![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಪ್ರಜ್ವಲ್ ನಿವಾಸದಲ್ಲಿ ಎಸ್ಐಟಿ 10 ಗಂಟೆಗಳ ಕಾಲ ಹುಡುಕಾಟ
ಹಾಸಿಗೆ, ದಿಂಬು ಮತ್ತಿತರ ವಸ್ತುಗಳು ವಶಕ್ಕೆ
Team Udayavani, May 29, 2024, 11:17 PM IST
![Prajwalಪ್ರಜ್ವಲ್ ನಿವಾಸದಲ್ಲಿ ಎಸ್ಐಟಿ 10 ಗಂಟೆಗಳ ಕಾಲ ಹುಡುಕಾಟ](https://www.udayavani.com/wp-content/uploads/2024/05/Prajwal-15-620x401.jpg)
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಮೇ 31ರಂದು ಕರ್ನಾಟಕಕ್ಕೆ ಆಗಮಿಸಿ ಎಸ್ಐಟಿ ಮುಂದೆ ಹಾಜರಾಗುವುದಾಗಿ ವೀಡಿಯೋ ಮೂಲಕ ಮಾಹಿತಿ ರವಾನಿಸಿದ ಬೆನ್ನಲ್ಲೇ, ಅವರ ವಿಚಾರಣೆಗೆ ಪೂರಕ ಸಾಕ್ಷ್ಯಾಧಾರ ಸಂಗ್ರಹದ ಕಾರ್ಯವನ್ನು ಎಸ್ಐಟಿ ತನಿಖಾ ತಂಡ ಬಹುತೇಕ ಪೂರ್ಣಗೊಳಿಸಿದೆ.
ಸಾಕ್ಷ್ಯಾಧಾರ ಸಂಗ್ರಹಣೆ ಸಂಬಂಧ ಮಂಗಳವಾರ ಸಂಜೆಯಿಂದ ಹಾಸನದ ಆರ್.ಸಿ. ರಸ್ತೆಯಲ್ಲಿರುವ ಸಂಸದರ ವಸತಿಗೃಹ, ಹೊಳೆನರಸೀಪುರದ ರೇವಣ್ಣ ನಿವಾಸ ಹಾಗೂ ಚನ್ನರಾಯಪಟ್ಟಣ ತಾಲೂಕು ಗನ್ನಿಕಡದ ಫಾರ್ಮ್ಹೌಸ್ನಲ್ಲಿ ಏಕಕಾಲದಲ್ಲಿ ದಾಳಿ ನಡೆಸಿತ್ತು. ತಂಡದಲ್ಲಿದ್ದ 12ಕ್ಕೂ ಹೆಚ್ಚು ಅಧಿಕಾರಿಗಳು, ಸಿಬಂದಿ ಮತ್ತು ಎಫ್ಎಸ್ಎಲ್ ತಂಡ ಮೂರೂ ಸ್ಥಳಗಳಲ್ಲೂ ಪರಿಶೀಲನೆ ನಡೆಸಿ, ಪ್ರಕರಣಕ್ಕೆ ಪೂರಕ ಸಾಕ್ಷ್ಯಗಳನ್ನು ಸಂಗ್ರಹಿಸಿದೆ ಎಂದು ಮೂಲಗಳು ತಿಳಿಸಿವೆ.
ಸಂಸದರ ನಿವಾಸದಲ್ಲಿ ಸತತ 10 ಗಂಟೆ ಕಾಲ ಎಫ್ಎಸ್ಎಲ್ ತಂಡ ಸಂಪೂರ್ಣ ಜಾಲಾಡಿತು. ಪ್ರಜ್ವಲ್ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಿಕೆ, ಕರವಸ್ತ್ರ ಹಾಗೂ ಇತರ ವಸ್ತುಗಳನ್ನು ಸಂಗ್ರಸಿದ ತಂಡವು ಮುಂಜಾನೆ ಬೆಂಗಳೂರು ಕಡೆ ಪ್ರಯಾಣ ಬೆಳೆಸಿತು. ಹಾಸನದಲ್ಲಿ 10 ಗಂಟೆ ಪರಿಶೀಲನೆ ನಡೆದರೆ, ಗನ್ನಿಕಡದ ಹಾಗೂ ರೇವಣ್ಣ ನಿವಾಸದಲ್ಲಿ 2 ಗಂಟೆಗೂ ಹೆಚ್ಚು ಕಾಲ ತಪಾಸಣೆ ನಡೆಸಿತು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![hassan](https://www.udayavani.com/wp-content/uploads/2024/07/hassan-2-150x84.jpg)
Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ
![Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ](https://www.udayavani.com/wp-content/uploads/2024/07/road-s-150x96.jpg)
Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ
![Sakaleshpura](https://www.udayavani.com/wp-content/uploads/2024/07/Sakaleshpura-1-150x84.jpg)
National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ
![HDK](https://www.udayavani.com/wp-content/uploads/2024/07/HDK-5-150x90.jpg)
MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್ಡಿಕೆ
![Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ](https://www.udayavani.com/wp-content/uploads/2024/07/19-4-150x90.jpg)
Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.