕೆಂದು ನನ್ನ ಮನಸ್ಸಿನಲ್ಲಿತ್ತು. ಅದು ಈಗ ಪೂರೈಸಿದ್ದೇನೆ. ನನಗೆ ದೇವರ ಮೂರ್ತಿ, ಇಲ್ಲಿನ ಪೂಜಾ ಪದ್ಧತಿ ನೋಡಿ ಸಂತೋಷವಾಯಿತು ಎಂದು ಸುದ್ದಿಗಾರರಿಗೆ ವಿಜಯ್ ಪ್ರಕಾಶ್ ಹೇಳಿದರು.
ಈ ವೇಳೆ ಭಕ್ತಿವರ್ಧನ ಪ್ರತಿಷ್ಠಾನದ ಅಧ್ಯಕ್ಷ ಎ.ಶ್ರೀಧರ್ ಮತ್ತು ತಂಡ ಅವರನ್ನು ಸನ್ಮಾನಿಸಿ ಗೌರವಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಿಟ್ಲ : ಬೈಕ್-ಪಿಕಪ್ ಡಿಕ್ಕಿ : ಓರ್ವ ಸಾವು
ನಾಳೆಯಿಂದ ಮಹಾರಾಷ್ಟ್ರಾದ್ಯಂತ ಸೆಕ್ಷನ್ 144 ಜಾರಿ : ಸಿಎಂ ಉದ್ದವ್ ಠಾಕ್ರೆ
ರಸಗೊಬ್ಬರ ವಿಚಾರ: ಎಚ್ ಡಿ ಕುಮಾರಸ್ವಾಮಿಗೆ ಕೇಂದ್ರ ಸಚಿವ ಸದಾನಂದ ಗೌಡ ತಿರುಗೇಟು
ವಿಟ್ಲ : ಅಕ್ರಮ ಗೋವು ಸಾಗಾಟ ತಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು
ಮತ್ತೆ ಪೊಲೀಸ್ ಠಾಣೆಗೆ ‘ದಾಂಪತ್ಯ ಕಲಹ’ : ಪತಿ ವಿರುದ್ಧ ದೂರು ನೀಡಿದ ಚೈತ್ರಾ ಕೊಟ್ಟೂರ್