ಶಾಲಾರಂಭದ ಅನಿಶ್ಚಿತತೆ ನಡುವೆ ಶೇ.94 ದಾಖಲಾತಿ


Team Udayavani, Aug 18, 2021, 2:53 PM IST

The beginning of school

ಹಾಸನ:ರಾಜ್ಯದಲ್ಲಿ ಆ.23ರಿಂದ ‌ 9 ಮತ್ತು 10ನೇ ತರಗತಿಗಳಆರಂಭಕ್ಕೆ ಸರ್ಕಾರ ನಿರ್ದರಿಸಿದೆ. ಆದರೆ, ಹಾಸನಜಿಲ್ಲೆಯಲ್ಲಿ ಮಾತ್ರ ಶಾಲೆಗಳು ಆರಂಭವಾಗದೆ ಅನಿಶ್ಚಿತತೆಮುಂದುವರಿದಿದೆ.ಕೊರೊನಾ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುÊ ‌ಜಿಲ್ಲೆಗಳಲಿ  ಮಾತ್ರ ಶಾಲೆ ಆರಂಭಕ್ಕೆ ಸರ್ಕಾರ ತೀರ್ಮಾನಿಸಿದೆ.

ಆದರೆ, ರಾಜ್ಯದ 5 ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ದರಶೇ.2ಕ್ಕಿಂತ ಹೆಚ್ಚಿದ್ದು, ಶೇ.2.60 ಪಾಸಿಟಿವಿಟಿ ದರ ಇರುವ ಹಾಸನಜಿಲ್ಲೆಯೂ 5 ಜಿಲ್ಲೆಗಳ ಪಟ್ಟಿಯಲ್ಲಿ ಸೇರಿದೆ. ಹೀಗಾಗಿ ಹಾಸನಜಿಲ್ಲೆಯಲ್ಲಿ ಆಗಸ್ಟ್‌ನಲಿ É ಶಾಲೆಗಳು ಆರಂಭವಾಗುವಸೂಚನೆಗಳಿಲ್ಲ.

ವಿತರಣೆ ಆಗಿಲ್ಲ: ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆನಡೆದಿದ್ದು, ಇದುವರೆಗೂ ಶೇ.94 ಪ್ರವೇಶಾತಿ ನಡೆದಿದೆ. ದಂv ‌ಶುಲ್ಕವಿಲ್ಲದೆ ಆ.31ರವರೆಗೂ ದಾಖಲಾತಿಗೆ ಅವಕಾಶವಿದೆ.ಸರ್ಕಾರಿ ಶಾಲೆಗಳ ಮಕ್ಕಳಿಗೆ ಈಗಾಗಲೇ ಪಠ್ಯಪುÓ ‌ ¤ಕಪೂರೈಕೆಯಾಗಿದ್ದು, ಆಯಾ ಶಾಲಾ ಮಟ್ಟದಲ್ಲಿ ಪುಸ್ತಕಗಳ ವಿತರಣೆನಡೆಯುತ್ತಿದೆ. ಆದರೆ, ಸಮವಸ್ತ್ರಗಳು ಇನ್ನೂ ಸರಬರಾಜಾಗಿಲ್ಲ.

ವ್ಯವ ‌ಸ್ಥೆ: ಕೊರೊನಾ ಪಾಸಿಟಿವಿಟಿ ದರ ಕಡಿಮೆಯಾದರೂ ಯಾವಸಂದರ್ಭದಲ್ಲಾದರೂ ಶಾಲೆ ಪ್ರಾರಂಭಿಸಲು Ó ‌ೂಚನೆಬರಬÖ ‌ುದು ಎಂಬ ನಿರೀಕ್ಷೆಯಲ್ಲಿರುವ ‌ ಶಿಕ್ಷಣ ಇಲಾಖೆ ಆಧಿಕಾರಿಗಳು, ಶಾಲಾರಂಭಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.ಈಗಾಗಲೇ ಶಾಲೆಗಳಿಗೆ ಶಿಕ್ಷಕರು ಹಾಜರಾಗುವುದು ಕಡ್ಡಾಯವಾಗಿರುವುದರಿಂದ ‌ ಶಾಲೆಗಳಲ್ಲಿ ಕೊಠಡಿಗಳ ಸ್ವತ್ಛತೆ ಸೇರಿ ತರಗತಿನಡೆಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ.

ಆತಂಕ: ಮೊದಲ ಹಂತದಲ್ಲಿ ಪ್ರೌಢಶಾಲೆ ಆರಂಭಿಸಲು ಸರ್ಕಾರಸೂಚನೆ ನೀಡಿದೆ. ಆದರೆ, ಪ್ರಾಥಮಿಕ ಶಾಲೆಗಳ ಆರಂಭಸದ್ಯಕ್ಕಿಲ್ಲ. ಒಂದೆಡೆ ಕೊರೊನಾ ಪ್ರಕರಣ ಕಡಿಮೆಯಾಗುತ್ತಿಲ್ಲ. ಈಪರಿಣಾಮ ಶಾಲೆಗಳು ಆರಂಭವಾಗುತ್ತಿಲ್ಲ. ಕಳೆದೊಂದುವರ್ಷದಿಂದಲೂ ಶಾಲೆ ಆರಂಭವಾಗದೆ ಮಕ್ಕಳುಮನೆಯಲ್ಲಿಯೇ ಕಾಲ ಕಳೆಯುತ್ತಿರುವುದರಿಂದ ಮಕ್ಕಳ ಶೈಕ್ಷಣಿಕ ‌ಭವಿಷ್ಯದ ಬಗ್ಗೆ ಪೋಷಕರು ಚಿಂತೆಗೀಡಾಗುತ್ತಿದ್ದಾರೆ.

ಕೊರೊನಾ ಲಸಿಕೆಗೆ ಹಾಹಾಕಾರವಿಲ್ಲ: ಜಿಲ್ಲೆಗೆ ಕಳೆದ ಒಂದುವಾರದಿಂದ ಸಾಕಷ್ಟು ಕೊರೊನಾ ಲಸಿಕೆ ಪೂರೈಕೆಯಾಗುತ್ತಿದೆ.ಪ್ರತಿದಿ® ‌ ಸರಾಸರಿ 20 ಸಾವಿರ ಲಸಿಕೆ ಪೂರೈಕೆಯಾಗುತ್ತಿದೆ ಎಂದುಜಿಲ್ಲಾ ಆರೋಗ್ಯ ಮತು ¤ ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ಕುಮಾರ್‌ ತಿಳಿಸಿದ್ದಾರೆ.

ಲಸಿಕೆ ಪೂರೈಕೆ:18 ವರ್ಷ ಮೇಲ್ಪಟ್ಟ ಬಹುತೇಕ ವಿದ್ಯಾರ್ಥಿಗಳಿಗೆಕೊರೊನಾ ಸೋಂಕಿಗೆ ಮೊದಲು ಡೋಸ್‌ ಲಸಿಕೆ ನೀಡಲಾಗಿದೆ.ಶಿಕ್ಷಣ ಸಂಸ್ಥೆಗಳಿಗೇ ಹೋಗಿ ಆರೋಗ್ಯ ಇಲಾಖೆ ಸಿಬ್ಬಂದಿ ಲಸಿಕೆನೀಡಿದ್ದಾರೆ. ಪ್ರಾಧ್ಯಾಪಕರು, ಶಿಕ್ಷಕರಿಗೂ ಆದ್ಯತೆ ಮೇಲೆ ಲಸಿಕೆನೀಡಲಾಗಿದೆ. ಈಗ ‌ ಲಸಿಕೆ ಕೊರತೆ ಇಲ್ಲ. ಲಸಿಕೆ ಕೇಂದ್ರಗಳಿಗ ೆನಿಯಮತಿವಾಗಿ ಲಸಿಕೆ ಪೂರೈಕ ೆ ಮಾಡಲಾಗುತ್ತಿದೆ ಎಂದು ಡಾ.ಸತೀಶ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.