ಪ್ರವಾಸಿ ಗೈಡ್‌ಗಳಿಗೆ ಸೇವಾ ಭದ್ರತೆಯಿಲ್ಲ

ಪ್ರವಾಸಿಗರು ನೀಡುವ ಬಿಡಿಗಾಸಿನಿಂದ ಜೀವನ ನಿರ್ವಹಣೆ ದುಸ್ತರವಾಗಿದೆ

Team Udayavani, May 14, 2019, 10:34 AM IST

hasan-tdy-7..

ಹಳೇಬೀಡಿನ ವಿಶ್ವ ಪ್ರಸಿದ್ಧ ಹೊಯ್ಸಳೇಶ್ವರ ದೇವಾಲಯದ ಮಾರ್ಗದರ್ಶಕರು.

ಹಳೇಬೀಡು: ವಿಶ್ವ ವಿಖ್ಯಾತ ಹೊಯ್ಸಳೇಶ್ವರ ದೇವಾಲಯದಕ್ಕೆ ಬರುವ ಪ್ರವಾಸಿಗರಿಗೆ ದೇವಾಲಯದ ಬಗ್ಗೆ ಮಾರ್ಗದರ್ಶನ ನೀಡುವ ಮಾರ್ಗರ್ಶಕರಿಗೆ ಸೇವಾ ಭದ್ರತೆ ಇಲ್ಲದೇ ಜೀವನ ನಡೆಸುವುದೇ ದುಸ್ತರವಾಗಿದೆ.

ಪಟ್ಟಣದ ಹೊಯ್ಸಳೇಶ್ವರ ದೇವಾಲಯ ವಿಶ್ವ ಭೂಪಟದಲ್ಲಿ ಹೆಸರು ಮಾಡಿದ್ದು, ದಿನಂಪ್ರತಿ ಸಾವಿರಾರು ಪ್ರವಾಸಿಗರು ದೇಶ ಹಾಗೂ ವಿದೇಶಗಳ ಮೂಲೆ ಮೂಲೆಯಿಂದಲೂ ಹೊಯ್ಸಳ ಕಾಲದಲ್ಲಿ ನಿರ್ಮಾಣವಾಗಿರುವ ದೇವಾಲಯದ ಶಿಲ್ಪ ಕಲೆಗಳ ಸೌಂದರ್ಯವನ್ನು ವೀಕ್ಷಿಸಿ, ಮಾರ್ಗದರ್ಶ ಕರು ನೀಡುವ ಮಾರ್ಗದರ್ಶನ ಪಡೆದು ಹೊಯ್ಸಳರ ಕಾಲದ ಗತ ವೈಭವವನ್ನು ನನೆದು ಖಷಿಯಿಂದ ವಾಪಸ್‌ ಹೋಗುತ್ತಾರೆ.

ದೇಶ ವಿದೇಶಗಳಿಂದ ಬರುವ ಪ್ರವಾಸಿಗರಿಗೆ ದೇವಾಲಯದ ಬಗ್ಗೆ ಶಿಲ್ಪಿಗಳ ಕೆತ್ತನೆಯ ಬಗ್ಗೆ, ದೇವಾಲಯದ ಸಣ್ಣ ಸಣ್ಣ ಕುಸೂರಿ ಕೆಲಸದ ಬಗ್ಗೆ ಇಂಚಿಂಚು ಮಾಹಿತಿ ನೀಡಿ ಪ್ರವಾಸಿ ಗರನ್ನು ಖಷಿಯಿಂದ ಹಿಂದಿರುಗುವಂತೆ ಮಾಡುವ ದೇವಾಲಯದ ಮಾರ್ಗದರ್ಶಕರ ಬದುಕು ಮಾತ್ರ ಮುರಾ ಬಟ್ಟೆಯಾಗಿರುವುದು ನಿಜಕ್ಕೂ ದುರಂತವೇ ಸರಿ.

ನಿಗದಿತ ಸಂಬಳವಿಲ್ಲ: ದೇವಾಲಯದಲ್ಲಿ ಒಟ್ಟು 20 ಮಂದಿ ಮಾರ್ಗದರ್ಶಕರಿದ್ದು, ಒಂದು ದಿನದಲ್ಲಿ 10 ಮಂದಿ ಹಾಗೂ ಮತ್ತೂಂದು ದಿನ 10ಮಂದಿ ಮಾರ್ಗದರ್ಶನ ಮಾಡಲು ಅವಕಾಶವಿದೆ. ಇವರಿಗೆ ಸರ್ಕಾರದಿಂದಾಗಲೀ, ಇಲಾಖೆ ಯಿಂದಾಗಲೀ ಇವರು ಮಾಡುವ ಮಾರ್ಗದರ್ಶನಕ್ಕೆ ಯಾವುದೇ ರೀತಿಯ ವೇತನ ನೀಡುತ್ತಿಲ್ಲ. ದೇವಾಲಯದ ವೀಕ್ಷಣೆಗೆ ಬರುವ ಪ್ರವಾಸಿಗರು ಕೊಡುವ 100, 200 ರೂ. ಹಣದಲ್ಲಿಯೇ ತಮ್ಮ ಜೀವನ ನಡೆಸಬೇಕಾಗಿದೆ.

ಸಮವಸ್ತ್ರ ಕೊರತೆ: ಹೊಯ್ಸಳೇಶ್ವರ ದೇವಾಯಲಕ್ಕೆ ದೇಶ, ವಿದೇಶಗಳಿಂದ ಸಾಕಷ್ಟು ಪ್ರವಾಸಿಗರು ಬರುತ್ತಾರೆ. ಬರುವ ಪ್ರವಾಸಿಗರಿಗೆ ಮಾರ್ಗದರ್ಶಕರೆಂದರೆ ಒಬ್ಬ ಶಿಕ್ಷಕನ ಸ್ಥಾನದಲ್ಲಿ ನಮ್ಮನ್ನು ಕಾಣುತ್ತಾರೆ. ಆದರೆ ನಮಗೆ ಸರಿಯಾದ ಸಮವಸ್ತ್ರ ವಿಲ್ಲ, ಜಿಲ್ಲಾಧಿಕಾರಿ ಆದೇಶದ ಮೇರೆಗೆ ಪ್ರವಾಸೋದ್ಯಮ ಇಲಾಖೆಯಿಂದ ಒಂದು ಜೊತೆ ಸಮವಸ್ತ್ರ ನೀಡಲಾಗಿತ್ತು. ನೀಡಿರುವ ಸಮವಸ್ತ್ರ ಅತ್ಯಂತ ಕಳಪೆ ಮಟ್ಟದ್ದಾಗಿದ್ದು, ಕಡೆ ಪಕ್ಷ 2 ಜೊತೆ ಗುಣಮಟ್ಟದ ಸಮವಸ್ತ್ರವನ್ನು ಇಲಾಖೆಯಿಂದ ನೀಡಿದರೆ ನಮಗೂ ಮತ್ತು ನಾವು ಮಾಡುವ ವೃತ್ತಿಗೂ ಗೌರವ ಸಿಗುತ್ತದೆ ಎಂಬುದು ಇಲ್ಲಿನ ಮಾರ್ಗದರ್ಶಕರ ಆಶಯವಾಗಿದೆ.

● ಕುಮಾರ್‌

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.