ಗ್ರಾಮ್ಯ ಭಾಷೆಯನ್ನು ಸುಮಲತಾ ಅಪಾರ್ಥ ಮಾಡಿಕೊಂಡಿದ್ದಾರೆ- ಎಚ್.ಕೆ.ಕುಮಾರಸ್ವಾಮಿ
Team Udayavani, Jul 11, 2021, 9:19 AM IST
ಹಾಸನ: ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಸಂಸದೆ ಸುಮಲತಾ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ನೀಡುತ್ತಿರುವ ಹೇಳಿಕೆಗಳು ಮನರಂಜನೆಯಾಗಿ ಮಾರ್ಪಟ್ಟಿರುವುದು ಬೇಸರ ಮೂಡಿಸಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಹೇಳಿದರು.
ಕೆ.ಆರ್.ಎಸ್ ಬಿರುಕು ಬಿಟ್ಟಿದೆಯೋ, ಇಲ್ಲವೋ ಗೊತ್ತಿಲ್ಲ. ಆದರೆ, ಎಚ್.ಡಿ.ಕುಮಾರಸ್ವಾಮಿ ಹೇಳಿಕೆಯಲ್ಲಿ ಸಣ್ಣತನ, ಬೇರೆ ತರದ ಉದ್ದೇಶ ಇಲ್ಲ.
ಇದನ್ನೂ ಓದಿ: ಕೈ ನಾಯಕತ್ವದಲ್ಲಿ ಭಾರೀ ಬದಲಾವಣೆ? ಮಲ್ಲಿಕಾರ್ಜುನ ಖರ್ಗೆಗೆ ಪ್ರಮುಖ ಸ್ಥಾನ?
ಗ್ರಾಮ್ಯ ಭಾಷೆಯನ್ನು ಸುಮಲತಾ ಅಪಾರ್ಥ ಮಾಡಿಕೊಂಡಿದ್ದಾರೆ. ಒಬ್ಬ ಪುರುಷ ಸಂಸದನಿಗೆ ಇದೇ ರೀತಿ ಹೇಳಿದ್ದರೆ ಆಗಲೂ ಈ ರೀತಿ ಅಪಾರ್ಥ ಕಲ್ಪಿಸುತ್ತಿದ್ದರಾ ಎಂದು ಪ್ರಶ್ನಿಸಿದರು.
ಮಾಡುವ ಕೆಲಸ ನೂರಾರು ಇದೆ. ಅದರ ಕಡೆ ಗಮನ ನೀಡಬೇಕು. ಈ ವಿವಾದಕ್ಕೆ ಪೂರ್ಣ ವಿರಾಮ ಹಾಕಿ ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ