ಬೋಧನಾ ಸಾಮರ್ಥ್ಯ ಹೆಚ್ಚಳಕ್ಕೆ ಶಿಕ್ಷಕರಿಗೂ ತರಬೇತಿ


Team Udayavani, Jan 23, 2020, 3:00 AM IST

bhodhana

ಚನ್ನರಾಯಪಟ್ಟಣ: ಶಿಕ್ಷಕರ ಬೋಧನಾ ಸಾಮರ್ಥ್ಯ ಉತ್ತಮ ಪಡಿಸಲು ಇಲಾಖೆ ಮೇಲಧಿಕಾರಿಗಳು ಆಗಾಗ್ಗೆ ಶಿಕ್ಷಕರಿಗೆ ಗುಣಮಟ್ಟದ ತರಬೇತಿ ನೀಡಲು ಮುಂದಾಗಬೇಕು ಎಂದು ಶಾಸಕ ಸಿ.ಎನ್‌ ಬಾಲಕೃಷ್ಣ ಸಲಹೆ ನೀಡಿದರು. ಪಟ್ಟಣದ ಹೊರವಲಯದಲ್ಲಿ ಮಾರನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಚಿಗುರು ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ನವೋದಯ ಮಾದರಿ ಶಿಕ್ಷಣ ಅವಶ್ಯಕ: ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡುವ ಶಿಕ್ಷಕರಿಗೂ ಕಾಲ ಕಾಲಕ್ಕೆ ತಕ್ಕಂತೆ ತರಬೇತಿ ಅಗತ್ಯವಿದೆ. ಸ್ಫರ್ಧಾತ್ಮಕ ಹಾಗೂ ವೈಜ್ಞಾನಿಕ ಯುಗದಲ್ಲಿ ಹಿಂದುಳಿದ ಗ್ರಾಮೀಣ ವಿದ್ಯಾರ್ಥಿಗಳ ಸಾಧನೆಗೆ ಭದ್ರ ತಳಹದಿ ಹಾಕಲು ಹಾಗೂ ಖಾಸಗಿ ಶಾಲಾ ವಿದ್ಯಾರ್ಥಿಗಳೊಂದಿ ಸ್ಪರ್ಧಿಸಲು ಕೇಂದ್ರೀಯ ನವೋದಯ ಮಾದರಿ ಶಿಕ್ಷಣ ತಾಲೂಕಿಗೆ ಅವಶ್ಯಕತೆ ಇದೆ ಎಂದರು.

ಪ್ರಮಾಣಿಕತೆಯಿಂದ ಕಾರ್ಯ ನಿರ್ವಹಿಸಿ: ಮಕ್ಕಳ ಉನ್ನತ ಮಟ್ಟಕ್ಕೆ ಭವಿಷ್ಯ ರೂಪಿಸುವುದು ಪ್ರತಿಯೊಬ್ಬ ಶಿಕ್ಷಕರ ಕರ್ತವ್ಯವಾಗಿದೆ, ವಿದ್ಯಾರ್ಥಿಗಳಿಗೆ ಸಂಸ್ಕಾರ ಕಲಿಸಿ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಶ್ರದ್ಧೆಯಿಂದ ವ್ಯಾಸಂಗ ಮಾಡಬೇಕು. ಶಿಕ್ಷಕರು ತಮ್ಮ ವೃತ್ತಿಯನ್ನು ಪ್ರಾಮಾಣಿಕವಾಗಿ ಮಾಡಿದರೆ ಈ ಸಮಾಜದ ಅಂಕುಗಳನ್ನು ತಿದ್ದ ಬಹುದಾಗಿದೆ. ಪ್ರತಿಯೊಬ್ಬರಿಗೂ ಗುರುವಿನ ಮಾರ್ಗದರ್ಶನ ಅಗತ್ಯವಿದೆ ಇದನ್ನು ಅರಿತು ಶಿಕ್ಷಕರು ತಮ್ಮ ಶಿಷ್ಯಂದಿರ ಬಾಳಿಗೆ ಬೆಳಕಾಗುವ ರೀತಿಯಲ್ಲಿ ಅವರನ್ನು ತಿದ್ದಿ ತೀಡಬೇಕು ಎಂದು ಹೇಳಿದರು.

ಶೀಘ್ರದಲ್ಲೇ ಕ್ರಮ: ಪಟ್ಟಣದ ಹೊರಭಾಗದಲ್ಲಿ ವಸತಿ ಶಾಲೆ ಇರುವುದರಿಂದ ಹೈಮಾಸ್ಟ್‌ ದೀಪ ಹಾಗೂ ಸೋಲಾರ್‌ ವಿದ್ಯುತ್‌ ದೀಪಗಳನ್ನು ಅಳವಡಿಸಲು ಕ್ರಮ ವಹಿಸುತ್ತೇನೆ, ಶಾಲೆಯ ಅಭಿವೃದ್ಧಿ ದೃಷ್ಟಿಯಿಂದ ಆಗಬೇಕಿರುವ ಕೆಲಸವನ್ನು ಶಿಕ್ಷಕರು ತಮ್ಮ ಗಮನಕ್ಕೆ ತಂದರೆ ಅದಕ್ಕೆ ಪೂರಕವಾಗಿ ಸ್ಪಂದಿಸುವುದಲ್ಲದೆ ಶೀಘ್ರದಲ್ಲಿ ಕ್ರಮ ವಹಿಸುತ್ತೇನೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಎನ್‌.ಪುಟ್ಟಸ್ವಾಮಿಗೌಡ, ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಸ್ವಾಮಿ, ಸದಸ್ಯ ಮಂಜುನಾಥ್‌, ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಂಜಮ್ಮ, ತಹಶೀಲ್ದಾರ್‌ ಜೆ.ಬಿ.ಮಾರುತಿ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಜಿಲ್ಲಾಧಿಕಾರಿ ಹರ್ಷ, ಅಕ್ಷರ ದಾಸೋಹ ಉಪನಿರ್ದೇಶಕ ಚಲುವರಾಯಸ್ವಾಮಿ, ನಿಲಯ ಪಾಲಕರಾದ ಮಂಜುನಾಥ್‌, ಮಹೇಶ್‌, ಪ್ರಾಂಶುಪಾಲರಾದ ಕಲ್ಪನಾ, ಸಂತೋಷ್‌ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.