ಲಾಕ್‌ಡೌನ್‌ ಕಟ್ಟುನಿಟ್ಟಾಗಿ ಜಾರಿಗೊಳಿಸಿ


Team Udayavani, May 9, 2021, 6:21 PM IST

Strictly enforce the lockdown

ಹಾಸನ: ಕೊರೊನಾ 2ನೇ ಅಲೆಯನ್ನು ತಡೆಗಟ್ಟುವನಿಟ್ಟಿನಲ್ಲಿ ಸರ್ಕಾರವು ಮೇ 10ರಿಂದ 24ರ ವರೆಗೆಸಂಪೂರ್ಣ ಲಾಕ್‌ಡೌನ್‌ ಘೋಷಿಸಿದ್ದು, ಜಿಲ್ಲೆಯಲ್ಲಿಕಟ್ಟುನಿಟ್ಟಾಗಿ ಲಾಕ್‌ಡೌನ್‌ ಜಾರಿಗೊಳಿಸಲು ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲತಾಲೂಕುಗಳ ತಹಶೀಲ್ದಾರ್‌ ಹಾಗೂ ಇತರೆ ಅಧಿಕಾರಿಗಳೊಂದಿಗೆ ಶನಿವಾರ ವಿಡಿಯೋ ಸಂವಾದ ನಡೆಸಿದಅವರು, ಬೆಂಗಳೂರಿನಿಂದ ಬರುವ ಸೋಂಕಿತರಿಗೆ ಸೀಲ್‌ಹಾಕಿ ಹೋಂ ಕ್ವಾರಂಟೈನ್‌ ಮಾಡುವಂತೆ ಸೂಚಿಸಿದರು.

ಮನೆಯಲ್ಲೇ ಪ್ರತ್ಯೇಕವಾಗಿಚಿಕಿತ್ಸೆ ಪಡೆಯತ್ತಿರುವ ಕೊರೊನಾಸೋಂಕಿತರ ಮೇಲೆ ಹೆಚ್ಚಿನ ನಿಗಾವಹಿಸಲುಆಶಾ, ಅಂಗನವಾಡಿ ಕಾರ್ಯಕರ್ತೆಯರುಹಾಗೂ ಗ್ರಾಪಂ ಸಿಬ್ಬಂದಿಗಳಿಗೆ ಸೂಚಿಸಿಎಂದು ಅಧಿಕಾರಿಗಳಿಗೆ ತಿಳಿಸಿದರು.ಲಾಕ್‌ಡೌನ್‌ ವೇಳೆ ಜೀವನಾವಶ್ಯಕವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ 10ಗಂಟೆಯವರೆಗೆ ಅವಕಾಶರುತ್ತದೆ. ಹೋಟೇಲ್‌ಗ‌ಳಲ್ಲಿಪಾರ್ಸಲ್‌ಗ‌ಳಿಗೆ ಮಾತ್ರ ಅವಕಾಶವಿದ್ದು ಯಾವುದೇವಾಹನದಲ್ಲಿ ಜನರು ವಾಹನಗಳಲ್ಲಿ ಬರುವಂತಿಲ್ಲ ಎಂದರು.

ಸರ್ಕಾರದ ನಿಯಮಾವಳಿಗಳನ್ನ ಅತ್ಯಂತಗಂಭೀರವಾಗಿ ಪರಿಗಣಿಸಿ ಪರಿಣಾಮಕಾರಿಯಾಗಿಅನುಷ್ಠಾನ ಮಾಡಲು ಕ್ರಮ ಕೈಗೊ ಳ್ಳುವಂತೆ ಎಲ್ಲತಹಶೀಲ್ದಾರ್‌ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳಿಗೆಡೀ ಸಿ ಸೂಚಿಸಿದರು..ಸಮುದಾಯ ಆರೋಗ್ಯಕೇಂದ್ರದಲ್ಲಿ ಕೊರೊನಾ ಕೇರ್‌ಕೇಂದ್ರಗಳನ್ನು ತೆರೆದು ಅಗತ್ಯ ಚಿಕಿತ್ಸೆನೀಡುವುದರ ಜೊತೆಗೆ ಪೌಷ್ಟಿಕಾಂಶಗಳಆಹಾರ ನೀಡಲು ಕ್ರಮ ಕೈಗೊಳ್ಳಬೇಕು.ಆಸ್ಪತ್ರೆಗಳಿಗೆ ಅಗತ್ಯವಿರುವ ಸಿಬ್ಬಂದಿಯನ್ನು ಗೌರವಧನದ ಆಧಾರದಲ್ಲಿತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಬೇಕು.

ಕಾಳಸಂತೆಯಲ್ಲಿ ರೆಮ್‌ಡೆಸಿವಿಯರ್‌ಚುಚ್ಚುಮದ್ದನ್ನು ಮಾರಾಟ ಮಾಡುತ್ತಿರುವ ದೂರುಗಳಿದ್ದುಅಂತಹವರನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.ಜಿಲ್ಲಾ ಕೊರೊನಾ ವಾರ್‌ ರೂಂ ನಿರ್ವಹಣೆಯಮೇಲುಸ್ತುವಾರಿಗೆ ನೋಡಲ್‌ ಅಧಿಕಾರಿಯಾಗಿ ಹಾಸನಉಪವಿಭಾಗಾಧಿಕಾರಿ ಬಿ.ಎ ಜಗದೀಶ್‌ ಅವರನ್ನು ನೇಮಕಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.ಹೊಳೆನರಸೀಪುರದಿಂದ ವಿಡಿಯೋ ಸಂವಾದದಲ್ಲಿಪಾಲ್ಗೊಂಡು ಮಾತನಾಡಿದ ಶಾಸಕ ಎಚ್‌.ಡಿ ರೇವಣ್ಣಅವರು, ಕಾಳಸಂತೆಯಲ್ಲಿ ರೆಮ್‌ಡೆಸಿವಿಯರ್‌ಮಾರಾಟವಾ ಗುತ್ತಿ ರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು.

ವೈದ್ಯರು ಮತ್ತು ಸಿಬ್ಬಂದಿ ವರ್ಗದವರುಕೇಂದ್ರ ಸ್ಥಾನದಲ್ಲೆ ಇದ್ದು ಕರ್ತವ್ಯ ನಿರ್ವಹಿಸುವಂತೆನಿರ್ದೇಶನ ನೀಡ ಬೇಕೆಂದು ಡೀಸಿಯನ್ನು ಒತ್ತಾಯಿಸಿದರು.ಅರಕಲಗೂಡು ಶಾಸಕ ಎ.ಟಿ ರಾಮಸ್ವಾಮಿ ಅವರುಮಾತನಾಡಿ ಅರಕಲಗೂಡಿನಲ್ಲಿ ಕೊರೋನಾ ಸೊಂಕುತಡೆಗಟ್ಟಲು 70 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದ್ದು,ಖಾಸಗಿಯವರಿಂದ 60 ಜಂಬೂ ಖಾಲಿ ಸಿಲಿಂಡರ್‌ಗಳನ್ನುಸಂಗ್ರಹಿಸಲಾಗಿದೆ ಎಂದರು. ಅಪರ ಜಿಲ್ಲಾಧಿಕಾರಿ ಕವಿತಾರಾಜಾರಾಂ, ಡಿಎಚ್‌ಒ ಡಾ.ಸತೀಶ್‌, ಉಪವಿಭಾಗಾಧಿಕಾರಿಗಳಾದ ಬಿ.ಎ ಜಗದೀಶ್‌, ಗಿರೀಶ್‌ ನಂದನ್‌, ಆರ್‌ಸಿಎಚ್‌ ಅಧಿಕಾರಿ ಕಾಂತರಾಜ್‌ ಇತರರಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.