ಹಾಸನಕ್ಕೆ ರೈಲು ಸಂಚಾರ ಆರಂಭಿಸಿ


Team Udayavani, Jun 12, 2020, 7:09 AM IST

arambisi

ಹಾಸನ: ಬೆಂಗಳೂರು, ಮೈಸೂರು ಮತ್ತು ಬೆಂಗಳೂರಿಗೆ ಹಾಸನದ ಮೂಲಕ ಸಂಚರಿ ಸುತ್ತಿದ್ದ ರೈಲುಗಳನ್ನು ಪುನಾರಂಭಿಸಬೇಕು ಎಂದು ಜೆಡಿಎಸ್‌ ಮುಖಂಡ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಒತ್ತಾಯಿಸಿದರು. ನಗರದಲ್ಲಿ ಗುರುವಾರ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್‌ಡೌನ್‌ ಮುಕ್ತಾಯವಾಗಿದ್ದು ಜನ ಜೀವನ ಸಹಜ ಸ್ಥಿತಿಗೆ ಬಂದಿದೆ.

ಈಗಾಗಲೇ ಬೆಳಗಾವಿ – ಬೆಂಗಳೂರು, ಶಿವಮೊಗ್ಗ – ಬೆಂಗಳೂರು ನಡುವೆ ರೈಲುಗಳ ಸಂಚಾರ  ಆರಂಭವಾಗಿದೆ. ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜಿಲ್ಲೆಗಳಿಂದ ಮಾತ್ರ ಈಗ ರೈಲುಗಳು ರಾಜಧಾನಿ ಬೆಂಗಳೂರಿಗೆ ಸಂಚರಿಸುತ್ತಿವೆ. ಹಾಗೆಯೇ ಹಾಸನದಿಂದಲೂ ಬೆಂಗಳೂರು, ಮೈಸೂರು ಮತ್ತು ಬೆಂಗಳೂರಿಗೆ ರೈಲುಗಳ ಸಂಚಾರ ಆರಂಭಿಸಬೇಕು ಎಂದರು.

ಬಸ್‌ ಪ್ರಯಾಣ ದರ ದುಬಾರಿ: ಹಾಸನ – ಬೆಂಗಳೂರು, ಅರಸೀಕೆರೆ – ಮೈಸೂರು, ಮಂಗಳೂರು – ಬೆಂಗಳೂರು ನಡುವೆ ರೈಲು ಗಳ ಸಂಚಾರವನ್ನು ಆರಂಭಿಸುವುದರಿಂದ ಜನ ಸಾಮಾನ್ಯರ ಸಂಚಾರಕ್ಕೆ ಅನುಕೂಲ ವಾಗುತ್ತದೆ. ಬಸ್‌  ಪ್ರಯಾಣ ದರ ದುಬಾರಿಯಾಗಿದೆ. ರೈಲುಗಳಲ್ಲಿ ಕಡಿಮೆ ದರದಲ್ಲಿ ಸಂಚರಿಸಬಹುದು. ಬಸ್ಸುಗಳಿಗಿಂತಲೂ ರೈಲು  ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಸಂಚರಿಸುವುದು ಸುಲಭ. ಹಾಗಾಗಿ ರೈಲುಗಳ ಸಂಚಾರ ಆರಂಭಿಸಬೇಕು . ಈ ಸಂಬಂಧ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ತಾವು ರೈಲ್ವೆ ಅಧಿಕಾರಿಗಳಿಗೆ ಪತ್ರ ಬರೆಯುವುದಾಗಿಯೂ ಹೇಳಿದರು.

ಹಾಸನದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಯನ್ನು ಚುರುಕುಗೊಳಿಸಬೇಕು ಎಂದು ಒತ್ತಾಯಿಸಿದ ರೇವಣ್ಣ  ಅವರು ಬಿ.ಎಂ.ರಸ್ತೆಯ ಹಾಸನ ಡೇರಿ ಸಮೀಪ ಹಾಗೂ ಹಾಸನ – ಗೊರೂರು ರಸ್ತೆ ಸಂತೆಪೇಟೆಯ ರೈಲ್ವೆ ಮೇಲ್ಸೇ ತುವೆಗಳನ್ನು ವಿಸ್ತರಿಸಬೇಕು ಎಂದರು. ರೈತರು ಬಿತ್ತನೆ ಮಾಡಿರುವ ಆಲೂಗೆಡ್ಡೆ ನಾಶವಾಗಿರುವ ದೂರುಗಳ ಬಗ್ಗೆ ತಕ್ಷಣ  ಪರಿಶೀಲಿಸಿ ವರದಿ ಸಿದಟಛಿಪಡಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ ಶಾಲೆಗಳ ಮುಚ್ಚಿಸುವ ಹುನ್ನಾರ: ರಾಜ್ಯದಲ್ಲಿ ಖಾಸಗಿ ಶಾಲೆಗಳ ಲಾಬಿ ಹೆಚ್ಚು ತ್ತಿದೆ. ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ಖಾಸಗಿ ಶಾಲೆಗಳ ಮುಖ್ಯಸ್ಥರ ಸಲಹೆ ಕೇಳಿ ನಿರ್ಧಾರ ತೆಗೆದುಕೊಳ್ಳುವ ಮಟ್ಟದಲ್ಲಿದ್ದಾರೆ. ರಾಜ್ಯದ  ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಮುಚ್ಚಿಸುವ ಹುನ್ನಾರ ನಡೆಯುತ್ತಿದೆ. ಬಿಜೆಪಿ ಸರ್ಕಾರದ ಮುಂದಿನ 3 ವರ್ಷದ ಅಧಿಕಾರವಧಿಯಲ್ಲಿ ರಾಜ್ಯದ ಶೇ. 90ರಷ್ಟು ಸರ್ಕಾರಿ ಪ್ರಾಥಮಿಕ ಶಾಲೆ ಗಳು ಮಚ್ಚಿದರೂ ಅಚ್ಚರಿಯಿಲ್ಲ ಎಂದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.