ಸರ್ಕಾರ ರೈತರ ಸಂಕಷ್ಟಕೆ ಸ್ಪಂದಿಸುತ್ತಿಲ್ಲ


Team Udayavani, Apr 21, 2020, 3:59 PM IST

ಸರ್ಕಾರ ರೈತರ ಸಂಕಷ್ಟಕೆ ಸ್ಪಂದಿಸುತ್ತಿಲ್ಲ

ಹಾಸನ: ರೈತರು ಬೆಳೆದ ತರಕಾರಿ ಬೆಳೆಯನ್ನು ಮಾರಾಟ ಮಾಡಲಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೂ ಸರ್ಕಾರ ರೈತರಿಗೆ ಸ್ಪಂದಿಸುತ್ತಿಲ್ಲ ಎಂದು ಜೆಡಿಎಸ್‌ ವರಿಷ್ಠ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್‌ಡೌನ್‌ ಜಾರಿಯಾದ ನಂತರ ಮುಖ್ಯಮಂತ್ರಿಗೆ ನಾನು ಹಲವು ಬಾರಿ ಪತ್ರ ಬರೆದು ಸಲಹೆ ನೀಡಿದ್ದೇನೆ. ಆದರೆ ಅವರು
ಪತ್ರಗಳಿಗೆ ಪ್ರತಿಕ್ರಿಯಿಸಿದ್ದರೂ ಅವರ ಪ್ರತಿಕ್ರಿಯೆ ಗಳು ಅನುಷ್ಠಾನವಾಗುತ್ತಿಲ್ಲ ಎಂದರು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಒಂದೇ ಮಾದರಿಯ ತರಕಾರಿ, ಹಣ್ಣುಗಳನ್ನು
ಬೆಳೆಯುವುದಿಲ್ಲ. ಯಾವ ಜಿಲ್ಲೆಗಳಲ್ಲಿ ಯಾವ ತರಕಾರಿ, ಹಣ್ಣುಗಳನ್ನು ಬೆಳೆಯ ಲಾಗಿದೆ ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಿ ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ತರಕಾರಿ, ಹಣ್ಣು ಸಾಗಣೆ ಮಾಡಿ ಮಾರಾಟ ಮಾಡಿಸುವುದು ಕಷ್ಟವೇನೂ ಆಗುತ್ತಿರಲಿಲ್ಲ. ಇದಕ್ಕೆ ರಾಜ್ಯ ಮಟ್ಟದಲ್ಲಿಯೇ ಒಬ್ಬ ದಕ್ಷ ಅಧಿಕಾರಿ ನೇಮಿಸಿ ಆಯಾ ಜಿಲ್ಲಾಧಿಕಾರಿಗಳನ್ನು ಒಗ್ಗೂಡಿಸಿಕೊಂಡು ರೈತರಿಗೆ ನೆರವಾಗ ಬಹುದಿತ್ತು. ಆದರೆ ಆ ಕೆಲಸ ಇದುವರೆಗೂ ಆಗಿಲ್ಲ ಎಂಬುದು ಬೇಸರ ಸಂಗತಿ ಎಂದರು.

ಸರ್ಕಾರ ಜನರ ನೆರವಿಗೆ ಬರಲೇ ಬೇಕು. ಸಂಕಷ್ಟದ ಸಮಯದಲ್ಲಿ ರೈತರು, ಬಡವರ ನೆರವಿಗೆ ಬರುವುದು ಸರ್ಕಾರದ ಜವಾ ಬ್ದಾರಿ. ಆ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಲಿ ಎಂದು ನಾನು ಆಶಿಸುವೆ ಎಂದರು. ಪ್ರಧಾನ ಮಂತ್ರಿಗೂ ನಾನು ಪತ್ರ ಬರೆದಿದ್ದೆ. ಅವರು ಆ ಪತ್ರಗಳನ್ನು ಗಮನಿಸಿದ್ದರೆ ಸಾಕು. ರೈತರು ಬೆಳೆದ ತರಕಾರಿ, ಹಣ್ಣುಗಳನ್ನು ಗೂಡ್ಸ್‌ ರೈಲು, ಕಾರ್ಗೋ ವಿಮಾನಗಳ ಮೂಲಕ ಸಾಗಿಸುವ ಮೂಲಕ ರೈತರಿಗೆ ನೆರವಾಗ ಬೇಕು ಎಂದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.