ಅಂಗಡಿಗೆ ಪರವಾನಗಿ ಪಡೆಯಲು ಹೊಸ ನಿಯಮ

ಬಾಳ್ಳುಪೇಟೆ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ವರ್ತಕರ ಪ್ರತಿಭಟನೆ

Team Udayavani, Oct 4, 2020, 2:51 PM IST

ಅಂಗಡಿಗೆ ಪರವಾನಗಿ ಪಡೆಯಲು ಹೊಸ ನಿಯಮ

ಸಕಲೇಶಪುರ: ಅಂಗಡಿಗಳಿಗೆ ಪರವಾನಗಿ ನೀಡಲು ಗ್ರಾಪಂ ಜಾರಿ ಮಾಡಿರುವ ನೂತನ ನಿಯಮದ ವಿರುದ್ಧ ಆಕ್ರೋಶಗೊಂಡಿರುವ ವರ್ತಕರು, ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ತಾಲೂಕಿನ ಬಾಳ್ಳುಪೇಟೆಯಲ್ಲಿ ನಡೆದಿದೆ.

ಗ್ರಾಮದ ವರ್ತಕರ ಸಂಘದ ಸದಸ್ಯರು ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ, ವ್ಯಾಪಾರ ವಹಿವಾಟು ನಡೆಸಲು ಈ ಹಿಂದೆ ಇದ್ದ ನಿಯಮ ಮುಂದುವರಿಸಬೇಕು ಎಂದು ವರ್ತಕರು ಒತ್ತಾಯಿಸಿದರು.

ಈ ವೇಳೆ ಸಂಘದ ಅಧ್ಯಕ್ಷ ಬಿ.ಎನ್‌.ನಾಗೇಂದ್ರ ಮಾತನಾಡಿ, ಇಷ್ಟು ವರ್ಷ ಕಟ್ಟಡದ ಮಾಲಿಕರಿಂದ ಕರಾರು ಪತ್ರ, ವ್ಯಾಪಾರ ನಡೆಸುವ ವರ್ತಕರಿಂದ ಗುರುತಿನ ಚೀಟಿ ಪಡೆದು ಪರವಾನಗಿ ಪತ್ರವಿತರಿಸಲಾಗುತ್ತಿತ್ತು. ಆದರೆ, ಈಗಕಟ್ಟಡ ಮಾಲಿಕರ ಸ್ಥಳದ ಈ ಸ್ವತ್ತು ಹಾಗೂ ವರ್ತಕರು 20 ರೂ.ನ ಛಾಪಾಕಾಗದ ನೀಡಬೇಕೆಂದು ಪಿಡಿಒ ಹೇಳುತ್ತಿದ್ದಾರೆ ಎಂದು ಹೇಳಿದರು.

ಪಿಡಿಒ ಪ್ರಭಾ ಮಾತನಾಡಿ, ನಾವು ಯಾವುದೇ ಹೊಸ ನಿಯಮ ಜಾರಿಗೆ ತಂದಿಲ್ಲ. ಹಿಂದೆ ಕೈಬರಹದಲ್ಲಿ ಪರವಾನಗಿ ಪತ್ರ ವಿತರಿಸಲಾಗುತ್ತಿತ್ತು. ಆದರೆ, ಸರ್ಕಾರ ಆನ್‌ಲೈನ್‌ ವ್ಯವಸ್ಥೆ ಮಾಡಿದೆ.ಇದಕ್ಕೆ ಕೆಲ ದಾಖಲಾತಿ ವರ್ತಕರು ನೀಡಬೇಕು.ಕೃಷಿ ಜಾಗದಲ್ಲಿ ಅಕ್ರಮಕಟ್ಟಡ ನಿರ್ಮಿಸಿ ವಾಣಿಜ್ಯಕ್ಕೆ  ಬಳಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ವರ್ತಕರಿಂದ ಸ್ಥಳದ ಇ ಸ್ವತ್ತು ಪಡೆದು ಪರಿಶೀಲಿಸಿ, ಪರವಾನಗಿ ನೀಡಲಾಗುತ್ತದೆ ಎಂದರು.

ಕೆಲವು ವರ್ತಕರು ಬ್ಯಾಂಕ್‌ ಹಾಗೂ ಸಹಕಾರ ಸಂಘಗಳಲ್ಲಿ ಸಾಲ ಪಡೆದು ತೀರಿಸದೆ ಊರು ಬಿಟ್ಟಿರುತ್ತಾರೆ. ಈ ಮಾಹಿತಿಯನ್ನು ಬ್ಯಾಂಕಿನವರು ಗ್ರಾಪಂಗೆ ಕೇಳುತ್ತಾರೆ. ಹಾಗಾಗಿ ಇ ಸತ್ತು ನೀಡದ ವರ್ತಕರಿಂದ 20 ರೂ. ಛಾಪಾಕಾಗದ ಪಡೆದು, ಯಾವುದೇ ರೀತಿ ಸಾಲ ಪಡೆದುಕೊಳ್ಳುವುದಿಲ್ಲ ಎಂದು ಬರೆಯಿಸಿ ಸಹಿ ಮಾಡಿಸಿಕೊಳ್ಳುತ್ತೇವೆ ಅಷ್ಟೇ ಎಂದು ತಿಳಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವರ್ತಕರ ಸಂಘದ ಉಪಾಧ್ಯಕ್ಷ ವೆಂಕಟೇಶ್‌, ಸಾಲ ನೀಡುವುದು ಬ್ಯಾಂಕಿನವರ ವಿವೇಚನೆಗೆ ಬಿಟ್ಟಿದ್ದು, ವೈಯಕ್ತಿಕ ದಾಖಲೆ ಪರಿಶೀಲನೆ ಮಾಡಿ ಸಾಲ ನೀಡುತ್ತಾರೆ. ಅದಕ್ಕೆ ನಿಮಗೆ ಏಕೆ ಬಾಂಡ್‌ ಪೇಪರ್‌ ನೀಡಬೇಕು ಎಂದರು. ಪಿಎಸ್‌ಐ ಕೆ.ಎನ್‌.ಚಂದ್ರಶೇಖರ್‌ಭದ್ರತೆ ಕಲ್ಪಿಸಿದ್ದರು. ಪಂಚಾಯ್ತಿ ಆಡಳಿತ ಅಧಿಕಾರಿ ಉಳ್ಳಾಗಡ್ಡಿ, ಕಾರ್ಯದರ್ಶಿ ಶೇಖರ್‌, ವರ್ತಕರ ಸಂಘದ ಕಾರ್ಯದರ್ಶಿ ಭೋಗರಾಜ್‌, ಖಜಾಂಚಿ ಶಿವಕುಮಾರ್‌ ಇದ್ದರು.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hassan

Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sakaleshpura

National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ

HDK

MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್‌ಡಿಕೆ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.