ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರ ಪ್ರತಿಭಟನೆ

ಪದವೀಧರ ಶಿಕ್ಷಕರಿಗೆ ಪ್ರತ್ಯೇಕ ವೇತನ ಶ್ರೇಣಿ ನಿಗದಿಗೆ ಆಗ್ರಹ

Team Udayavani, Jul 10, 2019, 12:34 PM IST

hasan-tdy-03..

ಹಾಸನ: ತಮ್ಮ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ನಗರದಲ್ಲಿ ಮೆರವಣಿಗೆ ನಡೆಸಿದ ನಂತರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಮಾವೇಶಗೊಂಡು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಶಿಕ್ಷಕರು, ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಸುತ್ತಿರುವ ಹಾಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಪ್ರತ್ಯೇಕ ವೇತನ ಶ್ರೇಣಿ ನಿಗದಿಗೊಳಿಸಬೇಕು. ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿದಸಿ ಹಳೇ ಪಿಂಚಣಿ ಯೋಜನೆಯನ್ನೇ ಮುಂದುವರೆಸಬೇಕು ಎಂದು ಒತ್ತಾಯಿಸಿದರು.

ಶಿಕ್ಷಕರ ವರ್ಗಾವಣೆ ಮಾಡಿ: ಕಳೆದ ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆಯಾಗದೇ ಇರುವು ದರಿಂದ ವರ್ಗಾವಣೆ ಪ್ರಕ್ರಿಯೆ ಈಗ ಆರಂಭವಾಗಿದೆ. ಪ್ರಕ್ರಿಯೆ ಮುಗಿದ ಬಳಿಕ ಅಕ್ಟೋಬರ್‌ ತಿಂಗಳಲ್ಲಿ ಮತ್ತೂಮ್ಮೆ ಕೋರಿಕೆ ವರ್ಗಾವಣೆ ನಡೆಸಬೇಕು. ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ. ತರಗತಿಗಳನ್ನು ಆರಂಭಿಸಬೇಕು. ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿರುವ ನ್ಯೂನತೆ ಸರಿಪಡಿಸಿ, ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು ಎಂದು ಆಗ್ರಸಿದರು.

ಬಡ್ತಿ ನೀಡಿ: 6ನೇ ವೇತನ ಆಯೋಗದ ಅಂತಿಮ ವರದಿ ಶಿಪಾರಸ್ಸಿನ ಪ್ರಕಾರ ಮುಖ್ಯ ಶಿಕ್ಷಕರಿಗೆ 10, 15, 20, 25, 30 ವರ್ಷದ ಬಡ್ತಿಗಳನ್ನು ನೀಡಬೇಕು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪನಿರ್ದೆಶಕರ ಹುದ್ದೆಯ ವರೆಗೂ ಬಡ್ತಿಯನ್ನು ನೀಡಬೇಕು. ಕೃಪಾಂಕ ಶಿಕ್ಷಕರ ಮತ್ತು ನೌಕರರ ಸಮಸ್ಯೆಗಳನ್ನು ನಿವಾರಿಸಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಬೇಡಿಕೆ ಯನ್ನು ಈಡೇರಿಸದ್ದರೇ ಸೆಪ್ಟಂಬರ್‌ 9 ರಂದು ಶಿಕ್ಷಕರ ದಿನಾ ಚರಣೆಯನ್ನು ಬಹಿಷ್ಕರಿಸಿ ವಿಧಾನಸೌದ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಜಿ. ದ್ಯಾವೇಗೌಡ, ಖಜಾಂಚಿ ಎಂ.ಎಸ್‌. ಕೃಷ್ಣಮೂರ್ತಿ, ಮಾಜಿ ಅಧ್ಯಕ್ಷ ಅಣ್ಣಪ್ಪ, ನಾಯಕರಹಳ್ಳಿ ಮಂಜೇಗೌಡ, ಸರಕಾರಿ ನೌಕರರ ಸಂಘದ ನಿರ್ದೇಶಕ ರಮೇಶ್‌ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.