ಮೀನುಗಾರರ ಸಮಸ್ಯೆ ಪರಿಹರಿಸಿ


Team Udayavani, Feb 8, 2020, 2:46 PM IST

hasan-tdy-1

ಆಲೂರು: ಸರ್ಕಾರ ಮೀನುಗಾರಿಕೆ ಇಲಾಖೆಗೆ ಹೆಚ್ಚು ಅನುದಾನ ನೀಡುವುದರ ಮೂಲಕ ಮೀನುಗಾರರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಲು ಮುಂದಾಗಬೇಕು ಎಂದು ಜಿಪಂ ಸದಸ್ಯ ಲೋಕೇಶ್‌ ಹೊಸಪುರ ಹೇಳಿದರು.

ಪಟ್ಟಣದ ಮೀನುಗಾರಿಕೆ ಇಲಾಖೆ ಆವರಣದಲ್ಲಿ ಫಲಾನುಭವಿಗಳಿಗೆ ಜಿಪಂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಮೀನುಗಾರಿಕೆ ಉಪಕರಣಗಳನ್ನು ವಿತರಿಸಿ ಮಾತನಾಡಿದರು.

ಸಮಗ್ರ ಮೀನು ಸಾಕಣೆಯಿಂದ ರೈತರಿಗೆ ಮೂಲ ಕಸುಬಿನ ಜತೆ ಆರ್ಥಿಕ ಸುಧಾರಣೆ ಆಗುವುದರಿಂದ ಗ್ರಾಮೀಣ ಪ್ರದೇಶದಲ್ಲಿ ನಿರುದ್ಯೋಗ ಸಮಸ್ಯೆಕಡಿಮೆಯಾಗುತ್ತದೆ. ಮೀನಿನ ಸಾಕಣೆಯ ಹಿಂದೆ ಹಲವು ಉದ್ಯಮಗಳು ತೆರೆದುಕೊಳ್ಳುತ್ತದೆ. ಮೀನು ಸಾಕಣೆ,ಮೀನಿನ ಆಹಾರೋ ತ್ಪನ್ನಗಳು ಹಾಗೂ ಮಾರಾಟ ಕೇಂದ್ರ, ಮೀನಿನ ಶುದ್ಧೀಕರಣ ಹಾಗೂ ಶಿಥಲೀಕರಣ, ರಫ್ತು ಉದ್ಯಮಗಳ ಬೆಳವಣಿಗೆಗೆ ಮೀನು ಸಾಕಣೆ ಸಹಕಾರಿ ಯಾಗುತ್ತದೆ ಅದ್ದರಿಂದ ಸರ್ಕಾರ ಮೀನುಗಾರಿಕೆ ಇಲಾಖೆಗೆ ಹೆಚ್ಚು ಅನುದಾನ ನೀಡುವುದರ ಮೂಲಕ ಮೀನು ಗಾರರ ಸಮಸ್ಯೆಗಳಿಗೆ ಸಹಕರಿಸಲು ಮುಂದಾಬೇಕು ಎಂದರು.

ತಾಲೂಕಿನಲ್ಲಿ ಯಗಚಿ, ಹೇಮಾವತಿಮತ್ತು ವಾಟೆಹೊಳೆ ನದಿಗಳು ಹರಿಯುತ್ತಿವೆ. ನದಿಗಳ ದಡ ವ್ಯಾಪ್ತಿಯಲ್ಲಿ ಮೀನುಗಾರಿಕೆ ಅವಲಂಬಿ ಸಿರುವ ಹಲವು ಕುಟುಂ ಬಗಳು ವಾಸ ಮಾಡುತ್ತಿ ದ್ದಾರೆ. ಇವರು ತಮ್ಮ ಕುಟುಂಬದ ಅಭಿವೃದ್ಧಿಗೆ ಮೀನುಗಾರಿಕೆ ಅವಲಂಬಿಸಿದ್ದಾರೆ. ಪಾಳ್ಯ, ಕುಂದೂರು ಮತ್ತು ಕೆಂಚಮ್ಮನ ಹೊಸಕೋಟೆ ಹೋಬಳಿ ವ್ಯಾಪ್ತಿಯಲ್ಲಿ ಇಂಥ ಹೆಚ್ಚು ಕುಟುಂಬಗಳಿವೆ. ಉಪಕರಣಗಳನ್ನು ಪಡೆದಿರುವ ಫಲಾನುಭವಿಗಳು ಜಾಗ್ರತೆ ಯಿಂದ ಮೀನು ಕೃಷಿ ಮಾಡಿ ತಮ್ಮ ಕೌಟುಂಬಿಕ ಆರ್ಥಿಕ ಅಭಿವೃದ್ಧಿ ಮಾಡಿ ಕೊಳ್ಳಬೇಕು ಎಂದು ತಿಳಿಸಿದರು.

ತಾಲೂಕು ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಸುಮಾ ಮಾತನಾಡಿ, ಆಸಕ್ತಿ ಇರುವವರು ಮೀನುಗಾರಿಕೆ ಕೃಷಿಯಲ್ಲಿ ತೊಡಗಿ ಕೊಳ್ಳಲು ಅವಕಾಶವಿದೆ. ಈಗ ಪ.ಜಾತಿ ಮತ್ತು ಪಂಗಡಕ್ಕೆ ಸೇರಿರುವ ಆರು ಫಲಾನುಭವಿಗಳಿಗೆ ಹರಗಲು, ಬಲೆ ವಿತರಣೆ ಮಾಡಲಾಗುತ್ತಿದೆ. ರಾಜ್ಯ ಮತ್ತು ಜಿಲ್ಲಾ ವಲಯದಲ್ಲಿಯೂ ಫಲಾನುಭವಿಗಳಿಗೆ ಉಚಿತವಾಗಿ ವಿತರಣೆ ಮಾಡಲಾಗುವುದು ಎಂದರು. ತಾಪಂ ಸದಸ್ಯ ನಟರಾಜ್‌ ನಾಕಲಗೂಡು, ಜಿಪಂ ಸದಸ್ಯ ರಾಜನಾಯಕ್‌, ದಲಿತ ಮುಖಂಡ ಅರಸಯ್ಯ ಹಾಗೂ ಫಲಾನುಭವಿಗಳು ಇತರರು ಇದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.