ಬೀದಿಬದಿ ವ್ಯಾಪಾರಸ್ಥರು ಸಂಘಟಿತರಾಗಲಿ


Team Udayavani, Feb 15, 2019, 7:31 AM IST

bidiba.jpg

ರಾಮನಾಥಪುರ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ನೇತೃತ್ವದ ರಾಜ್ಯ ಸರ್ಕಾರವು ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಡವರಬಂಧು ಕಾರ್ಯಕ್ರಮ ಜಾರಿಗೆ ತಂದಿದ್ದು ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಬೀದಿಬದಿ ವ್ಯಾಪಾರಸ್ಥರು ಸಂಘಟಿತರಾಗಬೇಕು ಎಂದು ಜಿಪಂ ಮಾಜಿ ಸದಸ್ಯ ಎಚ್‌. ಎಸ್‌.ಶಂಕರ್‌ ಸಲಹೆ ನೀಡಿದರು.

ರಾಮನಾಥಪುರದಲ್ಲಿ ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಕೊಡಗು ಹಾಗೂ ಹಾಸನ ಜಿಲ್ಲಾ ಘಟಕದ ವತಿಯಿಂದ ರಾಮನಾಥಪುರ ಗ್ರಾಮ ಪಂಚಾಯಿತಿ ಅವರಣದಲ್ಲಿ ಹೋಬಳಿಯ ಬೀದಿಬದಿ ವ್ಯಾಪಾರಿಗಳ ಸಂಘಟನೆಯ ಒಕ್ಕೂಟದ ಸಮಿತಿ ರಚನೆಯ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದರು.

ಗುರುತಿನ ಚೀಟಿ ಪಡೆಯಿರಿ: ತಮ್ಮ ವ್ಯಾಪ್ತಿಗೆ ಬರುವ ಸ್ಥಳೀಯಸಂಸ್ಥೆ, ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ನಗರಪಾಲಿಕೆ ಮತ್ತು ಪುರಸಭೆಗಳಲ್ಲಿ ವ್ಯಾಪಾರದ ಗುರುತಿನ ಚೀಟಿ ಹಾಗೂ ಪ್ರಮಾಣಪತ್ರಗಳನ್ನು ಪಡೆದರೆ ಮಾತ್ರ ಬಡವರ ಬಂಧು ಯೋಜನೆಯ ಸೌಲಭ್ಯಗಳನ್ನು ಹೊಂದಲು ಸಾಧ್ಯ ಎಂದರು.

ಸಂಘಟನೆ ಕೊರತೆ: ಕೊಡಗು ಮತ್ತು ಹಾಸನ ಜಿಲ್ಲಾಘಟಕದ ಅಧ್ಯಕ್ಷ ಕೆ.ಆರ್‌.ಜಗದೀಶ್‌ ಮಾತನಾಡಿ, ಸುಮಾರು ಇಪ್ಪತ್ತು ವರ್ಷಗಳಿಗೂ ಅಧಿಕ ಸಮಯದಿಂದ ರಾಮನಾಥಪುರದ ಬೀದಿಬದಿ ವ್ಯಾಪಾರಿಗಳು ಇದುವರೆಗೂ ಯಾವುದೇ ರೀತಿಯ ಸೌಲಭ್ಯವನ್ನು ಪಡೆದಕೊಳ್ಳದಿರುವುದು ದುರದೃಷ್ಟಕರ ಸಂಗತಿ. ತಮ್ಮಲ್ಲಿನ ಸಂಘಟನೆಯ ಕೊರತೆಯಿಂದಾಗಿ ಗುರುತಿನ ಚೀಟಿ ಮತ್ತು ಪ್ರಮಾಣಪತ್ರವನ್ನು ಪಡೆದುಕೊಂಡಿಲ್ಲ ಎಂದರು.

ಇನ್ನಾದರೂ ಗುರುತಿನಚೀಟಿ ಮತ್ತು ಪ್ರಮಾಣಪತ್ರ ಪಡೆಯಿರಿ ಎಂದು ಸಲಹೆ ನೀಡಿದರು. ರಾಜ್ಯಮಾನವ ಹಕ್ಕು ಜನಜಾಗೃತಿವೇದಿಕೆಯ ರಾಜ್ಯಾಧ್ಯಕ್ಷ ಗುರುಸ್ವಾಮಿ ಮಾತನಾಡಿ ಬೀದಿಬದಿ ವ್ಯಾಪಾರಿಗಳು ರಾಜ್ಯಾದ್ಯಂತ ಇಂದು ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದು, ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಪದಾಧಿಕಾರಿಗಳ ಆಯ್ಕೆ: ರಾಮನಾಥಪುರ ಹೋಬಳಿಯ ನೂತನ ಅಧ್ಯಕ್ಷರಾಗಿ ಅಪ್ಪಾಜಿಶೆಟ್ಟಿ, ಉಪಾಧ್ಯಕ್ಷರಾಗಿ ಮೋಹನ್‌ಕುಮಾರ್‌, ಕಾರ್ಯದರ್ಶಿಯಾಗಿ ಕುಮಾರ್‌, ಮಹಿಳಾಘಟಕದ ಅಧ್ಯಕ್ಷರಾಗಿ ಚೇತನ, ಉಪಾಧ್ಯಕ್ಷರಾಗಿ ಉಷಾರನ್ನು ಈ ಸಂದರ್ಭದಲ್ಲಿ ಆಯ್ಕೆಮಾಡಲಾಯಿತು.

ರಾಮನಾಥಪುರ ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ  ಬೀದಿಬದಿ ವ್ಯಾಪಾರಿಗಳಿಗೆ ಗುರುತಿನಚೀಟಿ ಮತ್ತು ಪ್ರಮಾಣಪತ್ರವನ್ನು ನೀಡಲು ಮನವಿಪತ್ರ ಸಲ್ಲಿಸಲಾಯಿತು. ಒಕ್ಕೂಟದ ಕೊಡಗು ಜಿಲ್ಲಾ ಘಟಕದ ಉಸ್ತುವಾರಿ ಕೆ ರವಿ.ಕಾರ್ಯದರ್ಶಿ ಆರ್‌. ಸತೀಶ್‌, ಸಹಕಾರ್ಯದರ್ಶಿ ದೀಕ್ಷಿತ್‌ ಕೆ.ಟಿ. ಶ್ರೀನಿವಾಸ್‌. ಘಟಕದ ನೂತನ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.