ಶ್ರೀನಿವಾಸ್ ಪ್ರಸಾದ್ ಸೋಲು ನಿಶ್ಚಿತ: ಸಿಎಂ
Team Udayavani, Feb 19, 2017, 3:45 AM IST
ಹಾಸನ: ನಂಜನಗೂಡು ಉಪ ಚುನಾವಣೆಯಲ್ಲಿ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಸೋಲು ನಿಶ್ಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸದಿಂದ ನುಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂಜನಗೂಡು ಕ್ಷೇತ್ರದ ಮತಗಳು ಶ್ರೀನಿವಾಸ್ ಪ್ರಸಾದ್ ಜೇಬಿನಲ್ಲಿಲ್ಲ. ಅವರನ್ನು ಸೋಲಿಸದೆ ಬಿಡಲ್ಲ. ನಮ್ಮ ಪಕ್ಷದಲ್ಲಿ ಅಭ್ಯರ್ಥಿಗಳಿಲ್ಲ ಎಂದು ಕಳಲೆ ಕೇಶವಮೂರ್ತಿ ಅವರನ್ನು ಕಾಂಗ್ರೆಸ್ಗೆ ಸೇರಿಸಿಕೊಂಡಿಲ್ಲ. ಪಕ್ಷಕ್ಕೆ ಬರಿ¤àವಿ ಅಂದವರನ್ನು ಸೇರಿಸಿಕೊಳ್ತೀವಿ. ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಗಳ ದರ್ದಿಲ್ಲ ಎಂದರು. ಅತಿ ಹೆಚ್ಚು ಅಭ್ಯರ್ಥಿಗಳಿರುವುದು ಕಾಂಗ್ರೆಸ್ ಪಕ್ಷದಲ್ಲಿಯೇ. ಒಂದೊಂದು ಕ್ಷೇತ್ರದಲ್ಲಿ 5ರಿಂದ 6 ಅಭ್ಯರ್ಥಿಗಳಿದ್ದಾರೆ. ಆದರೆ, ಬೇರೆ ಪಕ್ಷಗಳಿಂದ ಬರಿ¤àವಿ ಎಂದರೆ ಬೇಡ ಎನ್ನಲ್ಲ. ಜೆಡಿಎಸ್ನವರು ಬೇರೆ ಪಕ್ಷದವರನ್ನು ಸೇರಿಸಿಕೊಳ್ಳಲ್ಲವಾ? ವಿಷನ್-150 ಎಂದು ಹೇಳಿಕೊಂಡು ತಿರುಗುತ್ತಿರುವ ಬಿಜೆಪಿಯವರು ನಮ್ಮ ಪಕ್ಷದವರನ್ನು ಸೇರಿಕೊಂಡಿಲ್ಲವೇ ಎಂದು ಪ್ರಶ್ನಿಸಿದರು.
ಕುಮಾರ್ ಬಂಗಾರಪ್ಪ ಪಕ್ಷ ಬಿಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರೂ ಕಾಂಗ್ರೆಸ್ ಬಿಡಲ್ಲ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೆ ಬಗೆಹರಿಸ್ತೀವಿ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ