ಅರಸೀಕೆರೆಯಲ್ಲಿ ಬೀದಿ ನಾಯಿಗಳ ಹಾವಳಿ


Team Udayavani, Sep 18, 2019, 12:28 PM IST

hasan-tdy-2

ಅರಸೀಕೆರೆ ನಗರದ ರಸ್ತೆಗಳಲ್ಲಿ ಹಿಂಡು ಹಿಂಡಾಗಿ ಕಾಣಿಸಿಕೊಳ್ಳುವ ಬೀದಿನಾಯಿಗಳು.

ಅರಸೀಕೆರೆ: ನಗರದಲ್ಲಿ ಬೀದಿನಾಯಿಗಳ ಹಾವಳಿ ಮಿತಿ ಮೀರಿದ್ದು, ರಸ್ತೆಗಳಲ್ಲಿ ಮಹಿಳೆಯರು, ಮಕ್ಕಳು ಓಡಾಡಲು ಭಯಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ನಗರದಲ್ಲಿ ಬೀದಿನಾಯಿಗಳ ದಾಳಿಯಿಂದ ಗಾಯಗೊಂಡಿರುವ ಗಾಯಾಳುಗಳು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಗರದ ಮಾರುತಿನಗರದ ವಾಸಿ ಭಾಗ್ಯಮ್ಮ ಎಂದಿನಂತೆ ಮುಂಜಾನೆ ತಮ್ಮ ಮನೆಯ ಗೇಟ್ ತೆರೆಯುತ್ತಿದ್ದಂತೆ ದಿಢೀರನೆ ಮೇಲೆರಗಿದ ಬೀದಿನಾಯಿ ಭಾಗ್ಯಮ್ಮರವರ ಬಲ ತೋಳಿನ ಮಾಂಸ ಖಂಡವನ್ನ ಕಿತ್ತಿದೆ. ಅದೇ ರೀತಿ ಕರಿಯಮ್ಮ ದೇವಾಲಯದ ಸಮೀಪ ಶ್ರೀನಿವಾಸ್‌ ಎಂಬುವರ ಮೇಲೆ ಹಾಗೂ ಮುಜಾವರ್‌ ಮೊಹಲ್ಲಾದಲ್ಲಿ ಮತ್ತೂಬ್ಬರ ಮೇಲೆ ದಾಳಿ ಮಾಡಿದ್ದು, ಈ ಮೂವರು ಗಾಯಾಳುಗಳು ಸರ್ಕಾರಿ ಜೆ.ಸಿ. ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಮಕ್ಕಳನ್ನು ಹೊರಗೆ ಕಳುಹಿಸಲು ಭಯ: ಹಿಂಡು ಹಿಂಡಾಗಿರುವ ಬೀದಿನಾಯಿಗಳ ಹಾವಳಿ ನಗರಾ ದ್ಯಂತ ಇದ್ದು ಸಾವಿರಾರು ಬೀದಿನಾಯಿಗಳ ಹಾವಳಿ ಯಿಂದಾಗಿ ನಗರದ ರಸ್ತೆಗಳಲ್ಲಿ ತಮ್ಮ ಮಕ್ಕಳನ್ನು ಆಟವಾಡಲು ಪೋಷಕರು ಬಿಡಲು ಭಯಪಡು ತ್ತಿದ್ದಾರೆ. ಕೆಲವು ಬಡಾವಣೆಗಳಲ್ಲಂತೂ ದೊಡ್ಡವರೂ ಓಡಾಡಲು ಭಯ ಪಡುವಂತಾಗಿದೆ. ಯಾವಾಗ ಎಲ್ಲಿ ಬಿದಿನಾಯಿಗಳು ದಾಳಿ ಮಾಡುತ್ತವೋ ಎಂಬ ಅಂಜಿಕೆಯಲ್ಲೇ ನಗರದ ಜನತೆ ದಿನದೂಡುತ್ತಿದ್ದಾರೆ.

50ಕ್ಕೂ ಹೆಚ್ಚು ಜನರಿಗೆ ಗಾಯ: ಬೀದಿನಾಯಿಗಳ ದಾಳಿಯಿಂದಾಗಿ ಕಳೆದ ಒಂದು ವರ್ಷದ ಈಚೆಗೆ 50 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ದಿನದಿಂದ ದಿನಕ್ಕೆ ಶ್ವಾನಗಳ ಹಾವಳಿ ಮುಂದುವರಿದಿದ್ದರೂ ಕ್ರಮಕೈಗೊಳ್ಳಬೇಕಾದ ನಗರಸಭೆ ಕಣ್ಣುಮುಚ್ಚಿ ಕುಳಿತಿರುವುದರಿಂದ ಸಾರ್ವಜನಿಕರ ಆಕ್ರೋಶಕ್ಕೆ ನಗರಸಭೆ ಆಡಳಿತ ಕಾರಣವಾಗಿದೆ.

ಸಾರ್ವಜನಿಕರ ಅಳಲು: ನಮ್ಮ ಮನೆಯ ಸುತ್ತಮುತ್ತ ಹತ್ತಾರು ಬೀದಿನಾಯಿಗಳಿವೆ. ಬೀದಿಯಲ್ಲಿ ಮಕ್ಕಳಿರಲಿ ದೊಡ್ಡವರೂ ಓಡಾಡಲು ಭಯ ಪಡುವಂತ ವಾತಾವರಣವಿದೆ. ಬಡಾವಣೆಯ ಜನತೆ ಎಷ್ಟೇ ಎಚ್ಚರದಿಂದ ಇದ್ದರೂ ಮಕ್ಕಳು ಮತ್ತೆ ದೊಡ್ಡ ವರ ಮೇಲೆ ನಾಯಿಗಳು ದಾಳಿ ಮಾಡುತ್ತಲೇ ಇವೆ.

•ತಮ್ಮ ಮಕ್ಕಳನ್ನು ಆಟವಾಡಲು ಕಳುಹಿಸಲು ಪೋಷಕರಿಗೆ ಭಯ

•ಯಾವಾಗ ಎಲ್ಲಿ ಬಿದಿನಾಯಿಗಳು ದಾಳಿ ಮಾಡುತ್ತವೋ ಎಂದು ನಗರದ ಸಾರ್ವಜನಿಕರಿಗೆ ಆತಂಕ

•ಶ್ವಾನಗಳ ಹಾವಳಿ ಮುಂದುವರಿದಿದ್ದರೂ ಕ್ರಮಕೈಗೊಳ್ಳದ ನಗರಸಭೆ ಅಧಿಕಾರಿಗಳು

•ಬೀದಿನಾಯಿಗಳ ದಾಳಿಯಿಂದಾಗಿ ಕಳೆದ ಒಂದು ವರ್ಷದ ಈಚೆಗೆ 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.