ಅರ್ಥಿಕ ಅಭಿವೃದ್ದಿಯತ್ತ ಟಿಎಪಿಸಿಎಂಎಸ್‌


Team Udayavani, Jun 30, 2019, 3:00 AM IST

arthika

ಬೇಲೂರು: ಆರ್ಥಿಕವಾಗಿ ಹಿಂದುಳಿದಿದ್ದ ತಾಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಸಮಿತಿಯನ್ನು ಲಾಭದಾಯಕವಾಗಿ ಮುನ್ನಡೆಸಲು ಆಡಳಳಿತ ಮಂಡಳಿ ಶ್ರಮಿಸುತ್ತಿರುವುದು ಶ್ವಾಘನೀಯ ಎಂದು ಶಾಸಕ ಕೆ.ಎಸ್‌.ಲಿಂಗೇಶ್‌ ಹೇಳಿದರು.

ಪಟ್ಟಣದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಮೇಲ್ಭಾಗದಲ್ಲಿ ನೂತನವಾಗಿ ನಿರ್ಮಿಸಿರುವ ಕಚೇರಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘವು ತಾಲೂಕಿನ ರೈತರಿಗೆ ಸಹಕಾರಿಯಾಗಿ ಕೆಲಸ ಮಾಡುತಿದ್ದು,

ಮುಂದಿನ ದಿನಗಳಲ್ಲಿ ಈ ಸಹಕಾರ ಸಂಘವು ಇನ್ನೂ ಹೆಚ್ಚು ಆರ್ಥಿಕವಾಗಿ ಸದೃಢವಾಗಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಬಂಧಿಸಿದ ಸಚಿವ ರೊಂದಿಗೆ ಮಾತನಾಡಿ ಅನುದಾನ ಕೊಡಿಸಲಾಗುವುದು ಎಂದು ಭರವಸೆ ನೀಡಿದರು.

ಒತ್ತುವರಿ ತೆರವು: ಹಾಗೂ ಈ ಸಹಕಾರ ಸಂಘಕ್ಕೆ ಸೇರಿದ ನಿವೇಶನವನ್ನು ಕೆಲವರು ಒತ್ತುವರಿ ಮಾಡಿರುವುದನ್ನು ಬಿಡಿಸಿ, ರೈತರಿಗೆ ಅನುಕೂಲ ವಾಗುವಂತೆ ಕೃಷಿ ಉತ್ಪನ್ನ ಮಾರುಕಟ್ಟೆಯವರೊಂದಿಗೆ ಚರ್ಚಿಸಿ ಸಂಘದ ನಿವೇಶನದಲ್ಲಿ ಕೋಲ್ಡ್‌ ಸ್ಟೋರೇಜ್‌ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಹಿರಿಯರ ಸಹಕಾರ ಸ್ಮರಣೆ: ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನಿರ್ದೇಶಕ ಎಂ.ಎ.ನಾಗರಾಜ್‌, ಮಾತನಾಡಿ ಆರ್ಥಿಕವಾಗಿ ಸಾಲದ ಸುಳಿಯಲ್ಲಿ ಸಲುಕಿ ನಷ್ಟದಲ್ಲಿದ್ದ ಸಂಘವನ್ನು ಉತ್ತಮ ಸ್ಥಿತಿಗೆ ತರುವಲ್ಲಿ ಸಾಕಷ್ಟು ಹಿರಿಯರ ಸಹಕಾರವಿದೆ. ಸಂಘದಲ್ಲಿದ್ದ ಸಾಲವನ್ನು ತೀರಿಸಿ ಇಂದು ಸಂಘವು ಆರ್ಥಿಕವಾಗಿ ಮುಂದೆ ಸಾಗುತ್ತಿದೆ. ಅಲ್ಲದೇ ಸಂಘದಲ್ಲಿ ಉತ್ತಮ ಗೊಬ್ಬರ ವಹಿವಾಟು ಮಾಡುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಲಾಗುತ್ತಿದೆ ಎಂದರು.

ಶಾಸಕರ ಸಹಕಾರ ಅಗತ್ಯ: ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ರವಿಕುಮಾರ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ನಷ್ಟದಲ್ಲಿದ್ದ ಸಹಕಾರ ಸಂಘವನ್ನು ಉತ್ತಮ ಸ್ಥಿತಿಗೆ ತರುವಲ್ಲಿ ಕಳೆದ ಎರಡು ಅವಧಿಯ ನಿರ್ದೇಶಕರ ಪಾತ್ರ ಮಹತ್ತರವಾಗಿದೆ ಸಹಕಾರ ಸಂಘದಲ್ಲಿ ಅಧ್ಯಕ್ಷರು ಹಾಗೂ ನಿರ್ದೇಶಕರು ಸಭೆ ನಡೆಸಲು ಸ್ಥಳದ ಕೊರತೆ ಕಾಡುತಿತ್ತು.

ಇದನ್ನು ಮನಗಂಡು ಎಲ್ಲ ಸದಸ್ಯರ ಸಹಕಾರದೊಂದಿಗೆ ನೂತನ ಕಚೇರಿ ಕಟ್ಟಡವನ್ನು ನಿರ್ಮಿಸಲಾಗಿದೆ. ಅಲ್ಲದೇ ಸಂಘಕ್ಕೆ ಸೇರಿದ ನಿವೇಶನದಲ್ಲಿ ಸಹಕಾರಿ ಬ್ಯಾಂಕ್‌ನವರು ನಿವೇಶನ ಕೇಳಿದ್ದರು. ಆದರೆ ನಾವೇ ಕಟ್ಟಡ ಕಟ್ಟಿ ಕೊಡುತ್ತೇವೆ ಬಾಡಿಗೆ ಕೊಡಿ ಎಂದಿದ್ದೇವೆ. ಹಾಗೂ ನಮ್ಮ ಶಾಸಕರಾದ ಲಿಂಗೇಶ್‌ ಅವರು ನಮ್ಮ ಸಂಘದ ಬೆಳವಣಿಗೆಗೆ ಹೆಚ್ಚನ ಸಹಕಾರ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ತಾಪಂ ಅಧ್ಯಕ್ಷ ರಂಗೇಗೌಡ, ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಉಪಾಧ್ಯಕ್ಷ ಬಿ.ಎಲ್‌.ಲಕ್ಷ್ಮಣ್‌, ನಿರ್ದೇಶಕರಾದ ಬಿ.ಡಿ. ಚಂದ್ರೇಗೌಡ, ಮಂಜುನಾಥ್‌, ಎಸ್‌,ನಾಗೇಶ್‌, ಕುಮಾರಸ್ವಾಮಿ, ಅನಿತಾ, ನಟರಾಜ್‌, ಭಾರತೀಗೌಡ, ನಾಗೇಶ್‌, ಸವೀನ್‌, ಸಹಕಾರ ಸಂಘಗಳ ನಿಬಂಧಕ ಲಕ್ಷ್ಮೀನಾರಾಯಣ್‌, ಸಹಕಾರ ಅಭಿವೃದ್ಧಿ ಅಧಿಕಾರಿ ಕುಮಾರ್‌, ಕಾರ್ಯದರ್ಶಿ ದೀಪು ಇನ್ನಿತರರಿದ್ದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.