![modi (4)](https://www.udayavani.com/wp-content/uploads/2024/07/modi-4-4-415x256.jpg)
ಟೊಮೆಟೋ ಬೆಲೆ ಕುಸಿತ: ಕಂಗಾಲಾದ ರೈತ
Team Udayavani, Mar 20, 2020, 2:58 PM IST
![ಟೊಮೆಟೋ ಬೆಲೆ ಕುಸಿತ: ಕಂಗಾಲಾದ ರೈತ](https://www.udayavani.com/wp-content/uploads/2020/03/HASAN-TDY-1-620x465.jpg)
ಹಳೇಬೀಡು: ಹೋಬಳಿಯ ಸಿದ್ದಾಪುರ, ಕಟ್ಟೆ ಸೋಮನಹಳ್ಳಿ, ಮಲ್ಲಾಪುರ, ಹಗರೆ, ಬಸ್ತಿ ಹಳ್ಳಿ, ಚೀಲನಾಯ್ಕನಹಳ್ಳಿ, ಮಾಯ ಗೊಂಡನಹಳ್ಳಿ, ಹುಲಿಕೆರೆಯ ರೈತರು ತರಕಾರಿಯನ್ನೇ ಹೆಚ್ಚಾಗಿ ಬೆಳೆಯುತ್ತಿದ್ದಾರೆ. ಆದರೆ ಟೊಮೆಟೋ ಬೆಲೆ ತೀವ್ರವಾಗಿ ಕುಸಿದಿ ರುವುದರಿಂದ ಹಾಕಿದ ಬಂಡವಾಳವೂ ಸಿಗದೇ ರೈತರು ಕಂಗಾಲಾಗಿದ್ದಾರೆ.
ಒಂದು ಎಕರೆ ಟೊಮೆಟೋ ಬೆಳೆಗೆ 50 ಸಾವಿರ ಖರ್ಚು: ರೈತ ಒಂದು ಎಎಕರೆ ಪ್ರದೇಶ ದಲ್ಲಿ ಟೊಮೆಟೋ ಬೆಳೆ ಬೆಳೆಯಲು ಹನಿ ನೀರಾವರಿ ಸುಮಾರು 25 ಸಾವಿರ ರೂ. ಖರ್ಚಾಗುತ್ತದೆ. ಸಸಿಗಳು, ಔಷಧಿ ಬೇಸಾಯ,ಕಳೆ ಆಳು ಕಾಳು ಸೇರಿದಂತೆ 25 ಸಾವಿರ ರೂ. ಸೇರದಂತೆ ಒಟ್ಟಾರೆ ಕನಿಷ್ಠ 50 ಸಾವಿರ ರೂ. ಖರ್ಚು ಬರುತ್ತದೆ. ಇಷ್ಟೆಲ್ಲಾ ಖರ್ಚು ಮಾಡಿ ಟೊಮೆಟೋ ಬೆಳೆದ ಸೂಕ್ತ ಬೆಲೆ ಸಿಗದಿದ್ದಾಗ ತಲೆಯ ಮೇಲೆ ಕೈಹೊತ್ತು ಕೂರುವಂತಾಗುತ್ತದೆ.
ಕೋವಿಡ್ 19 ಎಫೆಕ್ಟ್ ನಿಂದ ಬೆಲೆ ಕುಸಿತ: ಬೇಸಿಗೆ ಸಂದರ್ಭದಲ್ಲಿ ಈ ಭಾಗದ ತರಕಾರಿ ಮಂಗಳೂರು, ಬೆಂಗಳೂರು, ಉಡುಪಿ, ಜಿಲ್ಲೆಗಳಲ್ಲದೇ ಆಂಧ್ರ ಪ್ರದೇಶ, ಕೇರಳ, ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳಿಗೆ ಸರಬರಾಜಾಗುತ್ತಿತ್ತು. ಒಂದು ಟೊಮೆಟೋಗೆ 250 ರಿಂದ 350ರೂ. ಸಿಗುತ್ತಿತ್ತು. ಕೋವಿಡ್ 19 ಭೀತಿಯಿಂದಾಗಿ ತರಕಾರಿ ಸರಬರಾಜು ಸ್ಥಗಿತಗೊಂಡಿದ್ದು, ಒಂದು ಬಾಕ್ಸ್ ಟೊಮೆಟೋ ಬೆಲೆ 100 ರಿಂದ 125 ರೂ.ಗೆ ಇಳಿದಿದ್ದು, ರೈತರು ಚಿಂತೆಗೀಡಾಗಿದ್ದಾರೆ.
ಚಿನ್ನದ ಒಡವೆಗಳನ್ನು ಅಡವಿಟ್ಟು ಸಾಲ ತಂದು ತರಕಾರಿ ಬೆಳೆದಿದ್ದೇವೆ. ಈ ಬಾರಿ ಟೊಮೆಟೋ ಬೆಲೆ ತೀವ್ರವಾಗಿ ಕುಸಿದಿರುವುದರಿಂದ ಹಾಕಿದ ಬಂಡ ವಾಳವೂ ಬರದೇ ತೀವ್ರ ನಷ್ಟ ಅನುಭವಿ ಸುವಂತಾಗಿದೆ. -ಚೇತನ್, ರೈತ ಹುಲಿಕೆರೆ
ಟಾಪ್ ನ್ಯೂಸ್
![modi (4)](https://www.udayavani.com/wp-content/uploads/2024/07/modi-4-4-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![hassan](https://www.udayavani.com/wp-content/uploads/2024/07/hassan-2-150x84.jpg)
Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ
![Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ](https://www.udayavani.com/wp-content/uploads/2024/07/road-s-150x96.jpg)
Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ
![Sakaleshpura](https://www.udayavani.com/wp-content/uploads/2024/07/Sakaleshpura-1-150x84.jpg)
National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ
![HDK](https://www.udayavani.com/wp-content/uploads/2024/07/HDK-5-150x90.jpg)
MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್ಡಿಕೆ
![Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ](https://www.udayavani.com/wp-content/uploads/2024/07/19-4-150x90.jpg)
Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ
MUST WATCH
ಹೊಸ ಸೇರ್ಪಡೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.