ಮದ್ವೆ ಕಾರ್ಡ್ ಕೊಡಲು ಬಂದವ ದಂಪತಿಗೆ ಇರಿದು ದರೋಡೆಗೈದ!
Team Udayavani, Feb 1, 2018, 10:20 AM IST
ಹಾಸನ: ಅಣ್ಣನ ಮದುವೆಗೆಂದು ಆಮಂತ್ರಣ ಪತ್ರಿಕೆ ನೀಡಲು ಬಂದವ ದಂಪತಿಗೆ ಚೂರಿಯಿಂದ ಇರಿದು 3 ಲಕ್ಷ ರೂಪಾಯಿಗೂ ಹೆಚ್ಚು ನಗ, ನಗದನ್ನು ದೋಚಿ ಪರಾರಿಯಾದ ಕಳವಳಕಾರಿ ಘಟನೆ ಬುಧವಾರ ರಾತ್ರಿ ಕುವೆಂಪುನಗರ ಬಡಾವಣೆಯಲ್ಲಿ ನಡೆದಿದೆ.
ಇಮ್ರಾನ್ ಎಂಬಾತ ತಾನು ಕೆಲಸಕ್ಕೆ ಬರುತ್ತಿದ್ದ ಮನೆಯ ಮಾಲೀಕರಾದ ವಾಗೀಶ್ (61) ಮತ್ತು ಸಾವಿತ್ರಿ (55) ಎನ್ನುವವರ ಮನೆಗೆ ಬಂದು ಅಣ್ಣನ ಮದುವೆ ಆಮಂತ್ರಣವನ್ನು ನೀಡಿ ಕಾಫಿಯನ್ನೂ ಸೇವಿಸಿದ್ದಾನೆ. ಬಳಿಕ ದಂಪತಿಗೆ ಇರಿದು 3 ಲಕ್ಷ ರೂಪಾಯಿ ಹಣ ಮತ್ತು ಚಿನ್ನಾಭರಣಗಳ ಸಮೇತ ಪರಾರಿಯಾಗಿದ್ದಾನೆ.
ವಾಗೀಶ್ ಅವರ ಮುಖದ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಸಾವಿತ್ರಿ ಅವರ ಕತ್ತಿನ ಭಾಗಕ್ಕೆ ಗಂಭೀರ ಗಾಯವಾಗಿದ್ದು ಅವರನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕುವೆಂಪು ನಗರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಇಮ್ರಾನ್ಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ