ಟ್ರಾಫಿಕ್‌ ಸಮಸ್ಯೆಗೆ ಪರಿಹಾರ ಯಾವಾಗ?


Team Udayavani, Sep 20, 2021, 2:30 PM IST

Traffic problem

ಸಕಲೇಶಪುರ: ಪಟ್ಟಣ ವ್ಯಾಪ್ತಿಯ ಟ್ರಾμಕ್‌ ಸಮಸ್ಯೆತಾತ್ಕಾಲಿಕವಾಗಿ ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಪಟ್ಟಣದ ಮುಖ್ಯ ರಸ್ತೆ ಸೇರಿದಂತೆಕೆಲವು ಒಳ ರಸ್ತೆಗಳಲ್ಲಿ ವಾಹನಗಳ ನಿಲುಗಡೆಗೆನಿಷೇಧ ಹೇರಿದ್ದು, ಆದರೆ ಇದನ್ನುಅನುಷ್ಠಾನಗೊಳಿಸಲು ಪುರಸಭೆ ಹಾಗೂ ಪೋಲಿಸ್‌ಇಲಾಖೆ ಮುಂದಾಗದ ಕಾರಣ ಟ್ರಾμಕ್‌ ಕಿರಿಕಿರಿಎಂದಿನಂತೆ ಮುಂದುವರಿದಿದೆ.

ಬೆಂಗಳೂರು-ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 75 ಪಟ್ಟಣದ ಹೃದಯ ಭಾಗದಲ್ಲಿಹಾದುಹೋಗಿದ್ದು ದಿನನಿತ್ಯ ಸಾವಿರಾರುವಾಹನಗಳು ಈ ರಸ್ತೆಯಲ್ಲಿ ಸಂಚರಿಸುವುದು ಸಾಮಾನ್ಯವಾಗಿದೆ.ಕಿರಿದಾದ ಮುಖ್ಯ ರಸ್ತೆಯ ಒಂದುಭಾಗದಲ್ಲಿ ವಾಹನಗಳ ನಿಲುಗಡೆಮಾಡುವುದು ಸಾಮಾನ್ಯವಾಗಿದ್ದು, ಇದರಿಂದಪಟ್ಟಣದಲ್ಲಿ ಟ್ರಾಫಿಕ್‌ಕಿರಿಕಿರಿಯಾಗುತ್ತಿತ್ತು.

ಈಹಿನ್ನೆಲೆಯಲ್ಲಿ ಹಾಸನದ ಜಿಲ್ಲಾಧಿಕಾರಿ ಗಿರೀಶ್‌ ರವರು ಆ.31 ಹೊರಡಿಸಿ ಎನ್‌.ಎಚ್‌ 75ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ರೀತಿಯವಾಹನ ನಿಲುಗಡೆ ನಿಷೇಧಿಸಿದ್ದರು. ಅಲ್ಲದೆ ಪಟ್ಟಣದಹಳೆ ಸಂತೇವೇರಿ ಕ್ರಾಸ್‌ನಿಂದ ಪಶು ಆಸ್ಪತ್ರೆ ಕ್ರಾಸ್‌ವರೆಗೆ ರಸ್ತೆಯ ಬಲಭಾಗದಲ್ಲಿ ನಾಲ್ಕು ಚಕ್ರದವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿದ್ದು, ಹಳೆಬಸ್‌ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವಪುರಸಭೆಯ ಕಟ್ಟಡದ ನೆಲಮಾಳಿಗೆಯ ಖಾಲಿಜಾಗದಲ್ಲಿ ದ್ವಿಚಕ್ರ ವಾಹನ ನಿಲುಗಡೆಗೆ ಅವಕಾಶಕಲ್ಪಿಸುವುದು ಹಾಗೂ ಈ ಕಟ್ಟಡದ ಪಕ್ಕದಲ್ಲಿರುವಪುರಸಭೆಗೆ ಸೇರಿದ ಖಾಲಿ ಜಾಗದಲ್ಲಿತಾತ್ಕಾಲಿಕವಾಗಿ ನಾಲ್ಕು ಚಕ್ರದ ವಾಹನಗಳನಿಲುಗಡೆಗೆ ಅವಕಾಶ ಕಲ್ಪಿಸಲಾಗಿತ್ತು.

ಅಶೋಕ ರಸ್ತೆಯ ಮೆಗಾ ಟವರ್ಸ್‌ನಿಂದ ಬಿ.ಎನ್‌.ಆರ್‌ ಕಾಂಪ್ಲೆಕÕ…ವರೆಗೆ ಭಾನುವಾರ, ಮಂಗಳವಾರ,ಗುರುವಾರ ರಸ್ತೆಯ ಎಡಬದಿಯಲ್ಲಿ ದ್ವಿಚಕ್ರವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿದರೆ,ಸೋಮವಾರ, ಬುಧವಾರ ಹಾಗೂ ಶನಿವಾರದಂದುರಸ್ತೆಯ ಬಲಭಾಗದಲ್ಲಿ ದ್ವಿಚಕ್ರವಾಹನಗಳ ನಿಲುಗಡೆಗೆಅವಕಾಶ ಕಲ್ಪಿಸಲಾಗಿದ್ದು, ಬಿ.ಎನ್‌.ಆರ್‌ ಕಾಂಪ್ಲೆಕÕ…ನಿಂದ ಎಸ್‌.ಎಂ ಟವರ್ಸ್‌ವರೆಗೆ ರಸ್ತೆಯ ಎರಡೂಬದಿಗಳಲ್ಲಿ ಪೂರ್ಣವಾಗಿ ಎಲ್ಲಾ ರೀತಿಯ ವಾಹನಸಂಚಾರ ನಿಷೇಧಿಸಲಾಗಿತ್ತು. ಜೇನು ಸೊಸೈಟಿಕಟ್ಟಡದಿಂದ ಕುಶಾಲನಗರಕ್ಕೆ ಹೋಗುವ ರಸ್ತೆಯಲ್ಲಿಮಂಜ್ರಾಬಾದ್‌ ಕ್ಲಬ್‌ ಕ್ರಾಸ್‌ವರೆಗೆ ರಸ್ತೆಯಬಲಬದಿಯಲ್ಲಿ ಚತುತ್ಛಕ್ರ ವಾಹನಗಳ ನಿಲುಗಡೆಗೆಅವಕಾಶ ಕಲ್ಪಿಸಲಾದರೆ ಎಡಭಾಗದಲ್ಲಿ ಎಲ್ಲಾ ರೀತಿಯವಾಹನ ಸಂಚಾರ ನಿಷೇಧಿಸಲಾಗಿತ್ತು.

ಎಸ್‌.ಎಂ ಟವರ್ಸ್‌ನ ವೃತ್ತದಿಂದ ಕಾಸ್ಮೋಪಾಲಿಟನ್‌ ಕ್ಲಬ್‌ವರೆಗೆ ರಸ್ತೆಯ ಎಡಬದಿಯಲ್ಲಿನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶಕಲ್ಪಿಸಲಾಗಿದ್ದು, ಬಲಭಾಗದಲ್ಲಿ ಸಂಪೂರ್ಣವಾಗಿ ಎಲ್ಲಾ ರೀತಿಯ ವಾಹನ ಸಂಚಾರ ನಿಷೇದಿಸಲಾಗಿತ್ತು.ಕುಶಾಲನಗರ ರಸ್ತೆಯಲ್ಲಿರುವ ಓಂ ಶಕ್ತಿ ಬಾಳೆಹಣ್ಣುಅಂಗಡಿಯಿಂದ ಬಿ.ಎಂ ರಸ್ತೆ ರಾಷ್ಟ್ರೀಯ ಹೆ¨ªಾರಿಸಂಪರ್ಕಿಸುವ ರಸ್ತೆಯ ರಾಜಲಕ್ಷ್ಮೀ ಟ್ರೇಡಸ್‌ìನವರೆಗೆ ರಸ್ತೆಯ ಪೂರ್ವಭಾಗದಲ್ಲಿ ದ್ವಿಚಕ್ರ ವಾಹನನಿಲುಗಡೆ, ಎಸ್‌ಎಂ ಟವರ್ಸ್‌ ನಿಂದ ಹಳೇ ಬಸ್‌ನಿಲ್ದಾಣದ ಪುರಸಭೆ ನಿರ್ಮಾಣ ಹಂತದಲ್ಲಿರುವಕಟ್ಟಡದ ಪಕ್ಕದ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ರೀತಿಯ ವಾಹನಗಳ ಪಾರ್ಕಿಂಗ್‌ ನಿಷೇಧಿಸಲಾಗಿತ್ತು.

ಆಜಾದ್‌ ರಸ್ತೆಯ ಭುವನೇಶ್ವರಿ ವೃತ್ತದಿಂದ ಬಿ.ಎಂರಸ್ತೆ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ರಸ್ತೆಯಪೂರ್ವ ಭಾಗದಲ್ಲಿ ದ್ವಿಚಕ್ರ ವಾಹನ ನಿಲುಗಡೆಗೆಅವಕಾಶ ಕಲ್ಪಿಸಲು ಆದೇಶದಲ್ಲಿ ಡೀಸಿ ತಿಳಿಸಿದ್ದರು.ಮೆಗಾ ಟವರ್ಸ್‌ನಿಂದ ಶಾಪ್‌ ಸಿದ್ದೇಗೌಡ ಶಾಲೆಮುಖಾಂತರ ರಾಷ್ಟ್ರೀಯ ಹೆದ್ದಾರೆ ಸಂಪರ್ಕಿಸುವರಸ್ತೆಯ ಪೂರ್ವ ಭಾಗದಲ್ಲಿ ನಾಲ್ಕು ಚಕ್ರದ ವಾಹನನಿಲುಗಡೆಗೆ ಅವಕಾಶ ಕಲ್ಪಿಸಲಾಗಿದ್ದು, ಇದನ್ನು ಗೌರಿಗಣೇಶ ಹಬ್ಬದ ನಂತರ ಅನುಷ್ಠಾನಕ್ಕೆತರಲಾಗುತ್ತದೆಂದು ಹೇಳಲಾಗಿತ್ತು. ಇದೀಗ ಗೌರಿಗಣೇಶ ಹಬ್ಬ ಮುಗಿದು ಹಲವು ದಿನ ಕಳೆದರೂ ಸಹ ಜಿಲ್ಲಾಧಿಕಾರಿಗಳ ಆದೇಶವನ್ನು ಅನುಷ್ಠಾನಗೊಳಿಸಲುಪುರಸಭೆ ಹಾಗೂ ಪೋಲಿಸ್‌ ಇಲಾಖೆ ಮುಂದಾಗದಕಾರಣ ಸಾರ್ವಜನಿಕರ ಬೇಸರಕ್ಕೆ ಕಾರಣವಾಗಿದೆ.2 ವಾರಗಳ ಹಿಂದೆ ಜಿಲ್ಲಾಧಿಕಾರಿಗಳು ಹೊರಡಿಸಿದ್ದವೀಕೆಂಡ್‌ ಕರ್ಫ್ಯೂ ಆದೇಶವನ್ನು ಅನುಷ್ಠಾನಗೊಳಿಸಲುತಾಲೂಕು ಆಡಳಿತ ವಿಫ‌ಲವಾಗಿತ್ತು. ಈ ಹಿನ್ನೆಲೆಯಲ್ಲಿತಾಲೂಕು ಆಡಳಿತ ಕೂಡಲೆ ಎಚ್ಚೆತ್ತು ಜಿಲ್ಲಾಧಿಕಾರಿಗಳ ಪಾಲನೆ ಮಾಡಲುಮುಂದಾಗಬೇಕಾಗಿದೆ ಎಂದು ಸಾರ್ವಜನಿಕರ ಒತ್ತಾಯವಾಗಿದೆ.

ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.