ಕಬ್ಬು ಬೆಳೆಗಾರರಿಗೆ ತೊಂದರೆ ಆಗಲು ಬಿಡುವುದಿಲ್ಲ


Team Udayavani, Jul 8, 2020, 7:01 AM IST

ugar cane

ಚನ್ನರಾಯಪಟ್ಟಣ: ಕಬ್ಬು ಬೆಳೆಗಾರರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಲು ರಾಜ್ಯ ಸರ್ಕಾರ ಬಿಡುವುದಿಲ್ಲ ಎಂದು ಕಾರ್ಮಿಕ ಹಾಗೂ ಸಕ್ಕರೆ ಸಚಿವ ಶಿವರಾಮ ಹೆಬ್ಬಾರ ಅವರು ವಿಶ್ವಾಸ ವ್ಯಕ್ತ ಪಡಿಸಿದರು. ತಾಲೂಕಿನ  ಶ್ರೀನಿವಾಸಪುರದ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಮಾತನಾಡಿದ ಅವರು, ಹಲವು ವರ್ಷದಿಂದ ಕಬ್ಬು ಅರೆಯದೇ ಕಾರ್ಖಾನೆ ಉನ್ನತೀಕರಣಕ್ಕೆ ಮುಂದಾಗಿದೆ ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ  ಖಾಸಗಿಯವರು ತಮ್ಮ ಕಾರಾರಿನ ಪ್ರಕಾರ ಕಾರ್ಖಾನೆ ಚಾಲನೆ ನೀಡಬೇಕು ಎಂದು ಆದೇಶಿಸಿದರು.

ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಕಬ್ಬು ಬೆಳೆ ಜಮೀನಿನಲ್ಲಿಯೇ ಹಾಳಾಗಬಾರದು, ಆದರೆ ನಿಮ್ಮ ವಿಳಂಬದ  ಕಾಮಗಾರಿ ಯಿಂದ ತಾಲೂಕಿನಲ್ಲಿ ರೈತರ ಕಬ್ಬು ಜಮೀನಿನಲ್ಲಿಯೇ ಉಳಿದಿದೆ. ಕೊರೊನಾ ವೇಳೆ ರೈತರಿಗೆ ತೊಂದರೆ ಆಗುತ್ತಿದೆ ಎಂದರಲ್ಲದೇ ಸರ್ಕಾರದಿಂದ ಮೈಷುಗರ್‌ ಕಾರ್ಖಾನೆಗೆ 439 ಕೋಟಿ ರೂ. ಬಂಡವಾಳ  ಹಾಕಿದ್ದೇವೆ ಇದರಿಂದ ನಾಲ್ಕು ಕಾರ್ಖಾನೆಗಳನ್ನು ತೆರೆಯ ಬಹುದು ಆದರೆ ಕೈಗೊಂಡಿರುವ ಕಾಮಗಾರಿ ಪೂರ್ಣಗೊಳಿಸಿಲ್ಲ,

ಇದಕ್ಕೆ ನಿಖರ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಪರಿಷತ್‌ ಸದಸ್ಯ ಎಂ.ಎ.  ಗೋಪಾಲ ಸ್ವಾಮಿ ಮಾತನಾಡಿ, ಪ್ರತಿವರ್ಷವೂ ಒಂದೊಂದು ಕಾರಣ ನೀಡುವ ಮೂಲಕ ಕಬ್ಬು ಅರೆಯುವುದನ್ನು ಮೂಮದೂಡು ತ್ತಿದ್ದಾರೆ ಎಂದು ಆಪಾದಿಸಿದರು. ಕೂಡಲೇ ಕಬ್ಬು ಅರೆಯುವ ಕಾರ್ಯಕ್ಕೆ ಚಾಲನೆ ನೀಡಿ ತಾಲೂಕಿನ ರೈತರ ಸಂಕಷ್ಟಕ್ಕೆ ನೆರವಾಗಬೇಕಿದೆ  ಎಂದರು.

ಶಾಸಕ ಸಿ.ಎನ್‌.ಬಾಲಕೃಷ್ಣ ಮಾತ ನಾಡಿ, ತಾಂತ್ರಿಕ ಕಾರಣದಿಂದ ಕಬ್ಬು ಅರೆಯುವುದು ವಿಳಂಬವಾಗಿದೆ. ಸೆಪ್ಟೆಂಬರ್‌ ಮೊದಲ ವಾರದಿಂದಲೇ ಕಬ್ಬು ಹರೆಯುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು  ಎಂದರು. ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಾಗರಾಜ್‌, ಎಚ್‌ಎಸ್‌ ಎಸ್‌ಕೆ ಅಧ್ಯಕ್ಷ ವೆಂಕಟೇಶ, ನಿರ್ದೇಶಕ ರಾದ ನಾಗಣ್ಣ, ಕೃಷ್ಣೇಗೌಡ, ಚಂದ್ರಣ್ಣ, ತಹಶೀಲ್ದಾರ್‌ ಜೆ.ಬಿ.ಮಾರುತಿ, ಪ್ರಮುಖ ರಾದ ಅಣತಿ ಆನಂದ, ಪ್ರವೀಣ  ಇದ್ದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.