![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
ದೊಡ್ಡ ಕೆರೆ ಬದಿ ಅಕ್ರಮ ಗುಡಿಸಲು
Team Udayavani, May 10, 2019, 3:27 PM IST
![has-3](https://www.udayavani.com/wp-content/uploads/2019/05/has-3-1-620x349.jpg)
ಸಕಲೇಶಪುರ: ಕಂದಾಯ ಭೂಮಿಯಲ್ಲಿ ಅಕ್ರಮ ಮನೆ ನಿರ್ಮಾಣವಾಗುತ್ತಿದ್ದರೂ ಅಧಿಕಾರಿಗಳು ಜಾಣ ಕುರುಡು ತೋರುತ್ತಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನ ಮೂಡಿದೆ.
ದೆಹಲಿಯಲ್ಲಿ ಕರ್ನಾಟಕದ ಪ್ರತಿನಿಧಿ ಯಾಗಿ ಕೆಲಸ ನಿರ್ವಹಿಸುತ್ತಿರುವ ಹಿರಿಯ ಅಧಿಕಾರಿ ಬೈಕೆರೆ ನಾಗೇಶ್ ಅವರು ಆಸಕ್ತಿ ವಹಿಸಿ ಅಂದಾಜು 98 ಲಕ್ಷ ರೂ. ವೆಚ್ಚದಲ್ಲಿ ದೊಡ್ಡ ಕೆರೆಗೆ ಕಾಯಕಲ್ಪ ನೀಡುವ ಕಾಮಗಾರಿಗೆ ಬೇಕಾದ ಅನುದಾನವನ್ನು ಬಿಡುಗಡೆ ಮಾಡಿಸಿದ್ದರು.
ಆದರೆ ಈ ಸಂದರ್ಭದಲ್ಲಿ ದೊಡ್ಡಕೆರೆಯ ಬದಿಗಳಲ್ಲಿ ಕೆಲ ವ್ಯಕ್ತಿಗಳು ಅಕ್ರಮವಾಗಿ ಮನೆಗಳನ್ನು ನಿರ್ಮಿಸಿ ಕಾಮಗಾರಿಗೆ ಅಡ್ಡಿಯುಂಟು ಮಾಡಿದರು. ಕಂದಾಯ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳನ್ನು ತೆರವುಗೊಳಿಸುವಂತೆ ತಾಲೂಕು ಆಡಳಿತ ಮನವಿ ಮಾಡಿದರೂ ಒತ್ತುವರಿದಾರರು ಕೋರ್ಟ್ ಮೆಟ್ಟಲೇ ರಿದ್ದರು ಆದರೆ ಅಂದಿನ ಉಪವಿಭಾಗಾಧಿಕಾರಿ ಡಾ.ಮಧುಕೇಶ್ವರ್ ಒತ್ತುವರಿ ತೆರವು ಗೊಳಿಸಿದ್ದರು. ಈ ಸಂದರ್ಭದಲ್ಲಿ ಅಕ್ರಮ ಮನೆಗಳನ್ನು ನಿರ್ಮಿಸಿದ ವ್ಯಕ್ತಿಯ ಪರ ನಿಂತ ಕೆಲವರು ಅಯ್ಯಪ್ಪ ಸ್ವಾಮಿ ದೇಗುಲದ ಆವರಣದಲ್ಲಿ ಅಕ್ರಮವಾಗಿ ಆರ್ಸಿಸಿ ಕಟ್ಟಡವನ್ನು ತೆರವು ಗೊಳಿಸಿದರೆ ಮಾತ್ರ ತನ್ನ ಗುಡಿಸಲುಗಳು ತೆರವುಗೊಳಿಸುವುದು ಎಂದು ಹಠ ಹಿಡಿದ ಕಾರಣ ಕಟ್ಟಡ ತೆರವುಗೊಳಿಸಲಾಗಿತ್ತು.
ಈ ಹಿಂದೆ ಒತ್ತುವರಿ ಮಾಡಿ ಮನೆ ನಿರ್ಮಿಸಿದ ವ್ಯಕ್ತಿಗಳು ಮತ್ತೆ ಅದೇ ಜಾಗದಲ್ಲಿ ಮನೆ ನಿರ್ಮಿಸಿದ್ದಾರೆ. ಕೂಡಲೇ ತಾಲೂಕು ಆಡಳಿತ ಅಕ್ರಮ ಗುಡಿಸಲು ತೆರವು ಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![hassan](https://www.udayavani.com/wp-content/uploads/2024/07/hassan-2-150x84.jpg)
Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ
![Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ](https://www.udayavani.com/wp-content/uploads/2024/07/road-s-150x96.jpg)
Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ
![Sakaleshpura](https://www.udayavani.com/wp-content/uploads/2024/07/Sakaleshpura-1-150x84.jpg)
National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ
![HDK](https://www.udayavani.com/wp-content/uploads/2024/07/HDK-5-150x90.jpg)
MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್ಡಿಕೆ
![Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ](https://www.udayavani.com/wp-content/uploads/2024/07/19-4-150x90.jpg)
Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.